ಧರ್ಮಕ್ಕೆ ನೋವುಂಟು ಮಾಡಿದರೆ ನಮಗೆ ಒಳ್ಳೆಯದಾಗಲ್ಲ : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Friday, September 17th, 2021
Shobha Karandlaje

ಉಡುಪಿ : ಯಾವುದೇ ಸಮುದಾಯ- ಧರ್ಮಕ್ಕೆ ನೋವುಂಟು ಮಾಡಿದರೆ ನಮಗೆ ಒಳ್ಳೆಯದಾಗಲ್ಲ, ದೇವಸ್ಥಾನ, ಮಸೀದಿ, ಚರ್ಚುಗಳು ನಮ್ಮ ಶ್ರದ್ಧಾ ಕೇಂದ್ರಗಳಾಗಿವೆ ಅವುಗಳ ರಕ್ಷಣೆ ನಮ್ಮ ಜವಾಬ್ದಾರಿಯಾಗಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ. ಉಡುಪಿಯಲ್ಲಿಂ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿದ ಅವರು ಅಕ್ರಮ ಸ್ಥಳದಲ್ಲಿ ಶೃದ್ಧಾ ಕೇಂದ್ರಗಳಿದ್ದರೆ ಪೂರ್ವ ಸೂಚನೆ ನೀಡಿ, ಸ್ಥಳೀಯ ಜನರ ಮನವೊಲಿಸಿ ಪರ್ಯಾಯ ವ್ಯವಸ್ಥೆ ಕಲ್ಪಿಸಿ ತೆರವು ಮಾಡುವ ಬಗ್ಗೆ ಸರಕಾರ ಯೋಚಿಸಬೇಕು ಎಂದು ಅವರು ಮನವಿ ಮಾಡಿದರು. ಜನರ ನಂಬಿಕೆ, ಭಕ್ತಿ  ಭಾವನೆಗೆ ನೋವಾದಾಗ […]