ಯುನಿವರ್ಸಿಟಿ ಸಂಧ್ಯಾ ಕಾಲೇಜಿನಲ್ಲಿ ತುಳು ಎಂಎ ಪ್ರವೇಶಾತಿ ಆರಂಭ

Wednesday, November 17th, 2021
MA in Tulu

ಮಂಗಳೂರು : ಒಂದು ಭಾಷೆ ಶೈಕ್ಷಣಿಕವಾಗಿ ಗಟ್ಟಿಯಾದಷ್ಟು ಎಲ್ಲ ಸ್ತರಗಳಲ್ಲಿ ಬಲವರ್ಧನೆಗೊಳ್ಳುತ್ತಾ ಹೋಗುತ್ತದೆ. ತುಳು ಭಾಷೆಯಾಗಿ ಬೆಳೆದಿದ್ದರೂ, ಶೈಕ್ಷಣಿಕ ಅವಕಾಶಗಳು ಇರಲಿಲ್ಲ. ಈ ನಿಟ್ಟಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವು 2018-19ನೇ ಸಾಲಿನಲ್ಲಿ ಹಂಪನಕಟ್ಟೆಯ ವಿಶ್ವವಿದ್ಯಾನಿಲಯದ ಸಂಧ್ಯಾ ಕಾಲೇಜಿನಲ್ಲಿ ತುಳು ಸ್ನಾತಕೋತ್ತರ ಅಧ್ಯಯನ ವಿಭಾಗವನ್ನು ಆರಂಭಿಸಿತ್ತು. ಈ ಮೂಲಕ ತುಳು ಭಾಷೆಯ ಜನಪದ, ಸಾಹಿತ್ಯ, ಇತಿಹಾಸ, ಪರಂಪರೆಯ ಬಗ್ಗೆ ತಿಳಿಯಲು ಉನ್ನತ ಶಿಕ್ಷಣದಲ್ಲಿ ಅವಕಾಶ ಸೃಷ್ಟಿಸಲಾಗಿದೆ. ಹೈಸ್ಕೂಲ್ ಮತ್ತು ಪದವಿ ಹಂತದಲ್ಲಿ ಈಗಾಗ್ಲೇ ತುಳು ಕಲಿಕೆಗೆ ಅವಕಾಶ ನೀಡಿದ್ದು, ವಿದ್ಯಾರ್ಥಿಗಳು […]

ಆಡುಭಾಷೆಯನ್ನು ಮರೆತರೆ ನಮ್ಮ ಮೂಲವನ್ನು ಮರೆತಂತೆ: ಡಿ ವಿ ಸದಾನಂದ ಗೌಡ

Sunday, May 30th, 2021
DV Sadananda-gowda

ಮಂಗಳೂರು: ಜಾಗತೀಕರಣದ ಪ್ರಭಾವದಿಂದ ಇಂಗ್ಲಿಷ್‌ ಅನಿವಾರ್ಯ ಎಂಬಂತಾಗಿದೆ. ಇದರಿಂದ ತುಳು ಸೇರಿದಂತೆ ಹಲವು ಭಾಷೆಗಳು ನಲುಗುತ್ತಿವೆ. ಹೀಗಾಗಿ ತುಳುವರು ತಮ್ಮ ಭಾಷೆಯನ್ನು ಮರೆತು ಮೂಲವನ್ನೇ ಮರೆಯದಿರೋಣ, ಎಂದು ಮಾಜಿ ಮುಖ್ಯಮಂತ್ರಿ, ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ ವಿ ಸದಾನಂದ ಗೌಡ ಅಭಿಪ್ರಾಯಪಟ್ಟರು. ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು, ತುಳು ಸ್ನಾತಕೋತ್ತರ ಅಧ್ಯಯನ ವಿಭಾಗ ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತುಳು ಪೀಠದ ಜಂಟಿ ಆಶ್ರಯದಲ್ಲಿ ನಡೆಯುತ್ತಿರುವ ತುಳು ಉಪನ್ಯಾಸ ಮಾಲಿಕೆಯ ವರ್ಷಾಚರಣೆಯ ಪ್ರಯುಕ್ತ ಶನಿವಾರ […]