ಹುಬ್ಬಳ್ಳಿ : ನೃಪತುಂಗ ಬೆಟ್ಟದ ಬಳಿ ಯುವಕನಿಗೆ ಇರಿತ

Monday, August 6th, 2018
Nrupatunga hill

ಹುಬ್ಬಳ್ಳಿ : ನಗರದ ನೃಪತುಂಗ ಬೆಟ್ಟದ ಬಳಿಯ ವೆಂಕಟೇಶ್ವರ ಕಾಲನಿಯಲ್ಲಿ ಹಾಡಹಗಲೇ ಯುವಕನಿಗೆ ದುಷ್ಕರ್ಮಿಗಳು ಚೂರಿಯಿಂದ ಇರಿದು ಪರಾರಿಯಾಗಿರುವ ಘಟನೆ ಸೋಮವಾರ ನಡೆದಿದೆ.‌ ಸತೀಶ್ ದಲಬಂಜನ್ (32) ಎಂಬಾತ ಇರಿತಕೊಳ್ಳಗಾದ ವ್ಯಕ್ತಿ. ಯುವಕರ ಗುಂಪೊಂದು ಗಲಾಟೆ ಮಾಡುತ್ತ ಸತೀಶ್ಗೆ ಚಾಕುವಿನಿಂದ ಇರಿದಿದ್ದಾರೆ. ಇರಿತದ ತೀರ್ವತೆಯ ಪರಿಣಾಮ ಆತನ ಹೊಟ್ಟೆ ಹಾಗೂ ಕೈಗೆಲ್ಲ ಗಾಯಗಳಾಗವೆ. ಹೆಚ್ಚಿನ ಚಿಕಿತ್ಸೆಗಾಗಿ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮುಖೇಶ ಕುಮಾರ್ ಚೌಧರಿ ಮತ್ತು ಆತನ ಸಹಚರರು ಚಾಕು ಇರಿದಿದ್ದಾರೆ ಎಂದು ಆರೋಪಿಸಲಾಗಿದ್ದು, ಈ […]