ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಗದ್ದೆಯಲ್ಲಿ ಯಾಂತ್ರೀಕೃತ ಭತ್ತ ನಾಟಿ ಪ್ರಾತ್ಯಕ್ಷಿಕೆ

Tuesday, July 13th, 2021
Bantwal Farming

ಬಂಟ್ವಾಳ: ದ.ಕ.ಜಿ.ಪಂ., ಕೃಷಿ ಇಲಾಖೆ ಹಾಗೂ ಬಂಟ್ವಾಳ ಕೃಷಿಕ ಸಮಾಜದ ಸಹಯೋಗದಲ್ಲಿ ಯಾಂತ್ರೀಕೃತ ಭತ್ತ ನಾಟಿ ಪ್ರಾತ್ಯಕ್ಷಿಕೆ ಕಾರ್ಯಾಗಾರಕ್ಕೆ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಗದ್ದೆಯಲ್ಲಿ ಚಾಲನೆ ನೀಡಲಾಯಿತು. ಪೊಳಲಿ ದೇವಸ್ಥಾನದ ಸುಮಾರು 2 ಎಕರೆ ವಿಸ್ತೀರ್ಣದಲ್ಲಿ ಭತ್ತದ ನಾಟಿ ಕಾರ್ಯ ನಡೆಯಲಿದೆ. ಕೃಷಿ ಸಂಜೀವಿನಿ, ರೋಟರಿ ಟಿಲ್ಲರನ್ನು ಕೂಡ ಈ ಸಂದರ್ಭದಲ್ಲಿ ಪ್ರದರ್ಶನ ಮಾಡಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ದ.ಕ.ಸಂಸದ ನಳಿನ್ ಕುಮಾರ್ ಕಟೀಲು ಹಾಗೂ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ […]

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ

Wednesday, March 13th, 2019
Rajajeshwari

ಮಂಗಳೂರು : ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಇಂದು ಮುಂಜಾನೆಯಿಂದಲೇ ಮಂಗಳೂರು  ಬ್ರಹ್ಮಕಲಶಾಭಿಷೇಕ ನಡೆಯುತ್ತಿದೆ. ಈ ಸಂಭ್ರಮದಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದಾರೆ. ಇಂದು ಬುಧವಾರ ಬೆಳಗ್ಗೆ ಮೀನ ಲಗ್ನ ಸುಮುಹೂರ್ತದಲ್ಲಿ ಬ್ರಹ್ಮಕಲಶಾಭಿಷೇಕ. ಮಹಾಪೂಜೆ, ಮಧ್ಯಾಹ್ನ 12 ಗಂಟೆಗೆ ಪಲ್ಲಪೂಜೆ, ಬ್ರಾಹ್ಮಣ ಸುವಾಸಿನಿ ಆರಾಧನೆ ನಡೆಯಿತು. ಮುಂಜಾನೆಯಿಂದಲೇ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವದ ವೈದಿಕ ವಿಧಿ ವಿಧಾನಗಳು ನಡೆದವು. ವೈಧಿಕ ವಿಧಿ ವಿಧಾನಗಳು ನಡೆಯುತ್ತಿರುವುದರಿಂದ ಬೆಳಗ್ಗೆ 10 ಗಂಟೆಯವರೆಗೆ ಭಕ್ತರಿಗೆ ದೇಗುಲ ಪ್ರವೇಶಾವಕಾಶ ನೀಡಲಾಗಿರಲಿಲ್ಲ. ಕ್ಷೇತ್ರದ ತಂತ್ರಿಗಳಾದ ವೇ ಮೂ ಸುಬ್ರಹ್ಮಣ್ಯ […]

ಪೊಳಲಿಯಲ್ಲಿ ಕೊನೆ ಚೆಂಡು ಸಮಾಪ್ತಿ- ಇಂದು ರಥೋತ್ಸವದ ಸಂಭ್ರಮ

Friday, April 13th, 2018
polali

ಮಂಗಳೂರು: ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಕೊನೆಯ ಚೆಂಡು ಏ.11ರ ಬುಧವಾರ ಸಮಾಪ್ತಿಗೊಂಡಿತು. ಏ 7 ರ ಶನಿವಾರ ಆರಂಭಗೊಂಡ ಚೆಂಡು ಐದು ದಿನವು ಚೆಂಡಿನ ಉತ್ಸವ ಸರಳ ವಿಧಿ ವಿಧಾನಗಳ ಮೂಲಕ ನಡೆಯಿತು. ಇಂದು ಶ್ರೀ ಕ್ಷೇತ್ರ ಪೊಳಲಿಯಲ್ಲಿ ಮಹಾರಥೋತ್ಸವ ಹಾಗೂ ಏ ೧೩ ರಂದು ಅವಭೄತ ನಡೆಯಲಿದೆ. ಇನ್ನು ಪೊಳಲಿ ದೇವಾಲಯದ ಜೀರ್ಣೋದ್ದಾರ ಪ್ರಕ್ರಿಯೆ ಪ್ರಗತಿಯಲ್ಲಿರುವುದರಿಂದ ಕೆಲವೊಂದು ಸೇವೆಗಳನ್ನು ಈ ಬಾರಿ ನಡೆಸಲಾಗಿಲ್ಲ ಅಲ್ಲದೆ ಈ ಬಾರಿ ಸಾಂಕೇತಿಕವಾಗಿ ಮೂರು […]