ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ನೇಮಕಗೊಂಡಿರುವ ಹಿನ್ನೆಲೆಯಲ್ಲಿ ಸಚಿವ ಸಿ.ಟಿ.ರವಿ ರಾಜೀನಾಮೆ

Sunday, October 4th, 2020
ctRavi

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ನೇಮಕಗೊಂಡಿರುವ ಹಿನ್ನೆಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ, ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಬಿಜೆಪಿಯಲ್ಲಿ ಒಬ್ಬ ವ್ಯಕ್ತಿಗೆ ಒಂದು ಸ್ಥಾನ ಹಿನ್ನೆಲೆಯಲ್ಲಿ ಸಿ.ಟಿ ರವಿ ಈ ನಿರ್ಧಾರವನ್ನು ಕೈಗೊಂಡಿದ್ದಾರೆ ಎನ್ನಲಾಗಿದೆ. ಶನಿವಾರ ಸಿಎಂ ಬಿಎಸ್‌ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ರಾಜೀನಾಮೆ ಪತ್ರವನ್ನು ನೀಡಿದ್ದಾರೆ. ಆದರೆ ಸಿ.ಟಿ ರವಿ ರಾಜೀನಾಮೆ ಇನ್ನೂ ಅಂಗೀಕಾರಗೊಂಡಿಲ್ಲ. ಪಕ್ಷ ಸಂಘಟನೆಯ ಹಿನ್ನೆಲೆಯಲ್ಲಿ ಇನ್ನು ಮುಂದೆ ಹೆಚ್ಚಿನ ಸಮಯವನ್ನು ನೀಡಬೇಕಾಗಿರುವುದರಿಂದ ಸಚಿವ […]

ಕೋವಿಡ್ ನಿಂದ ರಾಜ್ಯ ಪ್ರವಾಸೋದ್ಯಮಕ್ಕೆ ಸುಮಾರು 6 ರಿಂದ 7 ಸಾವಿರ ಕೋಟಿ ರೂ.ನಷ್ಟ- ಸಚಿವ ಸಿ.ಟಿ.ರವಿ

Tuesday, June 23rd, 2020
ct Ravi

ಬೆಂಗಳೂರು: ರಾಜ್ಯದಲ್ಲಿ ಲಾಕ್ಡೌನ್ ಜಾರಿಯಾದ ಪರಿಣಾಮ ಪ್ರವಾಸೋದ್ಯಮ ಕ್ಷೇತ್ರ ಸಂಪೂರ್ಣ ಕುಸಿದುಬಿದ್ದಿದ್ದು, ಸುಮಾರು 6ರಿಂದ 7 ಸಾವಿರ ಕೋಟಿ ರೂ. ನಷ್ಟ ಸಂಭವಿಸಿದೆ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಹೇಳಿದರು. ಕೋವಿಡ್-19 ಪರಿಣಾಮ ರಾಜ್ಯದ ಯಾವುದೇ ಪ್ರವಾಸಿ ತಾಣಗಳಿಗೆ ಹೊರ ರಾಜ್ಯ ಮತ್ತು ವಿದೇಶಗಳಿಂದ ಪ್ರವಾಸಿಗಳು ಆಗಮಿಸುತ್ತಿಲ್ಲ. ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಪ್ರವಾಸೋದ್ಯ ಕ್ಷೇತ್ರಕ್ಕೆ ಬರುತ್ತಿದ್ದ ಸುಮಾರು 6ರಿಂದ 7 ಸಾವಿರ ಕೋಟಿ ರೂ.ನಷ್ಟು ಆದಾಯ ನಷ್ಟ ಉಂಟಾಗಿದೆ. ಇದರಿಂದ ಇಲಾಖೆಯನ್ನು ಮುನ್ನೆಡೆಸುವುದೇ ಸವಾಲಿನ ಕೆಲಸವಾಗಿ ಎಂದು […]

ವಂಶದ ಹಿತಾಸಕ್ತಿ ಮತ್ತು ಅಭಿವೃದ್ಧಿಯನ್ನು ಬಯಸತಕ್ಕ ಪ್ರಜಾಪ್ರಭುತ್ವ ಇದು ಇಂದಿನ ವಿಪರ್ಯಾಸ : ಸಚಿವ ಸಿ.ಟಿ.ರವಿ

