ಯಾವುದೇ ದಾಖಲೆ ಇಲ್ಲದೆ ದೇಶಕ್ಕೆ ಬಂದರೆ ಅದನ್ನ ಸಹಿಸಲು ಆಗಲ್ಲ : ಸಂಸದೆ ಶೋಭಾ ಕರಂದ್ಲಾಜೆ

Saturday, January 18th, 2020
shobha

ಚಿಕ್ಕಮಗಳೂರು : ವೀಸಾದ ಸಮಯ ಮುಗಿದ ಬಳಿಕ ಯಾವ ದೇಶದಲ್ಲೂ ಇರುವಂತಿಲ್ಲ. ಅದೇ ರೀತಿ ನಮ್ಮ ದೇಶದಲ್ಲೂ ಮಾಡುವುದು ತಪ್ಪಲ್ಲ. ಯಾವುದೇ ದಾಖಲೆ ಇಲ್ಲದೆ ಭಾರತಕ್ಕೆ ಬಂದರೆ ಅದನ್ನ ಸಹಿಸಲು ಆಗಲ್ಲ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಚಿಕ್ಕಮಗಳೂರಿನ ರಾಷ್ಟ್ರ ಜಾಗರಣಾ ಸಮಿತಿ ವತಿಯಿಂದ ನಗರದಲ್ಲಿ ನಡೆದ ಪೌರತ್ವ ಕಾಯ್ದೆ ಕುರಿತ ಜನ ಜಾಗರಣಾ ಸಮಾವೇಶದಲ್ಲಿ ಅವರು ಮಾತನಾಡಿದರು. ಭಾರತ ಮೊದಲಿನಿಂದಲೂ ವಿಶ್ವದ ಸಾಕಷ್ಟು ಜನಾಂಗಗಳಿಗೆ ಆಶ್ರಯ ನೀಡಿದೆ. ಬಾಂಗ್ಲಾದೇಶ, ಅಫ್ಘಾನಿಸ್ತಾನ ಹಾಗೂ ಪಾಕಿಸ್ತಾನದಲ್ಲಿನ ಧಾರ್ಮಿಕ […]

ಐದು ಶತಮಾನದ ಹೋರಾಟ ಇಂದು ಅಂತ್ಯ : ಸಂಸದೆ ಶೋಭಾ ಕರಂದ್ಲಾಜೆ

Saturday, November 9th, 2019
shobha

ಬೆಂಗಳೂರು : ಐದು ಶತಮಾನದ ಹೋರಾಟ ಇಂದು ಅಂತ್ಯವಾಗಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಅಭಿಪ್ರಾಯಪಟ್ಟಿದ್ದಾರೆ. ಸುಪ್ರೀಂ ಕೋರ್ಟ್ ತೀರ್ಪಿನ ಕುರಿತು ಪ್ರತಿಕ್ರಿಯಿಸಿದ ಅವರು, ಶ್ರೀರಾಮ ಹುಟ್ಟಿದ ಜಾಗದಲ್ಲಿ ಮಂದಿರ ಆಗಬೇಕು ಎನ್ನವ ಹೋರಾಟ ಇತ್ತು. ಐದು ಶತಮಾನದ ಹೋರಾಟ ಇದು. ಶ್ರೀರಾಮ ಹುಟ್ಟಿದ ಜಾಗದಲ್ಲಿ ಮಂದಿರ ಆಗಬೇಕು ಎಂಬ ಹೋರಾಟ ಇತ್ತು. ಜನ ಚಾತಕ ಪಕ್ಷಿಯಂತೆ ಈ ದಿನಕ್ಕಾಗಿ ಕಾಯುತ್ತಿದ್ದರು. ಇದೊಂದು ಐತಿಹಾಸಿಕ ತೀರ್ಪು. ಹಿಂದೂಗಳಿಗೆ ಜಾಗ ಬಿಟ್ಟುಕೊಡುವ ತೀರ್ಪನ್ನು ಸುಪ್ರೀಂ ಕೋರ್ಟ್ ನೀಡಿದೆ ಎಂದರು. […]