ಪಂಪ್ವೆಲ್`ನಲ್ಲಿ ನೂತನ ಸುಸಜ್ಜಿತ ಬಸ್ ನಿಲ್ದಾಣ ನಿರ್ಮಾಣಕ್ಕೆ ಕ್ಯಾಬಿನೆಟ್ ಅನುಮೋದನೆ – ಸಂಸದ ನಳಿನ್
Thursday, May 14th, 2020ಮಂಗಳೂರು : ಪಂಪ್ವೆಲ್ ಬಳಿ ಸುಸಜ್ಜಿತ ಬಸ್ ನಿಲ್ದಾಣ ನಿರ್ಮಾಣಕ್ಕೆ ಕ್ಯಾಬಿನೆಟ್ ಅನುಮೋದನೆ ನೀಡಿದೆ ಎಂದು ಸಂಸದ ಹಾಗೂ ಬಿಜೆಪಿ ರಾಜ್ಯಾದ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಶರವೇಗದಲ್ಲಿ ಅಭಿವೃದ್ಧಿಯೆಡೆಗೆ ಸಾಗುತ್ತಿರುವ ಮಂಗಳೂರು ನಗರದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ವಾಹನ ದಟ್ಟಣೆಯಿಂದ ನಗರ ಪ್ರದೇಶದಲ್ಲಿ ಜನರು ಸಂಕಷ್ಟಕ್ಕೀಡಾಗುವುದರಿಂದ ಪ್ರತ್ಯೇಕ ಬಸ್ ನಿಲ್ದಾಣ ನಿರ್ಮಿಸುವಂತೆ ಕಳೆದ ಅನೇಕ ವರ್ಷಗಳಿಂದ ಸಾರ್ವಜನಿಕರ ಬೇಡಿಕೆಯಾಗಿತ್ತು. ನಮ್ಮ ಸರಕಾರದ ಅವಧಿಯಲ್ಲಿ ಮಂಗಳೂರಿನ ಬಹುದಿನದ ಬೇಡಿಕೆಯನ್ನು ಈಡೇರಿಸಲು ನಿರ್ಧರಿಸಿದಂತೆ ರಾಜ್ಯ ಸರಕಾರ ಕ್ಯಾಬಿನೆಟ್ ನಲ್ಲಿ […]