ನೂತನ ಸ್ವರ್ಣ ಲಾಲ್ಕಿ ವೆಂಕಟರಮಣ ದೇವರಿಗೆ ಸಮರ್ಪಣೆ

Wednesday, February 14th, 2024
ನೂತನ ಸ್ವರ್ಣ ಲಾಲ್ಕಿ ವೆಂಕಟರಮಣ ದೇವರಿಗೆ ಸಮರ್ಪಣೆ

ಮಂಗಳೂರು : ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದ ಶ್ರೀ ದೇವರ ಮಹೋತ್ಸವ ಕಾರ್ಯಕ್ರಮಕ್ಕೆ ನೂತನವಾಗಿ ನಿರ್ಮಿಸಲಾದ ಸ್ವರ್ಣ ಲಾಲ್ಕಿ ಯ ಸಮರ್ಪಣಾ ಕಾರ್ಯಕ್ರಮ ಬುಧವಾರ ಶ್ರೀ ದೇವಳದಲ್ಲಿ ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಅಮೃತ ಹಸ್ತಗಳಿಂದ ಶ್ರೀ ದೇವರಿಗೆ ಸಮರ್ಪಿಸಲಾಯಿತು . ಈ ಸ್ವರ್ಣ ಪಲ್ಲಕಿಯನ್ನು ಬ್ರಹ್ಮರಥೋತ್ಸವದ ಹಿಂದಿನ ದಿನ ನಡೆಯುವ ಶ್ರೀ ದೇವರ ಮೃಗಬೇಟೆ ಉತ್ಸವ ನಡೆಯಲಿರುವುದು . ಇಂದು ಬೆಳಿಗ್ಗೆ ವೈದಿಕ ವಿಧಿವಿದಾನದೊಂದಿಗೆ ಕಾರ್ಯಕ್ರಮ ಪ್ರಾರಂಭಗೊಂಡು ಬಳಿಕ ಶ್ರೀಗಳವರ ದಿವ್ಯ […]

ಕಾರ್ಕಳ ಉತ್ಸವವು ಉತ್ತಮ ರೀತಿಯಲ್ಲಿ ಆಗುವಂತೆ ಸಚಿವರಿಂದ ಶ್ರೀ ವೆಂಕಟರಮಣ ದೇವರ ದರ್ಶನ

Wednesday, March 9th, 2022
Sunil Kumar

ಕಾರ್ಕಳ : ಕರ್ನಾಟಕದ ಇತಿಹಾಸದಲ್ಲೇ ಅತ್ಯಧ್ಬುತವಾಗಿ ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕರೂ, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ವಿ. ಸುನಿಲ್ ಕುಮಾರ್ ನೇತೃತ್ವದಲ್ಲಿ ನಡೆಯುವ ಕಾರ್ಕಳ ಉತ್ಸವವು ಉತ್ತಮ ರೀತಿಯಲ್ಲಿ ಆಗುವಂತೆ ಕಾರ್ಕಳ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ದೇವಳದ ಒಂದನೇ ಮೊಕ್ತೇಸರರಾದ ಜಯರಾಮ ಪ್ರಭು, ಅರ್ಚಕರಾದ ಅನಿಲ್ ಜ್ಯೋಷಿ, ರವೀಂದ್ರ ಪುರಾಣಿಕ, ಪರ್ಯಾಯ ಅರ್ಚಕರಾದ ಗೋಪಾಲಕೃಷ್ಣ ಜ್ಯೋಶಿ, ಹಿತೈಷಿಗಳಾದ ಪಾಲಡ್ಕ ನರಸಿಂಹ ಪ್ರಭು, ಕೆ. ಸುರೇಂದ್ರ […]

ಮಂಗಳೂರು ರಥಸಪ್ತಮಿ ಉತ್ಸವ: ಭಕ್ತಿಭಾವದಿಂದ ಮಿಂದೆದ್ದ ಭಕ್ತಕೋಟಿ

Thursday, January 25th, 2018
Festival

ಮಂಗಳೂರು: ರಥಸಪ್ತಮಿ ಶುಭಾವಸರದ ವೇಳೆ ಸಂಜೆ ಗೋಧೂಳಿಯ ಸಮಯದಲ್ಲಿ ನಗರದ ರಥಬೀದಿಯಲ್ಲಿ ಶ್ರೀ ವೆಂಕಟರಮಣ ದೇವಸ್ಥಾನದ ಶ್ರೀವೀರ ವೆಂಕಟೇಶ ದೇವರ ಬ್ರಹ್ಮರಥೋತ್ಸವ ‘ಕೊಡಿಯಾಲ್ ತೇರು’ ಬುಧವಾರ (ಜ 24) ಸಂಜೆ ಜರುಗಿತು. ಸಂಜೆ 5.30ರ ವೇಳೆಗೆ ಚಿನ್ನದ ಪಲ್ಲಕ್ಕಿಯೇರಿ ದೇವಳದಿಂದ ರಥದೆಡೆಗೆ ವೀರ ವೆಂಕಟೇಶ ದೇವರ ಆಗಮನದ ಬಳಿಕ ಸಾಂಪ್ರದಾಯಿಕ ರಥ ಪ್ರದಕ್ಷಿಣೆ ನಡೆಯಿತು. ಪಲ್ಲಕ್ಕಿಯನ್ನು ಏಕ ಹಸ್ತದಿಂದ ಏರಿಸಿ ಸಂಭ್ರಮಿಸಲಾಯಿತು. ಬ್ಯಾಂಡ್ ವಾದ್ಯಗಳ ಅಬ್ಬರ, ಮಂಗಲ ವಾದ್ಯಗಳ ನಿನಾದ , ತಾಳ ಸಂಕೀರ್ತನೆಯ ಹಿನ್ನೆಲೆಯಲ್ಲಿ ಸೇರಿದ […]

