ಬೆಂಗಳೂರಿನಲ್ಲಿ ತುಳುಕೂಟ ಸಂಘಕ್ಕೆ ಪ್ರತ್ಯೇಕ ಭೂಮಿ : ಅಭಿವೃದ್ಧಿ ಪ್ರಾಧಿಕಾರದೊಂದಿಗೆ ಚರ್ಚೆ; ಸಚಿವ ಡಿ.ವಿ.ಎಸ್

Monday, October 21st, 2019
DVS

ಬೆಂಗಳೂರು : ಸಾಂಸ್ಕೃತಿಕ ಚಟುವಟಿಕೆಗಳನ್ನು ಪ್ರೇರೆಪಿಸುವ ನಿಟ್ಟಿನಲ್ಲಿ ತುಳು ಕೂಟ ಸಂಘಕ್ಕೆ ಪ್ರತ್ಯೇಕ ಭೂಮಿ ನೀಡುವ ಸಂಬಂಧ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದೊಂದಿಗೆ ಚರ್ಚಿಸಲಾಗುವುದು ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ವಿಶ್ವಾಸ ವ್ಯಕ್ತಪಡಿಸಿದರು. ರವಿವಾರ ನಗರದ ಗುರುರಾಜ ಕಲ್ಯಾಣ ಮಂಟಪದಲ್ಲಿ ತುಳುಕೂಟ ಬೆಂಗಳೂರು ಹಮ್ಮಿಕೊಂಡಿದ್ದ, ತುಳುನಾಡಿನ ಸಾಂಪ್ರದಾಯಿಕ ಹೊಸ ಅಕ್ಕಿ ಊಟ(ಪುದ್ದಾರ್ ವುಣಸ್) ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಭಾರತದ ಮೇಲೆ ಹಲವು ಶತಮಾನಗಳ ಹಿಂದೆ ಹತ್ತಾರು ವಿದೇಶಿಯರು ದಾಳಿ ನಡೆಸಿದರೂ, ಸಹ ಇಂದಿಗೂ ವಿಶ್ವದಲ್ಲಿ […]