ಹೊಳ್ಳರ ಸಾಧನೆಗೆ ಒಲಿದು ಬಂದ ಸಂಗೀತ ವಿಶಾರದೆ ಬಿರುದು

Monday, September 17th, 2018
ujire

ಉಜಿರೆ: ಉಡುಪಿಯ ಅಷ್ಠ ಮಠಗಳಲ್ಲೊಂದಾದ ಶ್ರೀ ಕಾಣಿಯೂರು ಮಠದ ಮಠಾಧೀಶರಾದ ಶ್ರೀ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದಂಗಳವರು ಪುತ್ತೂರಿನ ಹೆಸರಾಂತ ಸಂಗೀತ ಕಲಾವಿದೆ ವಿದುಷಿ ಸುಚಿತ್ರಾ ಹೊಳ್ಳ ಇವರಿಗೆ ’ಸಂಗೀತ ವಿಶಾರದೆ’ ಬಿರುದನ್ನಿತ್ತು ಪುರಸ್ಕರಿಸಿದರು. ದಿನಾಂಕ : 15-09-18ರ ಶನಿವಾರದಂದು ಉದಯಗಿರಿ ಸಂಪ್ಯ ಶ್ರೀ ವಿಷ್ಣುಮೂರ್ತಿ ಅನ್ನಪೂರ್ಣೇಶ್ವರಿ ಕ್ಷೇತ್ರದಲ್ಲಿ ಶ್ರೀ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದಂಗಳವರ ಚಾತುರ್ಮಾಸ್ಯ ಮಹೋತ್ಸವದ ಅಂಗವಾಗಿ ವಿದುಷಿ ಶ್ರೀಮತಿ ಸುಚಿತ್ರಾ ಹೊಳ್ಳರವರ ಕರ್ನಾಟಕ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಕಾರ್ಯಕ್ರಮದ ಬಳಿಕ ಶ್ರೀಪಾದಂಗಳವರು […]