‘ನನ್ನ ಬಾಯಿಂದ ತಪ್ಪು ಮಾತು ಬಂದಿರಬಹುದು, ಆದ್ರೆ ಕರ್ನಾಟಕದ ಜನ ತಪ್ಪು ನಿರ್ಣಯ ಮಾಡಲ್ಲ’
Friday, March 30th, 2018ಮೈಸೂರು: ನಾನು ಮಾತನಾಡುವಾಗ ಬಾಯ್ತಪ್ಪಿ ಮಾತನಾಡಿದ್ದೇನೆ. ಅದನ್ನೇ ಇಟ್ಟುಕೊಂಡು ರಾಹುಲ್ ಗಾಂಧಿ, ಸಿದ್ದರಾಮಯ್ಯ ಸಂಭ್ರಮಿಸಿದರು. ನನ್ನ ಬಾಯಿಯಿಂದ ತಪ್ಪು ಮಾತು ಬಂದಿರಬಹುದು. ಆದರೆ, ಕರ್ನಾಟಕದ ಜನತೆ ತಪ್ಪು ನಿರ್ಣಯ ಮಾಡುವುದಿಲ್ಲ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಇಂದು ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಏರ್ಪಡಿಸಲಾಗಿದ್ದ ಜನಶಕ್ತಿ ಸಮಾವೇಶಕ್ಕೆ ಚಾಲನೆ ನೀಡಿ ಮಾತನಾಡಿದ ಅಮಿತ್ ಶಾ, ಕಾಂಗ್ರೆಸ್ಗೆ ಜೆಡಿಎಸ್ ಪ್ರತಿಸ್ಪರ್ಧಿಯಲ್ಲ. ಜೆಡಿಎಸ್ ಒಂದಷ್ಟು ಶಾಸಕರನ್ನು ಗೆಲ್ಲಬಹುದು. ಆದರೆ, ಕಾಂಗ್ರೆಸ್ ಸರ್ಕಾರ […]