ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ವತಿಯಿಂದ ಸಿಎಂ ಪರಿಹಾರ ನಿಧಿಗೆ 50 ಲಕ್ಷ ರೂ. ನೆರವು ಘೋಷಣೆ
Tuesday, October 1st, 2019ಮೂಡುಬಿದಿರೆ : ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಮುಖ್ಯಮಂತ್ರಿ ಪರಿಹಾರ ನಿಧಿಗೆ 50 ಲಕ್ಷ ರೂ. ನೆರವು ಘೋಷಣೆ ಮತ್ತು ಪ್ರತಿಷ್ಠಾನದ ವಿವಿಧ ವಿಭಾಗಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಕೊಡುಗೆಗಳ ಲೋಕಾರ್ಪಣೆ ವಿದ್ಯಾಗಿರಿಯಲ್ಲಿ ಸೋಮವಾರ ಜರಗಿತು. ಪೇಜಾವರ ಮಠಾಧೀಶ ಶ್ರೀ ವಿಶ್ವೇಶತೀರ್ಥರು ಸಮಾರಂಭವನ್ನು ಉದ್ಘಾಟಿಸಿ, ಸಮಗ್ರ ಶಿಕ್ಷಣದ ಪರಿಕಲ್ಪನೆಯನ್ನು ಸಾಕಾರಗೊಳಿಸುವ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಶಿಕ್ಷಣ ದೊಂದಿಗೆ ಕ್ರೀಡೆ, ಸಾಹಿತ್ಯ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಮಾದರಿಯಾದ ಬದ್ಧತೆ ತೋರುತ್ತಿದೆ ಎಂದರು. ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾತನಾಡಿ, ಸಮಾಜಮುಖೀಯಾಗಿ ಶಿಕ್ಷಣ […]