ತುಳು ರಂಗಭೂಮಿಯಲ್ಲಿ ಸದಭಿರುಚಿಯ ಬದಲಾವಣೆ, ನಿರ್ದೇಶಕ ವಿಜಯಕುಮಾರ್ ಕೊಡಿಯಾಲ್‌ಬೈಲ್ ಆಶಯ

Thursday, September 28th, 2023
ತುಳು ರಂಗಭೂಮಿಯಲ್ಲಿ ಸದಭಿರುಚಿಯ ಬದಲಾವಣೆ, ನಿರ್ದೇಶಕ ವಿಜಯಕುಮಾರ್ ಕೊಡಿಯಾಲ್‌ಬೈಲ್ ಆಶಯ

ಮಂಗಳೂರು : ತುಳು ನಾಟಕ ಹಾಗೂ ಸಿನಿಮಾ ರಂಗದಲ್ಲಿ ನಿರಂತರ ಕಾಮಿಡಿ ನೋಡಿ ಜನತೆಗೆ ಸಾಕಾಗಿ ಹೋಗಿದೆ. ಹಾಗಾಗಿ ಪ್ರೇಕ್ಷಕರು ಬದಲಾವಣೆ ಬಯಸಿದ್ದಾರೆ. ಗಂಭೀರ, ತಿಳಿ ಹಾಸ್ಯದ ತುಳು ನಾಟಕಗಳನ್ನು ಇಷ್ಟಪಡುತ್ತಾರೆ. ಪ್ರೇಕ್ಷಕರ ಮನೋಧರ್ಮ ಅರಿತು ತುಳು ನಾಟಕ, ಸಿನಿಮಾಗಳಲ್ಲಿ ಸದಭಿರುಚಿಯ ಬದಲಾವಣೆ ತರಬೇಕಾಗಿದೆ ಎಂದು ರಂಗಕರ್ಮಿ, ನಟ, ನಿರ್ದೇಶಕ ವಿಜಯಕುಮಾರ್ ಕೊಡಿಯಾಲ್‌ಬೈಲ್ ಹೇಳಿದರು. ನಗರದ ಪತ್ರಿಕಾ ಭವನದಲ್ಲಿ ಗುರುವಾರ ನಡೆದ ಮಂಗಳೂರು ಪ್ರೆಸ್‌ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿದ ಅವರು ತನ್ನ ರಂಗಭೂಮಿ ಹಾಗೂ […]

ಕಿತ್ತೂರ ರಾಣಿ ಪ್ರಶಸ್ತಿ ಪುರಸ್ಕೃತೆ ಕಸ್ತೂರಿಯವರಿಗೆ ಸನ್ಮಾನ

Wednesday, March 18th, 2020
kasturi

ಮಂಗಳೂರು : ಅಂಧಕಲಾವಿದೆ, ಖ್ಯಾತ ಹಾಡುಗಾರ್ತಿ ಕಸ್ತೂರಿಯವರಿಗೆ ಕರ್ನಾಟಕ ಸರಕಾರದಿಂದ ಪ್ರತಿಷ್ಠಿತ ಕಿತ್ತೂರು ರಾಣಿ ಪ್ರಶಸ್ತಿ ಪ್ರಾಪ್ತವಾದ ನೆಲೆಯಲ್ಲಿ ಇತ್ತೀಚಗೆ ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತಿನ ವತಿಯಿಂದ ಪರಿಷತ್ತಿನ ಅಧ್ಯಕ್ಷರಾದ ಶ್ರೀ ಪ್ರದೀಪ ಕುಮಾರ ಕಲ್ಕೂರರ ನೇತೃತ್ವದಲ್ಲಿ ಸನ್ಮಾನ ಕಾರ್ಯಕ್ರಮವನ್ನು ನಡೆಸಲಾಯಿತು. ಕಲ್ಕೂರರು ಮಾತಾಡಿ ಅಂಧ ಕಲಾವಿದೆಯ ಸಾಧನೆ ಅಸಾಮಾನ್ಯವಾದುದು, ಸುಶ್ರಾವ್ಯಕಂಠ ಮಾಧುರ್ಯದಿಂದ ಬಹಳಷ್ಟು ಜನಪ್ರಿಯತೆಗಳಿಸಿದ ಇವರಿಗೆ ಈ ಪ್ರಶಸ್ತಿ ಪ್ರತಿಭೆಗೆ ಸಂದ ಪುರಸ್ಕಾರವೆಂದು ಶ್ಲಾಘಿಸಿದರು. ಕಸ್ತೂರಿಯ ಸಾಧನೆಗೆ ಅವರತಾಯಿ ಪೂರ್ಣಿಮಾ ಕಾಮತರ ಶ್ರಮ ಅನುಪಮವಾದುದು […]