Saturday, February 15th, 2020
ct-ravi

ಮೈಸೂರು : ಮಹಾರಾಜರ ಕಾಲದಲ್ಲಿ ವಂಶಪಾರಂಪರ್ಯ ಅಧಿಕಾರ ಇದ್ದರೂ ಕೂಡ ವಂಶದ ಹಿತಾಸಕ್ತಿಗಾಗಿ ಕೆಲಸ ಮಾಡದ ರಾಜಪ್ರಭುತ್ವ. ಈಗ ಪ್ರಜಾಪ್ರಭುತ್ವದ ಒಳಗೇನೇ ವಂಶದ ಹಿತಾಸಕ್ತಿ ಮತ್ತು ವಂಶದ ಅಭಿವೃದ್ಧಿಯನ್ನು ಬಯಸತಕ್ಕ ಪ್ರಜಾಪ್ರಭುತ್ವ ಇದು ಇಂದಿನ ವಿಪರ್ಯಾಸ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸಿ.ಟಿ.ರವಿ ವಿಷಾದ ವ್ಯಕ್ತಪಡಿಸಿದರು. ಅವರಿಂದು ಮೈಸೂರು ಸರಸ್ವತಿಪುರಂದಲ್ಲಿರುವ ಜೆಎಸ್ ಎಸ್ ಮಹಿಳಾ ಕಾಲೇಜಿನ ನವಜ್ಯೋತಿ ಸಭಾಂಗಣದಲ್ಲಿ ಜಗದ್ಗುರು ಶ್ರೀವೀರ ಸಿಂಹಾಸನ ಮಹಾಸಂಸ್ಥಾನ ಮಠ, ಸುತ್ತೂರು ಶ್ರೀಕ್ಷೇತ್ರ ಮತ್ತು ಜಗದ್ಗುರು ಶ್ರೀಶಿವರಾತ್ರೀಶ್ವರ ಮಹಾವಿದ್ಯಾಪೀಠ […]

ಸಿಎಎ ನೆಪದಲ್ಲಿ ಕಾಂಗ್ರೆಸ್ ಪಕ್ಷವು ಕೇಂದ್ರ ಮತ್ತು ರಾಜ್ಯ ಸರಕಾರವನ್ನು ಅಸ್ಥಿರಗೊಳಿಸಲು ಮುಂದಾಗಿದೆ : ಸಚಿವ ಸಿ.ಟಿ.ರವಿ

Thursday, December 26th, 2019
CT-Ravi

ಮಂಗಳೂರು : ಸಿಎಎ ನೆಪದಲ್ಲಿ ರಾಜ್ಯ ಮತ್ತು ಕೇಂದ್ರ ಸರಕಾರವನ್ನು ಅಸ್ಥಿರಗೊಳಿಸಲು ಕಾಂಗ್ರೆಸ್ ಸಂಚು ರೂಪಿಸಿದೆ ಎಂದು ರಾಜ್ಯ ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ ಆರೋಪಿಸಿದ್ದಾರೆ. ದ.ಕ. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಸಿ.ಟಿ.ರವಿ ಅವರು, ತ್ರಿವಳಿ ತಲಾಖ್, 370ನೆ ವಿಧಿ ರದ್ದು, ಬಾಬರಿ ಮಸ್ಜಿದ್ ತೀರ್ಪು ಇತ್ಯಾದಿ ಸಂದರ್ಭ ದೇಶಾದ್ಯಂತ ಗಲಭೆಯಾಗಬಹುದು ಎಂದು ಕಾಂಗ್ರೆಸ್ಸಿಗರು ಭಾವಿಸಿದ್ದರು. ಆದರೆ, ಎಲ್ಲೂ ಏನೂ ಆಗಿಲ್ಲ. ಈ ಮಧ್ಯೆ ಸಿಎಎ ಅನುಷ್ಠಾನಕ್ಕೆ ಸಿದ್ಧತೆ ನಡೆಯತೊಡಗಿದಾಗ ಕಾಂಗ್ರೆಸ್ […]

