ಜ. 18ಕ್ಕೆ ನಾಲ್ಕೂವರೆ ಲಕ್ಷ ತುಳಸಿ ಗಿಡ

Wednesday, January 3rd, 2018
basil-plant

ಉಡುಪಿ: ಭಾವೀ ಪರ್ಯಾಯ ಪೀಠ ಅಲಂಕರಿಸಲಿರುವ ಪಲಿಮಾರು ಮಠದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಸಂಕಲ್ಪ ಮಾಡಿರುವ ಪ್ರತಿದಿನ ಲಕ್ಷ ತುಳಸಿ ಯಜ್ಞಕ್ಕಾಗಿ ತುಳಸಿ ವನ ನಿರ್ಮಾಣದ ಕಾರ್ಯ ವೇಗವಾಗಿ ಸಾಗುತ್ತಿದೆ. ಉಡುಪಿಯ ಪೆರಂಪಳ್ಳಿಯಲ್ಲಿ ಸುಮಾರು 6.5 ಎಕ್ರೆ ಪ್ರದೇಶದಲ್ಲಿ ತುಳಸಿ ವನ ನಿರ್ಮಾಣವಾಗುತ್ತಿದ್ದು, ಪ್ರತಿದಿನ ಇಲ್ಲಿ ತುಳಸಿ ಗಿಡ ನೆಡುವ ಹಾಗೂ ಬೀಜ ಹಾಕುವ ಕಾಯಕ ನಡೆಯುತ್ತಿದೆ. ಪರ್ಯಾಯ ಅವಧಿಯಲ್ಲಿ ಶ್ರೀಕೃಷ್ಣನಿಗೆ ನಿರಂತರ 1 ಲಕ್ಷ ತುಳಸಿ ದಳದ ಯಜ್ಞ ಪ್ರಥಮ ಬಾರಿಗೆ ನಡೆಯಲಿದೆ. ಈ ಯಜ್ಞಕ್ಕಾಗಿ […]