ಮಾದಕ ವಸ್ತು ಕೋಕೆನ್ ಮಾರಾಟ ಮಾಡಲು ಯತ್ನಿಸುತ್ತಿದ್ದ 5 ಮಂದಿ ಪೊಲೀಸರ ವಶಕ್ಕೆ

Saturday, August 18th, 2018
arrested

ಮಂಗಳೂರು: ಮಾದಕ ವಸ್ತು ಕೋಕೆನ್ ಮಾರಾಟ ಮಾಡಲು ಯತ್ನಿಸುತ್ತಿದ್ದ ಬೃಹತ್ ಜಾಲವನ್ನು ಭೇದಿಸಿರುವ ಮಂಗಳೂರು ಸಿಸಿಬಿ ಪೊಲೀಸರು, 5 ಮಂದಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಕಾಸರಗೊಡು ಮಂಜೇಶ್ವರದ ಕುಂಜತ್ತೂರಿನ ವಿಜೇಶ್ ಕುಮಾರ್(34), ಪುತ್ತೂರಿನ ನರಿಮೊಗರುವಿನ ನಿತಿನ್ (35), ಮಂಗಳೂರಿನ ಬಿಜೈ ರಸ್ತೆಯ ಸಂತೋಷ್ ಕುಮಾರ್ (36), ಮಂಗಳೂರು ಬೋಂದೆಲ್ನ ಸಂದೀಪ್ ಕುಮಾರ್ (34), ಮಂಗಳೂರಿನ ಬಿಕರ್ನಕಟ್ಟೆಯ ರಾಹುಲ್(26) ಎಂಬುವರನ್ನು ಪೊಲಿಸರು ಬಂಧಿಸಿದ್ದಾರೆ. ಬಂಧಿತರಿಂದ 50 ಸಾವಿರ ರೂ. ಮೌಲ್ಯದ ಮಾದಕ ವಸ್ತುವಾದ ಕೋಕೆನ್ ವಶಪಡಿಸಿಕೊಂಡಿದ್ದಾರೆ. ಆರೋಪಿಗಳು ಗೋವಾದಿಂದ […]

ದಕ್ಷಿಣ ಕನ್ನಡದ 7 ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಅಂತಿಮ ?

Friday, April 13th, 2018
election

ಮಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಕಣ ರಂಗೇರುತ್ತಿದ್ದು, ವಿವಿಧ ರಾಜಕೀಯ ಪಕ್ಷಗಳು ಅಭ್ಯರ್ಥಿಗಳ ಆಯ್ಕೆಯ ಕಸರತ್ತು ನಡೆಸುತ್ತಿವೆ. ಈ ನಡುವೆ ಬಿಜೆಪಿ ಈಗಾಗಲೇ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಬಿಜೆಪಿ ಭದ್ರಕೋಟೆಯಂತಿದ್ದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಕಗ್ಗಂಟಾಗಿ ಮಾರ್ಪಟ್ಟಿತ್ತು. ಮೊದಲ ಪಟ್ಟಿಯಲ್ಲಿ ದಕ್ಷಿಣಕನ್ನಡದ ಕೇವಲ ಒಂದು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಮಾತ್ರ ಘೋಷಿಸಿತ್ತು. ಸುಳ್ಯ ವಿಧಾನಸಭಾ ಕ್ಷೇತ್ರದಿಂದ ಹಾಲಿ ಶಾಸಕ ಎಸ್. ಅಂಗಾರ ಮತ್ತೆ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದರು. ಉಳಿದ 7 […]

ಮಾ. 4: ಹೆಲ್ಪ್ ಇಂಡಿಯಾ ಫೌಂಡೇಶನ್ ವತಿಯಿಂದ ಉಚಿತ ಕಣ್ಣಿನ ತಪಾಸಣೆ, ಕನ್ನಡಕ ವಿತರಣೆ

Friday, March 2nd, 2018
mangaluru

ಮಂಗಳೂರು: ಹೆಲ್ಪ್ ಇಂಡಿಯಾ ಫೌಂಡೇಶನ್ ವತಿಯಿಂದ ಮಾ. 4 ರಂದು ಬೆಳಗ್ಗೆ 10 ಗಂಟೆಗೆ ತೊಕ್ಕೊಟು ಹೆಲ್ಪ್ ಇಂಡಿಯಾ ಕಚೇರಿ ಬಳಿ ಸುಮಾರು 500 ಮಂದಿ ಫಲಾನುಭವಿಗಳಿಗೆ ಉಚಿತ ಕನ್ನಡಕ ವಿತರಣೆ ಹಾಗೂ ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಫೌಂಡೇಶನ್ ನ ಮಾಧ್ಯಮ ಕಾರ್ಯದರ್ಶಿ ಝಾಕಿರ್ ಇಖ್ಲಾಸ್ ತಿಳಿಸಿದ್ದಾರು. ಹೆಲ್ಪ್ ಇಂಡಿಯಾ ಫೌಂಡೇಶನ್ ನ ಉಪಾಧ್ಯಕ್ಷ ಉಮರ್ ಫಾರೂಕ್ ಪಟ್ಲ ಅಧ್ಯಕ್ಷತೆ ಹಾಗೂ ಸಚಿವ ಯು.ಟಿ. ಖಾದರ್ ಅವರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಈ […]

ದ.ಕ. ಜಿಲ್ಲೆಯನ್ನು ಬಲಾತ್ಕಾರದ ಬಂದ್‌ನಿಂದ ಮುಕ್ತಗೊಳಿಸಲು ಸಹಕರಿಸಿ: ಡಾ.ಯು.ಪಿ.ಶಿವಾನಂದ

Friday, February 16th, 2018
dakshina-kannada

ಮಂಗಳೂರು: ರಾಜ್ಯ ಹಾಗೂ ಜಿಲ್ಲೆಯಲ್ಲಿ ಬಲಾತ್ಕಾರದ ಬಂದ್ ವಿರೋಧಿಸಿ ಸುದ್ದಿ ಬಿಡುಗಡೆ ಪತ್ರಿಕೆ ಆರಂಭಿಸಿದ ಆಂದೋಲಕ್ಕೆ ಇದೀಗ ಕಾನೂನಿನಿಂದ ಬೆಂಬಲವೂ ದೊರಕಿದೆ. ಹಾಗಾಗಿ ಮುಂದೆ ಬಂದ್ ಕರೆಗಳನ್ನು ನೀಡುವ ಸಂದರ್ಭ ತಾಲೂಕು ಮಟ್ಟದಲ್ಲಿ ಅದನ್ನು ಎದುರಿಸಲು ಮಂಗಳೂರು ಹಾಗೂ ಬೆಂಗಳೂರಿನಲ್ಲಿ ಜನಜಾಗೃತಿ ಮೂಡಿಸುವ ಕೆಲಸವನ್ನು ಮುಂದುವರಿಸಲಾಗುವುದು ಎಂದು ಸುದ್ದಿ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಡಾ. ಯು.ಪಿ. ಶಿವಾನಂದ ತಿಳಿಸಿದ್ದಾರೆ. ನಗರದ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, 1997ರಲ್ಲಿ ಪುತ್ತೂರಿನ ಸೌಮ್ಯ ಭಟ್ ಕೊಲೆ ಪ್ರಕರಣದ ವೇಳೆ […]