ಅಭಿವೃದ್ಧಿ ವೇಗ ಹೆಚ್ಚಿಸಲು ಎರಡೂ ಸದನಗಳಲ್ಲಿ ಬಹುಮತ ಬೇಕು: ಸದಾನಂದಗೌಡ

Tuesday, October 27th, 2020
Sadananda Gowda

ಬೆಂಗಳೂರು: ಅಭಿವೃದ್ದೀಯ ವೇಗ ಹೆಚ್ಚಿಸಲು ಸರ್ಕಾರಕ್ಕೆ ಮೇಲ್ಮನೆಯಲ್ಲಿಯೂ ಬಹುಮತ ಬೇಕು. ಇಲ್ಲವಾದರೆ ಅನಗತ್ಯ ಅಡಚಣೆ ಉಂಟಾಗುತ್ತದೆ. ಈ ಮುಂಚೆ ನರೇಂದ್ರ ಮೋದಿ ನೇತೃತ್ವದ ನಮ್ಮ ಕೇಂದ್ರ ಸರ್ಕಾರಕ್ಕೆ ರಾಜ್ಯಸಭೆಯಲ್ಲಿ ಬಹುಮತ ಇಲ್ಲದೆ ಅನೇಕ ಕ್ರಾಂತಿಕಾರಕ ಮಸೂದೆಗಳು ವಿಳಂಬಗೊಂಡವು. ಆ ಪರಿಸ್ಥಿತಿ ರಾಜ್ಯ ಬಿಜೆಪಿ ಸರ್ಕಾರಕ್ಕೆ ಬರಬಾರದು. ಹಾಗಾಗಿ ವಿಧಾನ ಪರಿಷತ್‌ ಚುನಾವಣೆಯಲ್ಲಿ ಪಕ್ಷದ ಎಲ್ಲ ನಾಲ್ವರು ಅಭ್ಯರ್ಥಿಗಳನ್ನೂ ಗೆಲ್ಲಿಸಿ ಎಂದು ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಸಚಿವ ಡಿ ವಿ ಸದಾನಂದ ಗೌಡ ಅವರು ಕರೆ ನೀಡಿದ್ದಾರೆ. […]

ಮಾತನಾಡಿಯೇ ಸಮಯ ವ್ಯರ್ಥ ಮಾಡಿದ ಸದನ – ರಾಜ್ಯಪಾಲರ ಡೆಡ್ ಲೈನ್ ಗೆ ಬೆಲೆಯೇ ನೀಡದ ಸ್ಪೀಕರ್

Friday, July 19th, 2019
Kswamy

ಬೆಂಗಳೂರು: ರಾಜ್ಯಪಾಲರು ಎರಡನೇ ಬಾರಿಗೆ ಡೆಡ್ ಲೈನ್ ನೀಡಿದ್ದರು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಇಂದು ವಿಶ್ವಾಸ ಮತಯಾಚನೆ ಮಾಡಲಿಲ್ಲ. ಇನ್ನು ರಾತ್ರಿಯಾಗಿದ್ದರಿಂದ ಸ್ಪೀಕರ್ ರಮೇಶ್ ಕುಮಾರ್ ಅವರು ಕಲಾಪವನ್ನು ಸೋಮವಾರಕ್ಕೆ ಮುಂದೂಡಿದ್ದಾರೆ. ರಾಜ್ಯಪಾಲರ ನಿರ್ದೇಶನ ಹಿನ್ನೆಲೆಯಲ್ಲಿ ಇಂದು ತಡರಾತ್ರಿಯಾದರು ಪರವಾಗಿಲ್ಲ ಎಂದು ಬಿಜೆಪಿ ಮೌನವಾಗಿ ಕಳುತಿತ್ತು. ಆದರೆ ತಡವಾಗಿದೆ ಅಂತ ಸ್ಪೀಕರ್ ರಮೇಶ್ ಕುಮಾರ್ ಅವರು ಕಲಾಪವನ್ನು ಸೋಮವಾರಕ್ಕೆ ಮುಂದೂಡಿದ್ದಾರೆ. ಮಾಜಿ ಮುಖ್ಯಮಂತ್ರಿ, ಸಿಎಲ್ಪಿ ನಾಯಕ ಸಿದ್ದರಾಮಯ್ಯ ಅವರು ಇನ್ನು ಮಾತನಾಡುವ ಶಾಸಕರು ಸಂಖ್ಯೆ ಜಾಸ್ತಿಯಿದೆ. ಹೀಗಾಗಿ […]

ಸದನದಲ್ಲಿ ಸಿದ್ದುವಿಗೆ ಕುಮಾರಸ್ವಾಮಿ ವ್ಯಂಗ್ಯ : ಸಿದ್ದು ಉತ್ತರ

Tuesday, July 30th, 2013
Assembly Siddu Kumara

ಬೆಂಗಳೂರು :  ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರ ಮಧ್ಯೆ ಮಂಗಳವಾರ ಸದನದಲ್ಲಿ ಭಾರಿ ಜಟಾಪಟಿ ನಡೆಯಿತು. ಇದರಿಂದ  ಸದನದಲ್ಲಿ ಕೆಲ ಕಾಲ ಗೊಂದಲದ ವಾತಾವರಣ ಸೃಷ್ಠಿಯಾಗಿತ್ತು. ಸದನದಲ್ಲಿ  ಕುಮಾರಸ್ವಾಮಿ, ಹಿಂದುಳಿದ ವರ್ಗದವರನ್ನು ಉಪ ಮುಖ್ಯಮಂತ್ರಿ ಮಾಡಿದ್ದು ದೇವೇಗೌಡರು. ಆದರೆ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಮಾಡಲು ಆಗಲಿಲ್ಲ ಎಂದು ಚೇಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದು, ಮುಖ್ಯಮಂತ್ರಿ ಹುದ್ದೆ ತಪ್ಪಿಸಿದ್ದು, ನೀವೇ ಎಂದರು. ಇದರಿಂದ ಆಕ್ರೋಶಗೊಂಡ ಎಚ್‌ಡಿಕೆ, ಹೌದು ಮುಖ್ಯಮಂತ್ರಿ ಹುದ್ದೆ ತಪ್ಪಿಸಿದ್ದು […]