ಮಾದಕ ವಸ್ತು ಕೋಕೆನ್ ಮಾರಾಟ ಮಾಡಲು ಯತ್ನಿಸುತ್ತಿದ್ದ 5 ಮಂದಿ ಪೊಲೀಸರ ವಶಕ್ಕೆ

Saturday, August 18th, 2018
arrested

ಮಂಗಳೂರು: ಮಾದಕ ವಸ್ತು ಕೋಕೆನ್ ಮಾರಾಟ ಮಾಡಲು ಯತ್ನಿಸುತ್ತಿದ್ದ ಬೃಹತ್ ಜಾಲವನ್ನು ಭೇದಿಸಿರುವ ಮಂಗಳೂರು ಸಿಸಿಬಿ ಪೊಲೀಸರು, 5 ಮಂದಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಕಾಸರಗೊಡು ಮಂಜೇಶ್ವರದ ಕುಂಜತ್ತೂರಿನ ವಿಜೇಶ್ ಕುಮಾರ್(34), ಪುತ್ತೂರಿನ ನರಿಮೊಗರುವಿನ ನಿತಿನ್ (35), ಮಂಗಳೂರಿನ ಬಿಜೈ ರಸ್ತೆಯ ಸಂತೋಷ್ ಕುಮಾರ್ (36), ಮಂಗಳೂರು ಬೋಂದೆಲ್ನ ಸಂದೀಪ್ ಕುಮಾರ್ (34), ಮಂಗಳೂರಿನ ಬಿಕರ್ನಕಟ್ಟೆಯ ರಾಹುಲ್(26) ಎಂಬುವರನ್ನು ಪೊಲಿಸರು ಬಂಧಿಸಿದ್ದಾರೆ. ಬಂಧಿತರಿಂದ 50 ಸಾವಿರ ರೂ. ಮೌಲ್ಯದ ಮಾದಕ ವಸ್ತುವಾದ ಕೋಕೆನ್ ವಶಪಡಿಸಿಕೊಂಡಿದ್ದಾರೆ. ಆರೋಪಿಗಳು ಗೋವಾದಿಂದ […]

ಅರ್ಚರಿಯಲ್ಲಿ ಭಾರತಕ್ಕೆ ಬಂಗಾರದ ಅಚ್ಚರಿ

Saturday, September 27th, 2014
ಅರ್ಚರಿಯಲ್ಲಿ ಭಾರತಕ್ಕೆ ಬಂಗಾರದ ಅಚ್ಚರಿ

ಇಂಚೆನ್‌ : ಭಾರತದ ಕ್ರೀಡಾ ಪ್ರೇಮಿಗಳ ಪಾಲಿಗೆ ಶನಿವಾರ ಶುಭದಿನ. 17ನೇ ಏಷ್ಯನ್ ಕ್ರೀಡಾಕೂಟದ ಆರ್ಚರಿ ಸ್ಪರ್ಧೆಯಲ್ಲಿ ಭಾರತವು ತಲಾ ಒಂದು ಬಂಗಾರ ಹಾಗೂ ಒಂದು ಬೆಳ್ಳಿ ಮತ್ತು ಎರಡು ಕಂಚಿನ ಪದಕಗಳನ್ನು ಗೆಲ್ಲುವ ಮೂಲಕ ಚಾರಿತ್ರಿಕ ಸಾಧನೆ ಮಾಡಿದೆ. ಇಲ್ಲಿ ನಡೆಯುತ್ತಿರುವ 17ನೇ ಏಷ್ಯನ್ ಕ್ರೀಡಾಕೂಟದ ಕಂಪೌಂಡ್ ಪುರುಷರ ಆರ್ಚರಿ  ತಂಡವು ಬಂಗಾರ ಗೆದ್ದಿದೆ. ಈ ಕ್ರೀಡಾಕೂಟದಲ್ಲಿ ಭಾರತಕ್ಕೆ ದೊರೆತ ಎರಡನೇ ಚಿನ್ನದ ಪದಕವಿದು. ಇದೇ ವಿಭಾಗದ ಮಹಿಳೆಯರ ತಂಡವು   ಕಂಚಿನ ಸಾಧನೆ ಮಾಡಿದೆ. ಮತ್ತೊಂದೆಡೆ ಪುರುಷರ […]