ಶ್ರೀ ಶಾರದಾ ಮಾತೆಯ ವಿಗ್ರಹದ ವಿಸರ್ಜನಾ ಮೆರವಣಿಗೆಯ ಶೋಭಾಯಾತ್ರೆ

Wednesday, October 16th, 2013
shobayathre

ಮಂಗಳೂರು: ನಗರದ ಆಚಾರ್ಯ ಮಠ ವಠಾರದಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಕಳೆದ 91 ವರ್ಷಗಳಿಂದ ನಡೆದು ಬಂದ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಪ್ರಯುಕ್ತ ಪ್ರತಿಷ್ಠಾಪಿಸಲ್ಪಟ್ಟ ಶ್ರೀ ಶಾರದಾ ಮಾತೆಯ ಭವ್ಯ ವಿಗ್ರಹದ ವಿಸರ್ಜನಾ ಮೆರವಣಿಗೆಯ ಶೋಭಾಯಾತ್ರೆ ಮಂಗಳವಾರ ಸಮಾಪನಗೊಂಡಿತು. ಸಂಜೆ ಶಾರದಾಮಾತೆಗೆ ಮಂಗಳೂರು ಮಲ್ಲಿಗೆಯ ಜಲ್ಲಿ ಮುಡಿಸಿ, ಭಕ್ತಾದಿಗಳ ದರ್ಶನಕ್ಕೆ ಇಡಲಾಯಿತು. ಬಳಿಕ ವರ್ಣರಂಜಿತ ವಿದ್ಯುದ್ದೀಪಾಲಂಕೃತ ಪ್ರಭಾವಳಿ ಮುಂಭಾಗದಲ್ಲಿ ಹೆಗಲು ಸೇವೆಯ ಮೂಲಕ ಶೋಭಾಯಾತ್ರೆ ಪ್ರಾರಂಭವಾಯಿತು. ಭಗವದ್ಭಕ್ತರು ಅರ್ಪಿಸಿದ ವಜ್ರ ವೈಡೂರ್ಯಗಳಿಂದ ವಿಶೇಷವಾಗಿ ಮಂಗಳೂರು ಮಲ್ಲಿಗೆಯ […]

ರಥಬೀದಿ ಶ್ರೀ ವೆಂಕಟರಮಣ ದೇವಸ್ಥಾನದ ಓಕುಳಿಯಾಟದಲ್ಲಿ ಸಂಭ್ರಮದಿಂದ ಪಾಲ್ಗೊಂಡ ಭಕ್ತ ಸಮೂಹ

Monday, February 18th, 2013
Okuli celebrated at Venkatramana T

ಮಂಗಳೂರು : ವಿವಿಧ ಧಾರ್ಮಿಕ ವಿದಿವಿಧಾನಗಳೊಂದಿಗೆ ಐದು ದಿನಗಳ ಕಾಲ ನಡೆದ ರಥಬೀದಿ ಶ್ರೀ ವೆಂಕಟರಮಣ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಆರನೆಯ ದಿನವಾದ ಇಂದು ನಡೆದ ಓಕುಳಿ ಕಾರ್ಯಕ್ರಮದಲ್ಲಿ ಪುರುಷರು ಮಕ್ಕಳು, ಮಹಿಳೆಯರೆನ್ನದೆ ನೂರಾರು ಭಕ್ತರು ಪಾಲ್ಗೊಂಡು ಸಂಭ್ರಮಿಸಿದರು. ವರ್ಷಂಪ್ರತಿ ಆರನೇ ದಿನ ನಡೆಯುವ ಈ ಓಕುಳಿಯಾಟದಲ್ಲಿ ನಗರದಿಂದ ಮಾತ್ರವಲ್ಲದೆ  ರಾಜ್ಯದಾದ್ಯಂತ ಆಗಮಿಸಿದ ಭಕ್ತರು  ಯಾವುದೇ ರೀತಿಯ ಧರ್ಮ ಭೇದವಿಲ್ಲದೆ ಎಲ್ಲರೂ ಪಾಲ್ಗೊಂಡು ಸಂಭ್ರಮಿಸುವ ದಿನವಾಗಿದೆ. ಬೆಳಿಗ್ಗೆ ಸುಮಾರು 10 ಗಂಟೆಗೆ ಪ್ರಾರಂಭವಾದ ಓಕುಳಿಯಾಟ ದಲ್ಲಿ  […]