ಕಂಬಳ ಕೋಣಗಳ ಓಟಗಾರ ಶ್ರೀನಿವಾಸ ಗೌಡರಿಗೆ ಹೆಗ್ಗಡೆಯವರಿಂದ ಸನ್ಮಾನ

Monday, February 24th, 2020
ujire

ಉಜಿರೆ : ಕಂಬಳದ ಕೋಣಗಳ ಓಟಗಾರ ಶ್ರೀನಿವಾಸ ಗೌಡರನ್ನು ಸೋಮವಾರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಸನ್ಮಾನಿಸಿದರು. ಸೋಲು-ಗೆಲುವಿನ ಬಗ್ಯೆಚಿಂತಿಸದೆ ಬದ್ಧತೆಯಿಂದ ಪ್ರಾಮಾಣಿಕ ಪ್ರಯತ್ನ ಮಾಡಿಇನ್ನೂ ಹೆಚ್ಚಿನ ಸಾಧನೆ ಮಾಡಬೇಕು. ಕಂಬಳ ಕ್ರೀಡೆಗೂ ಒಳ್ಳೆಯ ಕಾಲ ಹಾಗೂ ಒಂದುಯೋಗ ಬಂದಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಅವರು ಸೋಮವಾರ ಧರ್ಮಸ್ಥಳದಲ್ಲಿ ತಮ್ಮ ನಿವಾಸದಲ್ಲಿ ಕಂಬಳಗಳ ಕೋಣಗಳ ಓಟದಲ್ಲಿ ದಾಖಲೆ ನಿರ್ಮಿಸಿದ ಮೂಡಬಿದ್ರೆ ಬಳಿ ಅಶ್ವತ್ಥಪುರ ನಿವಾಸಿ ಶ್ರೀನಿವಾಸ ಗೌಡ ಅವರನ್ನು ಸನ್ಮಾನಿಸಿ […]

ಕನ್ನಡ ಸಾಹಿತ್ಯ ಸಮ್ಮೇಳನ : ಸಿದ್ದೀಖ್ ಮೊಂಟುಗೋಳಿಗೆ ಸನ್ಮಾನ

Wednesday, February 5th, 2020
siddiq

ಮಂಗಳೂರು : ಕಲಬುರ್ಗಿಯಲ್ಲಿ ನಡೆಯುವ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸನ್ಮಾನಿಸಲ್ಪಡುವವರ ಸಾಧಕರ ಪಟ್ಟಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ಮುಸ್ಲಿಂ ಬರಹಗಾರ ಕೆಎಂ ಅಬೂಬಕರ್ ಸಿದ್ದೀಖ್ ಮೊಂಟುಗೋಳಿ ಸ್ಥಾನ ಪಡೆದಿದ್ದಾರೆ. ಫೆಬ್ರವರಿ 6 ಗುರುವಾರ ಅಪರಾಹ್ನ 2.30ಕ್ಕೆ ಗುಲ್ಬರ್ಗ ವಿಶ್ವವಿದ್ಯಾಲಯ ಆವರಣದಲ್ಲಿ ನಡೆಯುವ ಸನ್ಮಾನ ಸಮಾರಂಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಡೋಜ ಡಾ. ಮನು ಬಳಿಗಾರ ಅಧ್ಯಕ್ಷತೆ ವಹಿಸಲಿದ್ದಾರೆ. ಮಾಜಿ ಕೇಂದ್ರ ಸಚಿವ ಡಾ. ಮಲ್ಲಿಕಾರ್ಜುನ ಖರ್ಗೆ ಹಾಗೂ ಸಚಿವ ಶ್ರೀ […]

