ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉತ್ತಮ ಆಡಳಿತ ಅನುಭವ ತಂದಿದೆ- ರೋಹಿಣಿ ಸಿಂಧೂರಿ

Wednesday, April 27th, 2011
ರೋಹಿಣಿ ಸಿಂಧೂರಿ

ಮಂಗಳೂರು : ಭಾರತ ಆಡಳಿತ ಸೇವೆ ಖಾಯಂ ಪೂರ್ವ ಅವಧಿ (ಪ್ರೊಬೇಷನರಿ)ಸೇವೆಗೆ ದಕ್ಷಿಣಕನ್ನಡ ಜಿಲ್ಲೆಗೆ ನಿಯೋಜಿಸಿದ ತಮಗೆ ಜಿಲ್ಲೆಯಲ್ಲಿ ವಿಶಿಷ್ಟವಾದ ಉತ್ತಮ ಆಡಳಿತ ಅನುಭವ ಆಗಿದೆ. ಇದರಿಂದ ನನ್ನ ಮುಂದಿನ ಸರ್ಕಾರಿ ಸೇವೆಗೆ ಬಹಳಷ್ಟು ನೆರವಾಗಲಿದೆ ಎಂದು ಐಎಎಸ್ ಪ್ರೊಬೇಷನರಿ ಜಿಲ್ಲಾಧಿಕಾರಿ ಶ್ರೀಮತಿ ರೋಹಿಣಿ ಸಿಂಧೂರಿ ಅವರು ಜಿಲ್ಲೆಯ ಬಗ್ಗೆ ತಮ್ಮ ಮೆಚ್ಚುಗೆ ವ್ಯಕ್ತ ಪಡಿಸಿದರು. ಅವರು ಇಂದು ಪ್ರೋಬೆಷನರಿ ಅವಧಿ ಮುಗಿಸಿದ ಬಗ್ಗೆ  ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜರುಗಿದ ಬೀಳ್ಕೊಡುಗೆ ಸ್ವೀಕರಿಸಿ ಮಾತನಾಡಿದರು. ಇಲ್ಲಿಯ […]