ವಿಷ ಸೇವಿಸಿ ವೃದ್ಧ ದಂಪತಿ ಆತ್ಮಹತ್ಯೆ

Tuesday, July 17th, 2018
suicide

ಮಂಗಳೂರು: ಪತಿಗೆ ಹೃದಯ ಸಂಬಂಧಿ ಕಾಯಿಲೆ ಪತ್ನಿಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ಮನನೊಂದು ದಂಪತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಪೆರಿಯೊಟ್ಟು ಎಂಬಲ್ಲಿ ನಡೆದಿದೆ. ಬಾರ್ಯ ಗ್ರಾಮದ ಪೆರಿಯೊಟ್ಟು ನಿವಾಸಿ ಸಂಜೀವ ಪೂಜಾರಿ (60) ಹಾಗೂ ಅವರ ಪತ್ನಿ ಸೀತಾ (57) ಆತ್ಮಹತ್ಯೆ ಮಾಡಿಕೊಂಡವರು. ಇವರಿಬ್ಬರೂ ಮನೆಯ ಕೊಠಡಿಯೊಳಗೆ ಬಾಗಿಲು ಹಾಕಿ ವಿಷ ಸೇವಿಸಿದ್ದು, ಸಂಜೀವ ಪೂಜಾರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸೀತಾ ಅವರನ್ನು ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲಿ ಮೃತಪಟ್ಟಿದ್ದಾರೆ. ಸಂಜೀವ ಪೂಜಾರಿ […]

ಸಚಿವ ರಮಾನಾಥ ರೈ ಆಪ್ತನ ಮೇಲೆ ದುಷ್ಕರ್ಮಿಗಳಿಂದ ದಾಳಿ..!

Friday, May 11th, 2018
ramanath-rai

ಮಂಗಳೂರು: ಸಚಿವ ರಮಾನಾಥ ರೈ ಆಪ್ತನ ಮೇಲೆ ದುಷ್ಕರ್ಮಿಗಳು ರಾತ್ರಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ಬಂಟ್ವಾಳ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿರುವ ಸಂಜೀವ ಪೂಜಾರಿ ಬಂಟ್ವಾಳ ತಾಲೂಕಿನ ಸಜೀಪ ಮೂಡದಲ್ಲಿರುವ ತಮ್ಮ ಮನೆಗೆ ಹೋಗುತ್ತಿದ್ದ ವೇಳೆ ಮನೆ ಬಳಿ ಅಡ್ಡಗಟ್ಟಿದ್ದ ದುಷ್ಕರ್ಮಿಗಳು ‌ಕಾರಿಗೆ ಕಲ್ಲು ಹೊಡೆದು ಹಾನಿ‌ ಮಾಡಿದ್ದಾರೆ. ಇದರಿಂದ ಭಯಗೊಂಡು ಮನೆಗೆ ಹೋದ ಸಂಜೀವ ಪೂಜಾರಿ ಅವರನ್ನು ಹಿಂಬಾಲಿಸಿದ ಸುಮಾರು 20 ದುಷ್ಕರ್ಮಿಗಳ ತಂಡ ಮನೆಗೆ ನುಗ್ಗಿ ಹಲ್ಲೆ ನಡೆಸಿದೆ. ಘಟನೆಯಲ್ಲಿ ಸಂಜೀವ ಪೂಜಾರಿ ಅವರ […]

ರಮಾನಾಥ ರೈ ಆಪ್ತರಿಬ್ಬರ ಮನೆ ಮೇಲೆ ಐಟಿ ದಾಳಿ

Thursday, May 10th, 2018
ramanath-rai

ಮಂಗಳೂರು: ರಮಾನಾಥ ರೈ ಆಪ್ತರಿಬ್ಬರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರಮಾನಾಥ ರೈ ಆಪ್ತರಾದ ಸುಧಾಕರ್ ಶೆಟ್ಟಿ ಅವರ ಮೊಗ್ರೋಡಿ ಕನ್ಸ್ಟ್ರಕ್ಸನ್ ಮತ್ತು ಸಂಜೀವ ಪೂಜಾರಿ ಅವರ ಬಿರ್ವ ಸೆಂಟರ್ ಹಾಗೂ ಸುಧಾಕರ್ ಶೆಟ್ಟಿ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ, ಮಾಹಿತಿ ಕಲೆಹಾಕಿದ್ದಾರೆ. ಆದರೆ ಅಧಿಕಾರಿಗಳಿಗೆ ಯಾವುದೇ ಸರಿಯಾದ ದಾಖಲೆ ಸಿಗಲಿಲ್ಲ ಎಂದು ತಿಳಿದು ಬಂದಿದೆ.

ಓಮ್ನಿ ಕಾರು ಢಿಕ್ಕಿ: ವಿದ್ಯಾರ್ಥಿ ಮೃತ್ಯು

Wednesday, January 17th, 2018
nithin

ಕುಂದಾಪುರ: ಓಮ್ನಿ ಕಾರು ಢಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿ ಯೊಬ್ಬರು ಮೃತಪಟ್ಟ ಘಟನೆ ಜ.15ರಂದು ರಾತ್ರಿ ವೇಳೆ ಶಿವಮೊಗ್ಗ- ಕುಂದಾಪುರ ರಾಜ್ಯ ಹೆದ್ದಾರಿಯ ಬಸ್ರೂರು ಎಂಬಲ್ಲಿ ನಡೆದಿದೆ. ಮೃತರನ್ನು ಬೆಟ್ಟಾಗರ ನಿವಾಸಿ ಸಂಜೀವ ಪೂಜಾರಿ ಹಾಗೂ ರೇವತಿ ದಂಪತಿ ಪುತ್ರ ನಿತಿನ್ ಪೂಜಾರಿ(19) ಎಂದು ಗುರುತಿಸಲಾಗಿದೆ. ಬಸ್ರೂರು ರಸ್ತೆಯಲ್ಲಿ ಬಸ್ ಹಾಗೂ ಕಾರಿನ ಮಧ್ಯೆ ಸಂಭವಿಸಿದ ಅಪಘಾತದ ಶಬ್ದ ಕೇಳಿ ಮನೆಯಲ್ಲಿ ಮಲಗಿದ್ದ ನಿತಿನ್ ಹಾಗೂ ನೆರಮನೆಯ ಅನಿಲ್ ಎಂಬವರು ಕೂಡಲೇ ನೆರವಿಗೆ ದಾವಿಸಿದರು. ಆಗ ಕುಂದಾಪುರದಿಂದ […]