ವಿವಾಹ ಆರತಕ್ಷತೆಯಲ್ಲಿ ನಿವೃತ ಸೈನಿಕನಿಗೆ ಸನ್ಮಾನದ ಗೌರವ

Monday, February 3rd, 2020
sanmana

ಮಡಿಕೇರಿ : ಭಾರತೀಯ ಸೇನೆಯಲ್ಲಿ 30 ವರ್ಷಗಳ ಕಾಲ ಕತ೯ವ್ಯ ನಿರ್ವಹಿಸಿ ನಿವೃತರಾದ ಸೈನಿಕನನ್ನು ಸನ್ಮಾನಿಸಿ ಗೌರವಿಸಿದ ಭಾವಾನಾತ್ನಕ ಕ್ಷಣಗಳಿಗೆ ನಗರದಲ್ಲಿ ನಡೆದ ವಿವಾಹ ಆರತಕ್ಷತೆ ಕಾರ್ಯಕ್ರಮ ಸಾಕ್ಷಿಯಾಯಿತು. ಕೊಡಗಿನ ಖ್ಯಾತ ಇತಿಹಾಸಕಾರ ದಿ.ಡಿ.ಎನ್.ಕೃಷ್ಣಯ್ಯ ಅವರ ಪುತ್ರಿ ಕುಂಬೂರು ಗ್ರಾಮ ನಿವಾಸಿ ಇಂದಿರಾ ಮತ್ತು ಸತ್ಯನಾರಾಯಣ ದಂಪತಿ ಪುತ್ರರಾಗಿರುವ ಕ್ಯಾಪ್ಟನ್ ಜಿ.ಎಸ್.ರಾಜಾರಾಮ್ ಭಾರತೀಯ ಸೇನೆಯ ಸಿಗ್ನಲ್ಸ್ ವಿಭಾಗದಲ್ಲಿ ದೇಶದ ವಿವಿದೆಡೆ 30ವಷ೯ಗಳ ಕಾಲ ಕರ್ತವ್ಯ ನಿರ್ವಹಿಸಿದರು. ಇತ್ತೀಚಿಗಷ್ಟೇ ರಾಜಾರಾಮ್ ನಿವೃತರಾಗಿ ಸ್ವಗ್ರಾಮಕ್ಕೆ ಹಿಂದಿರುಗಿದರು. ಇದೇ ಸಂದರ್ಭ ಮಡಿಕೇರಿಯ […]

ಜಿ.ಟಿ.ದೇವೇಗೌಡ ದಂಪತಿಯನ್ನು ಸನ್ಮಾನಿಸಿದ ಕಾಂಗ್ರೆಸ್ ನೂತನ ಶಾಸಕರಾಗಿ ಆಯ್ಕೆಯಾಗಿರುವ ಹೆಚ್.ಪಿ ಮಂಜುನಾಥ್

Thursday, December 12th, 2019
GT-Deve-gowda

ಮೈಸೂರು : ಹುಣಸೂರು ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಹೆಚ್.ವಿಶ್ವನಾಥ್ ವಿರುದ್ಧ ಗೆಲುವು ಸಾಧಿಸಿ ಕಾಂಗ್ರೆಸ್ ನೂತನ ಶಾಸಕರಾಗಿ ಆಯ್ಕೆಯಾಗಿರುವ ಹೆಚ್.ಪಿ ಮಂಜುನಾಥ್ ನಿನ್ನೆ ಮಾಜಿ ಸಚಿವ ಜಿ. ಟಿ. ದೇವೇಗೌಡ ಅವರ ಮನೆಗೆ ತೆರಳಿ ಜಿ.ಟಿ.ದೇವೇಗೌಡ ದಂಪತಿಯನ್ನು ಸನ್ಮಾನಿಸಿ ಬಳಿಕ ಆಶೀರ್ವಾದ ಪಡೆದರು. ನಗರದ ವಿಜಯ ನಗರದಲ್ಲಿರುವ ಮಾಜಿ ಸಚಿವ ಜಿ.ಟಿ ದೇವೇಗೌಡರ ನಿವಾಸಕ್ಕೆ ನೂತನ ಶಾಸಕ ಹೆಚ್.ಪಿ ಮಂಜುನಾಥ್ ಪತ್ನಿ ಸುಪ್ರಿಯಾ ಜೊತೆ ಭೇಟಿ ನೀಡಿದರು. ನಂತರ ಉಭಯ ಕುಶಲೋಪರಿ ವಿಚಾರಿಸಿದರು. ಉಪಚುನಾವಣೆಗೆ ಮುನ್ನ ಹುಣಸೂರಿನಲ್ಲಿ […]

