ವಿಶ್ಚ ಪಾರಂಪರಿಕ ಕೇಂದ್ರ ಅಭಿವೃದ್ಧಿಯ ಪರಿಕಲ್ಪನೆಯಿಂದ ತುಂಬಿದೆ : ಅರವಿಂದ ಲಿಂಬಾವಳಿ

Monday, July 19th, 2021
Limbavali

ಬೆಂಗಳೂರು  : ಬಾನಂದೂರಿನಲ್ಲಿ ನಿರ್ಮಾಣಗೊಳ್ಳಲಿರುವ ವಿಶ್ವದರ್ಜೆಯ ಸಾಂಸ್ಕೃತಿಕ ಹಾಗೂ ಪಾರಂಪರಿಕ ಕೇಂದ್ರ ಬಾನಂದೂರಿನ ಜನರು ಹಾಗೂ ಸಾರ್ವಜನಿಕರ ಅಭಿವೃದ್ಧಿಗೆ ಪೂರಕವಾಗಿದೆ ಎಂದು ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಅರವಿಂದ ಲಿಂಬಾವಳಿ ಅವರು ತಿಳಿಸಿದರು. ಅವರು ಇಂದು ಬಾನಂದೂರಿನಲ್ಲಿ ಉಪ ಮುಖ್ಯಮಂತ್ರಿಗಳು ಹಾಗೂ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಸಿ.ಎನ್. ಅಶ್ವಥ್ ನಾರಾಯಣ ಅವರ ಜತೆ ಪಾರಂಪರಿಕ ಕೇಂದ್ರದ ಶಂಕುಸ್ಥಾಪನೆ ನೆರವೇರಿಸಿ ವಿಶ್ವ ಪಾರಂಪರಿಕ ಕೇಂದ್ರದ ಪರಿಕಲ್ಪನೆಯ ಸಾಕ್ಷ್ಯ ಚಿತ್ರ ವೀಕ್ಷಿಸಿದ ನಂತರ ಮಾತನಾಡಿದರು. […]

ಕನ್ನಡ ಹೆಸರುಗಳನ್ನು ಮಲಯಾಳಿ ಭಾಷೆಗೆ ಬದಲಾವಣೆ ಬೇಡ, ಮುಖ್ಯಮಂತ್ರಿ ಗಳಿಗೆ ಸಚಿವ ಅರವಿಂದ ಲಿಂಬಾವಳಿ ಪತ್ರ

Monday, June 28th, 2021
Aravinda-Limbavali

ಬೆಂಗಳೂರು  :  ಕೇರಳ ಗಡಿ ಗ್ರಾಮಗಳ ಕನ್ನಡ ಹೆಸರುಗಳನ್ನು ಮಲಯಾಳಿ ಭಾಷೆಗೆ ಬದಲಾವಣೆ ಮಾಡುವ ಕೇರಳ ಸರ್ಕಾರದ ಕ್ರಮವನ್ನು ಕುರಿತಂತೆ ಮಾನ್ಯ ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಸನ್ಮಾನ್ಯ ಮುಖ್ಯಮಂತ್ರಿ ಗಳಿಗೆ ಬರೆದ ಪತ್ರ. ಸನ್ಮಾನ್ಯ ಮುಖ್ಯಮಂತ್ರಿಗಳಿಗೆ ವಂದನೆಗಳು, ಈ ಮೂಲಕ ತಮ್ಮ ಆದ್ಯ ಗಮನಕ್ಕೆ ತರಲು ಬಯಸುವುದೇನೆಂದರೆ ಕರ್ನಾಟಕದ ಗಡಿ ಪ್ರದೇಶಗಳಾದ ಕಾಸರಗೋಡು ಮತ್ತು ಮಂಜೇಶ್ವರ ಸೇರಿದಂತೆ ಕೆಲವು ತಾಲ್ಲೂಕುಗಳ ಕನ್ನಡ ಗ್ರಾಮಗಳ ಹೆಸರುಗಳನ್ನು ಮಲೆಯಾಳಿ ಭಾಷೆಗೆ ಬದಲಾವಣೆ ಮಾಡಲು ಕೇರಳ […]

ಮಹದೇವಪುರ ಕ್ಷೇತ್ರದ ರಸ್ತೆಗಳ ಅಭಿವೃದ್ಧಿಗೆ ಕೂಡಲೇ ಕ್ರಮ ಕೈಗೊಳ್ಳಲು ಸಚಿವ ಅರವಿಂದ ಲಿಂಬಾವಳಿ ಸೂಚನೆ

Wednesday, June 16th, 2021
Limbavali

ಬೆಂಗಳೂರು  : ಮಹದೇವಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ರಸ್ತೆಗಳು ದುಸ್ಥಿತಿಯಲ್ಲಿವೆ ಅವುಗಳನ್ನು ಕೂಡಲೇ ಅಭಿವೃದ್ಧಿ ಪಡಿಸಬೇಕೆಂದು ಅರಣ್ಯ ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಸೂಚನೆ ನೀಡಿದ್ದಾರೆ. ಅವರು ಇಂದು ವಿಧಾ‌ನಸೌದದ ಸಚಿವರ ಕಛೇರಿಯಲ್ಲಿ ಮಹದೇವಪುರ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಧಿಕಾರಿಗಳೊಂದಿಗೆ ನಡೆದ ಸಭೆ ಅಧ್ಯಕ್ಷತೆ ವಹಿಸಿ ಮಾತನಾದುತಿದ್ದರು. ಕಾವೇರಿ ನೀರು ಸರಬರಾಜು ಮಾಡಲು ಗುರುತಿಸಿರುವ 110 ಹಳ್ಳಿಗಳ ಪೈಕಿ […]