ಸಚಿವ ಸಂಪುಟ ವಿಸ್ತರಣೆ ಸೇರಿದಂತೆ ಯಾವುದೇ ಸ್ವಾತಂತ್ರ್ಯವನ್ನು ಹೈಕಮಾಂಡ್ ನೀಡಿಲ್ಲ : ಸಿದ್ದರಾಮಯ್ಯ

Saturday, February 8th, 2020
siddaramaiah

ಕಲಬುರಗಿ : ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪಗೆ ಸಚಿವ ಸಂಪುಟ ವಿಸ್ತರಣೆ ಸೇರಿದಂತೆ ಯಾವುದೇ ಸ್ವಾತಂತ್ರ್ಯವನ್ನು ಹೈಕಮಾಂಡ್ ನೀಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯ ಯಡಿಯೂರಪ್ಪನವರು ಖಾತೆ ಹಂಚಿಕೆಯೂ ಮಾಡದಷ್ಟು ಇಕ್ಕಟ್ಟಿನ ಸ್ಥಿತಿಯಲ್ಲಿ ಇದ್ದಾರೆ. ಬಿಎಸ್‍ವೈ ಅವರ ಮಂತ್ರಿಮಂಡಲ ಸಹ ಇನ್ ಬ್ಯಾಲೆನ್ಸ್ ಆಗಿದ್ದು, ರಾಜ್ಯದ 13 ಜಿಲ್ಲೆಗಳಿಗೆ ಸಚಿವ ಸಂಪುಟದಲ್ಲಿ ಪ್ರಾಧಾನ್ಯತೆ ಸಿಕ್ಕಿಲ್ಲ ಎಂದರು. ಪ್ರಾದೇಶಿಕ ಮತ್ತು ಸಾಮಾಜಿಕ ನ್ಯಾಯವೂ ಇಲ್ಲ. ಇದರಿಂದ ಅಸಮಾಧಾನ ತೀವ್ರಗೊಳ್ಳುವ ಸಾಧ್ಯತೆಯಿದೆ. ದೆಹಲಿ […]

17 ಶಾಸಕರಿಂದಲೇ ಬಿಜೆಪಿ ಅಧಿಕಾರಕ್ಕೆ ಬಂದಿರೋದು : ಎಂಟಿಬಿ ನಾಗರಾಜ್​

Friday, January 31st, 2020
MTB-Nagraj

ಹೊಸಕೋಟೆ : ಸಿಎಂ ಬಿಎಸ್ವೈ ಸಚಿವ ಸಂಪುಟದಲ್ಲಿ ಸೋತವರಿಗೆ ಮಂತ್ರಿಸ್ಥಾನ ಸಿಗುವುದಿಲ್ಲ ಎಂದು ಹೇಳಿದವರ ವಿರುದ್ಧ ಹೊಸಕೋಟೆ ಪರಾಜಿತ ಅಭ್ಯರ್ಥಿ ಎಂಟಿಬಿ ನಾಗರಾಜ್ ಕಿಡಿಕಾರಿದ್ದಾರೆ. ” 17 ಶಾಸಕರ ರಾಜೀನಾಮೆಯಿಂದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ. ರಾಜೀನಾಮೆಗೂ ಮೊದಲು ಸಿಎಂ ಬಿಎಸ್ ಯಡಿಯೂರಪ್ಪ ಜೊತೆ ಹಲವು ಬಾರಿ ಚರ್ಚೆ ನಡೆದಿದೆ. ಅಲ್ಲಿ ನಡೆದಿರುವ ಚರ್ಚೆ ಮಾತುಕತೆ ಎಲ್ಲರಿಗೂ ತಿಳಿದಿದೆ. ಇಲ್ಲಿ ಸೋಲು ಗೆಲುವಿನ ಪ್ರಶ್ನೆ ಬರುವುದಿಲ್ಲ,” ಎಂದು ತಿರುಗೇಟು ನೀಡಿದ್ದಾರೆ. ಹೊಸಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,” 17 […]