ಯಕ್ಷಗಾನ ಕಲಾವಿದ ಜಯಪ್ರಕಾಶ ಶೆಟ್ಟಿ ಪೆರ್ಮುದೆ ಸನ್ಮಾನ ಕಾರ್ಯಕ್ರಮ

Thursday, January 21st, 2016
Yakshagana Artist

ಮಂಜೇಶ್ವರ: ತೆಂಕುತಿಟ್ಟು ಯಕ್ಷಗಾನದ ಸವ್ಯಸಾಚಿ ಕಲಾವಿದ ಜಯಪ್ರಕಾಶ ಶೆಟ್ಟಿ ಪೆರ್ಮುದೆಯವರನ್ನು ಅವರ ಇಪ್ಪತ್ತೈದನೇ ವರ್ಷದ ಮೇಳ ತಿರುಗಾಟದ ರಜತ ಸಂಭ್ರಮದ ನಿಮಿತ್ತ ಇತ್ತೀಚೆಗೆ ಸಂತಡ್ಕ ಅರಸು ಸಂಕಲ ದೈವ ಕ್ಷೇತ್ರದ ವಾರ್ಷಿಕ ನೇಮೋತ್ಸವದ ಸಂದರ್ಭ ವಿಜಯ ಫ್ರೆಂಡ್ಸ್ ಕ್ಲಬ್ ಸಂತಡ್ಕ ಇದರ ವಾರ್ಷಿಕೋತ್ಸವದಲ್ಲಿ ಅಭಿನಂದಿಸಿ ಸನ್ಮಾನಿಸಲಾಯಿತು. ಕೊಂಡೆಯೂರು ಶ್ರೀನಿತ್ಯಾನಂದ ಯೋಗಾಶ್ರಮದ ಶ್ರೀಯೋಗಾನಂದ ಸರಸ್ವತಿ ಸ್ವಾಮೀಜಿ ಸನ್ಮಾನಿಸಿ ಆಶೀರ್ವಚನ ನೀಡಿದರು. ಅಧ್ಯಾಪಕ ರಾಜಾರಾಮ ರಾವ್ ಚಿಗುರುಪಾದೆ ಅಭಿನಂದನಾ ಭಾಷಣ ಮಾಡಿದರು. ವೇದಿಕೆಯಲ್ಲಿ ಕಣಿಪುರ ಮಾಸಪತ್ರಿಕೆಯ ಸಂಪಾದಕ ಎಂ.ನಾ.ಚಂಬಲ್ತಿಮಾರ್, ಪಾರ್ತಿಸುಬ್ಬ […]

ನಿವೃತ್ತ ಅಧಿಕಾರಿಗಳಿಗೆ ಸರಕಾರಿ ನೌಕರರ ಸಂಘದಿಂದ ಸನ್ಮಾನ

Wednesday, June 3rd, 2015
Retired officers

ಬಂಟ್ವಾಳ: ಉಪತಹಶೀಲ್ದಾರರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ರೋಹಿನಾಥ ಮತ್ತು ಪ್ರಭಾರ ಶಿಶು ಅಭಿವೃದ್ದಿ ಅಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಸುಬ್ರಹ್ಮಣ್ಯ ಅವರನ್ನು ಕರ್ನಾಟಕ ರಾಜ್ಯ ಸರಕಾರ ನೌಕರರ ಸಂಘದ ವತಿಯಿಂದ ಸಂಘದ ಕಚೇರಿಯಲ್ಲಿ ಸನ್ಮಾನಿಸಲಾಯಿತು. ರಾಜ್ಯ ಸರಕಾರ ನೌಕರರ ಸಂಘದ ಅಧ್ಯಕ್ಷ ಉಮಾನಾಥ ರೈ ಮೇರಾವು, ರಾಜ್ಯ ಸರಕಾರ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ನಾಗೇಶ್, ರಾಜ್ಯ ಸರಕಾರ ನೌಕರರ ಸಂಘದ ಉಪಾಧ್ಯಕ್ಷೆ ಸುನಂದಾ, ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ […]

