ಆಗಸ್ಟ್ 15 ಕ್ಕೆ ಬಡವರಿಗೆ ಬೆಂಗಳೂರಿನಲ್ಲಿ 5000 ಆಶ್ರಯ ಮನೆ ಹಂಚಿಕೆ : ಸಚಿವ ವಿ.ಸೋಮಣ್ಣ

Tuesday, May 25th, 2021
VSomanna

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಬೆಂಗಳೂರು ನಗರದಲ್ಲಿ ಬಡವರಿಗಾಗಿ ನಿರ್ಮಿಸುತ್ತಿರುವ ಒಂದು ಲಕ್ಷ ಬಹುಮಹಡಿ ವಸತಿ ಯೋಜನೆಯಡಿ ಈಗಾಗಲೇ ಪೂರ್ಣಗೊಂಡಿರುವ 5000 ಮನೆಗಳನ್ನು ಪ್ರಸ್ತುತ ಸಾಲಿನ ಆಗಸ್ಟ್ ನಲ್ಲಿ ಅರ್ಹರಿಗೆ ಹಸ್ತಾಂತರಿಸಲಾಗುವುದು ಎಂದು ವಸತಿ ಸಚಿವ ವಿ.ಸೋಮಣ್ಣ ಅವರು ತಿಳಿಸಿದರು. ಇಂದು ವಿಕಾಸಸೌಧದಲ್ಲಿ ಹಮ್ಮಿಕೊಳ್ಳಲಾಗಿದ್ದ ಒಂದು ಲಕ್ಷ ಬಹುಮಹಡಿ ವಸತಿ ಯೋಜನೆಗೆ ಸಂಬಂಧಿಸಿದಂತೆ ರಾಜೀವ್ಗಾಂಧಿ ವಸತಿ ನಿಗಮಕ್ಕೆ ಸರ್ಕಾರಿ ಜಮೀನು ಮಂಜೂರಾತಿ ಹಾಗೂ ಹಸ್ತಾಂತರ ಕುರಿತಂತೆ ಸಂಬಂಧಿಸಿದ ವಿಧಾನಸಭಾ ಕ್ಷೇತ್ರಗಳ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ […]

ಮುಂದಿನ ಮೂರು ವರ್ಷಗಳಲ್ಲಿ ರಾಜ್ಯದ ಪ್ರತಿಯೊಬ್ಬರಿಗೂ ಸೂರು: ಸಚಿವ ವಿ.ಸೋಮಣ್ಣ

Saturday, May 30th, 2020
v-somanna

ಬೆಂಗಳೂರು : ಬೆಂಗಳೂರು ನಗರ ಜಿಲ್ಲೆ ಜಿಗಣಿ ಹೋಬಳಿಯ ಸ್ವಾಮಿ ವಿವೇಕಾನಂದ ಯೋಗ ವಿಶ್ವವಿದ್ಯಾನಿಲಯದ ಬಳಿ 1938 ಎಕರೆ ಪ್ರದೇಶದಲ್ಲಿ ಅತ್ಯಾಧುನಿಕವಾದ ಮೂಲ ಸೌಕರ್ಯಗಳುಳ್ಳ 30000 ನಿವೇಶನಗಳ ಪ್ರಧಾನಮಂತ್ರಿ ಟೌನ್‍ಶಿಪ್ ನಿರ್ಮಿಸಲು ಕ್ರಮ ವಹಿಸಲಾಗಿದೆ ಎಂದು ವಸತಿ ಸಚಿವ ವಿ.ಸೋಮಣ್ಣ ಅವರು ತಿಳಿಸಿದರು. ಇಂದು ವಿಕಾಸಸೌಧದಲ್ಲಿರುವ ತಮ್ಮ ಕೊಠಡಿಯಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಹರಪನಹಳ್ಳಿ, ಸೂರ್ಯನಗರದ ರಾಜಾಪುರ ಗ್ರಾಮ, ಉಡುಪಿ ಜಿಲ್ಲೆಯ ಕೊರಂಗಪಾಡಿ, ಬೆಂಗಳೂರು ದಕ್ಷಿಣ ತಾಲ್ಲೂಕು ದೊಣ್ಣೇನಹಳ್ಳಿ, ನೆಲಮಂಗಲದ ಬಳಿ ಮಾಚೋನಾಯಕನ ಹಳ್ಳಿಗಳಲ್ಲಿ […]

ಮೈಸೂರು ದಸರಾ ಯಶಸ್ವಿಯಾಗಲು ಸಹಕರಿಸಿದ ಪ್ರತಿಯೊಬ್ಬರಿಗೂ ಕೃತಜ್ಞತೆ ಸಲ್ಲಿಸಿದ : ಸಚಿವ ವಿ.ಸೋಮಣ್ಣ

Wednesday, October 9th, 2019
somanna

ಮೈಸೂರು : ದಸರಾ ಮಹೋತ್ಸವದ ಪ್ರತಿಯೊಂದು ಖರ್ಚುಗಳನ್ನು ಈ ತಿಂಗಳೊಳಗೆ ನೀಡುತ್ತೇನೆ ಎಂದು ವಸತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ತಿಳಿಸಿದರು. ವಿಶ್ವವಿಖ್ಯಾತ ಮೈಸೂರು ದಸರಾಗೆ ಅದ್ಧೂರಿ ತೆರೆಬಿದ್ದ ಹಿನ್ನೆಲೆಯಲ್ಲಿ ಇಂದು ಜಲದರ್ಶಿನಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ವಿ. ಸೋಮಣ್ಣ ನಾಡ ಹಬ್ಬ ಯಶಸ್ವಿಯಾಗಲು ಸಹಕರಿಸಿದ ಪ್ರತಿಯೊಬ್ಬರಿಗೂ ಕೃತಜ್ಞತೆ ಸಲ್ಲಿಸಿದರು. ದಸರಾದಲ್ಲಿ ಗ್ರಾಮೀಣ ದಸರಾ, ಮನೆ ಮನೆ ದಸರಾ, ಕ್ರೀಡಾ ದಸರಾ ಉತ್ತಮವಾಗಿ ಮೂಡಿ ಬಂದಿವೆ. ದಸರಾ ಎಂಬುದು ಎಲ್ಲೂ ಬಿಜೆಪಿ ಸಂಭ್ರಮವಾಗಿಲ್ಲ. ಇಲ್ಲಿ ಎಲ್ಲ […]