ಜಗದೀಶ ಶೆಟ್ಟರ್‌, ಜೋಶಿ ಮುಖ್ಯಮಂತ್ರಿ ಮಾಡಲು ತಂತ್ರ !

Sunday, May 31st, 2020
satish-jakkaraholi

ಹುಬ್ಬಳ್ಳಿ : ಕೇಂದ್ರ ಸಚಿವರಾಗಿ ಸೇವೆ ಸಲ್ಲಿಸುತ್ತಿರುವ ಧಾರವಾಡ ಉತ್ತರ ಲೋಕಸಭಾ ಕ್ಷೇತ್ರದ ಸಂಸದ ಪ್ರಹ್ಲಾದ ಜೋಶಿ ಮತ್ತು ಮಾಜಿ ಮುಖ್ಯಮಂತ್ರಿ ಹಾಗೂ ಸರಕಾರದಲ್ಲಿ ಸಚಿವರಾಗಿರುವ ಜಗದೀಶ ಶೆಟ್ಟರ್‌ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವ ಹುನ್ನಾರ ನಡೆದಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಬೆಳಗಾವಿಯಲ್ಲಿ ಹೇಳಿರುವುದು ರಾಜ್ಯ ರಾಜಕೀಯದಲ್ಲಿ ಕುತೂಹಲ ಹೆಚ್ಚಿಸಿದೆ. ಬೆಳಗಾವಿಯಲ್ಲಿ ಈ ಕುರಿತು ಮಾತನಾಡಿರುವ ಜಾರಕಿಹೊಳಿ, ಬಿಜೆಪಿಯ ಕೆಲ ನಾಯಕರೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡಲು ತುದಿಗಾಲಲ್ಲಿ ನಿಂತಿದ್ದಾರೆ. ಈ ಬಗ್ಗೆ ಬಿಜೆಪಿಯ […]

ದೆಹಲಿಯಲ್ಲಿ ಸತೀಶ್ ಜಾರಕಿಹೊಳಿ- ಸಿದ್ದರಾಮಯ್ಯ ಮಹತ್ವದ ಭೇಟಿ

Thursday, September 20th, 2018
sathish

ಬೆಂಗಳೂರು: ಇಂದು ಬೆಳಿಗ್ಗೆ ಬೆಂಗಳೂರಿನಿಂದ ದಿಲ್ಲಿಗೆ ತೆರಳಿರುವ ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಪಕ್ಷದ ಹೈಕಮಾಂಡ್ ನಾಯಕರ ಜತೆ ಮಾತುಕತೆ ನಡೆಸುವ ಸಲುವಾಗಿ ಸತೀಶ್ ಇಂದು ದೆಹಲಿಗೆ ತೆರಳಿದ್ದಾರೆ. ತಮ್ಮ ವೈಯಕ್ತಿಕ ಬೇಡಿಕೆಗಳ ಕುರಿತು ಚರ್ಚಿಸುವ ನಿಟ್ಟಿನಲ್ಲಿ ಸತೀಶ್ ಜಾರಕಿಹೊಳಿ ಇಂದು ದಿಲ್ಲಿಗೆ ತೆರಳಿದ್ದು ಪಕ್ಷದ ವರಿಷ್ಠರ ಜೊತೆ ಸಮಾಲೋಚಿಸಲಿದ್ದಾರೆ. ವರಿಷ್ಠರ ಭೇಟಿಗೆ ತೆರಳುವ ಮುನ್ನ ಸಿದ್ದರಾಮಯ್ಯ ಜೊತೆ ಮಾತುಕತೆ ನಡೆಸಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. […]