ಇನ್ನೂ ಕೆಲವು ಕಾಂಗ್ರೆಸ್ ಶಾಸಕರು ಬಿಜೆಪಿಗೆ ಸೇರಲಿದ್ದಾರೆ : ಸಚಿವ ಸಿ.ಟಿ.ರವಿ

Monday, November 11th, 2019
C-T-Ravi

ಚಿಕ್ಕಮಗಳೂರು : ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಹೊಸ ಬಾಂಬ್ ಸಿಡಿಸಿದ್ದು, ಇನ್ನೂ ಕೆಲವು ಕಾಂಗ್ರೆಸ್ ಶಾಸಕರು ಬಿಜೆಪಿ ಸೇರಲಿದ್ದಾರೆ ಎಂಬ ಅಚ್ಚರಿಯ ಮಾಹಿತಿ ಹೊರ ಹಾಕಿದ್ದಾರೆ. ಈ ಕುರಿತು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಚುನಾವಣೆ ಪೂರ್ವದಲ್ಲಿ ಹಾಗೂ ಚುನಾವಣಾ ನಂತರ ಮತ್ತಷ್ಟು ಕಾಂಗ್ರೆಸ್ ಶಾಸಕರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಈ ಮೂಲಕ ಕಾಂಗ್ರೆಸ್ ವಿಭಜನೆಯಾಗಲಿದೆ. ಈಗಾಗಲೇ ಕೈ ಶಾಸಕರು ಬಿಜೆಪಿಯೊಂದಿಗೆ ಬರುವ ಅಶಯ ಹೊರಹಾಕಿದ್ದಾರೆ. ಯಾವುದನ್ನೂ ಕದ್ದು ಮುಚ್ಚಿ ಮಾಡಲು ಸಾಧ್ಯವಿಲ್ಲ. ಎಷ್ಟು ಜನ ಬರಲಿದ್ದಾರೆ ಎಂದು […]

ರಾಜ್ಯದ ಪ್ರಮುಖ ಪ್ರವಾಸಿ ತಾಣಗಳಲ್ಲಿ ವಿಶಿಷ್ಟ ಚೇತನ ಗೈಡುಗಳ ನೇಮಕಕ್ಕೆ ಚಿಂತನೆ: ಸಚಿವ ಸಿ. ಟಿ.ರವಿ

Tuesday, October 1st, 2019
ct Ravi

  ಮಂಗಳೂರು: ನಗರದ ಸಂಘನಿಕೇತನ ದಲ್ಲಿ ಮಾತು ಬಾರದ ಮತ್ತು ಕಿವಿ ಕೇಳದ ವಿಶಿಷ್ಟ ಮಕ್ಕಳ ಅಂತಾರಾಷ್ಟ್ರೀಯ ಮಟ್ಟದ ೩ ದಿನಗಳ ವಿಶಿಷ್ಟ ಮಕ್ಕಳಸಂಗಮ ಕಾರ್ಯಕ್ರಮವನ್ನು ಉದ್ಘಾಟಿಸಿ ಸಚಿವ ಸಿ.ಟಿ ರವಿ ಮಾತನಾಡಿದರು. ಈ ಸಂದರ್ಭದಲ್ಲಿ ವಿಶಿಷ್ಟ ಚೇತನರ ಸಂಘದ ಪ್ರಮುಖರ ಬೇಡಿಕೆಯಾದ, ಪ್ರವಾಸಿ ತಾಣಗಳಲ್ಲಿ ವಿಶಿಷ್ಟಚೇತನರನ್ನು ರಾಜ್ಯದ ಪ್ರವಾಸಿ ತಾಣಗಳಲ್ಲಿ ನೇಮಿಸಿಕೊಳ್ಳಬೇಕೆಂದು ಸಚಿವರನ್ನು ಕೇಳಿಕೊಂಡಿದ್ದರು. ವಿಶಿಷ್ಟ ಚೇತನರು ಬೇಟಿ ನೀಡಿದಾಗ ಅಲ್ಲಿಯ ಸ್ಥಳ ಪರಿಚಯ ಮಾಡಿಕೊಳ್ಳಲು ತೊಂದರೆಯಾಗುತ್ತಿದ್ದು ಈ ನಿಟ್ಟಿನಲ್ಲಿ ಪ್ರವಾಸಿ ತಾಣಗಳಲ್ಲಿ ಕಿವುಡರು ಮತ್ತು […]