ವಿದ್ಯಾನಗರ ಅಯ್ಯಪ್ಪ ಭಕ್ತ ವೃಂದ ಆಶ್ರಯದಲ್ಲಿ ಗುರುವಂದನೆ, ಸಾಧಕರಿಗೆ ಸನ್ಮಾನ, ಧಾರ್ಮಿಕ ಸಭೆ

Thursday, December 4th, 2014
vidyanagara

ಮಂಗಳೂರು : ಬಂಟ್ವಾಳ ತಾಲೂಕಿನ ನರಿಂಗಾನ ಗ್ರಾಮದ ವಿದ್ಯಾನಗರದ ಶ್ರೀ ಮಲರಾಯ ಮಿತ್ರಮಂಡಳಿ ಆಶ್ರಯದಲ್ಲಿ 33ನೇ ವರುಷದ ಸಾರ್ವಜನಿಕ ಸತ್ಯನಾರಾಯಣ ಪೂಜೆ ಹಾಗೂ ವಿದ್ಯಾನಗರದ ಶ್ರೀ ಅಯ್ಯಪ್ಪ ಭಕ್ತ ವೃಂದ ಆಶ್ರಯದಲ್ಲಿ 10ನೇ ವರುಷದ ಶಬರಿಮಲೆ ಯಾತ್ರೆ ಪ್ರಯುಕ್ತ ವಿದ್ಯಾನಗರ ಅಯ್ಯಪ್ಪ ಭಕ್ತ ವೃಂದ ಆಶ್ರಯದಲ್ಲಿ ಗುರುವಂದನೆ, ಸಾಧಕರಿಗೆ ಸನ್ಮಾನ, ಧಾರ್ಮಿಕ ಸಭೆ ಸಭಾ ಕಾರ್ಯಕ್ರಮ, ಗುರುವಂದನೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ವಿದ್ಯಾನಗರದ ಮಲರಾಯ ಮಿತ್ರಮಂಡಳಿ ವಠಾರದಲ್ಲಿ ಭಾನುವಾರ ನಡೆಯಿತು. ಈ ಭೂಮಿ ಹುಟ್ಟಿದಾಗಲೇ ನಮ್ಮ […]

ಗುರುಪುರ ಶ್ರೀ ವಜ್ರದೇಹಿ ಮಠದಲ್ಲಿ ವಜ್ರದೇಹಿ ಜಾತ್ರೆಗೆ ಹರಿದು ಬರುತ್ತಿರುವ ಭಕ್ತ ಸಾಗರ

Sunday, January 5th, 2014
Vajaradehi Jatre

ಮಂಗಳೂರು : ಗುರುಪುರ ಶ್ರೀ ವಜ್ರದೇಹಿ ಮಠದಲ್ಲಿ ಜ.3ರಿಂದ ಆರಂಭಗೊಂಡಿರುವ ವಜ್ರದೇಹಿ ಜಾತ್ರೆಯ ಎರಡನೇ ದಿನವಾದ ಶನಿವಾರದಂದು ವಿವಿಧ ವೈದಿಕ ಕಾರ್ಯಗಳು, ಧಾರ್ಮಿಕ ಸಭೆ, ವಿವಿಧ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದವರಿಗೆ ಸನ್ಮಾನ ಹಾಗೂ ಗಂಗಾವತಿ ಪ್ರಾಣೇಶ್ ತಂಡದವರಿಂದ ನಗೆ ಹಬ್ಬ ಕಾರ್ಯಕ್ರಮ ನಡೆಯಿತು. ಧಾರ್ಮಿಕ ಸಭೆಯ ಉದ್ಘಾಟನೆಯನ್ನು ಗುರುಪುರ ಶ್ರೀ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ನೆರವೇರಿಸಿದರು. ಜಂಗಮ ಮಠದ ಶ್ರೀ ಮ|ನಿ|ಪ್ರ| ರುದ್ರಮುನಿ ಮಹಾಸ್ವಾಮಿ ಅನುಗ್ರಹ ಸಂದೇಶ ನೀಡಿದರು. ಧಾರ್ಮಿಕ ಸಭೆಯ ಅಧ್ಯಕ್ಷತೆಯನ್ನು ಬಂಟರ […]