ನಾಳೆ ರಾಜ್ಯವ್ಯಾಪಿ ಜನಾಗ್ರಹ

Sunday, May 23rd, 2021
Janandolana

ಮಂಡ್ಯ : ಜನಾಗ್ರಹ ಆಂದೋಲನವು ನಾಳೆ, ಅಂದರೆ ಮೇ 24ರಂದು ಸರಕಾರಕ್ಕೆ ಕೇಳುವಂತೆ ಮತ್ತು ಕಾಣುವಂತೆ ಜನಾಗ್ರಹವನ್ನು ಮುಂದಿಡಲು ಕರೆ ನೀಡಿದೆ. ನಾವೂ ಬದುಕಬೇಕು ಎಂಬ ಘೋಷವಾಕ್ಯವನ್ನು ಮುಂದಿಟ್ಟುಕೊಂಡು, ಸರಕಾರ ತೆಗೆದುಕೊಳ್ಳಬೇಕಿರುವ ಪಂಚ ಕ್ರಮಗಳಿಗಾಗಿ ಒತ್ತಾಯಿಸಿ ಈ ಪ್ರತಿಭಟನೆ ನಡೆಯಲಿದೆ. ನಾಳೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಜನರು ಬೆಳಿಗ್ಗೆ 9ಕ್ಕೆ ಮನೆಯಿಂದ ಹೊರಬಂದು, ಕೋವಿಡ್ ನಿಯಮಗಳನ್ನು ಪಾಲಿಸುತ್ತಲೇ, ಖಾಲಿ ತಟ್ಟೆ – ಖಾಲಿ ಚೀಲಗಳನ್ನು ಪ್ರದರ್ಶಿಸುತ್ತಾ, ಘೋಷಣೆಗಳನ್ನು ಹಾಕುತ್ತಾ, ತಮ್ಮ ಹಕ್ಕೊತ್ತಾಯಗಳತ್ತ ಸರಕಾರದ ಗಮನ ಸೆಳೆಯುವ ಪ್ರಯತ್ನ […]

ವಿಷಯವಿಲ್ಲದ್ದಕ್ಕೆ “ಅನ್ನಭಾಗ್ಯ’ ಟೀಕೆ: ಖಾದರ್‌

Saturday, December 30th, 2017
U-T-Kader

ಮಂಗಳೂರು: ರಾಜ್ಯ ಸರ್ಕಾರದ ಬಗ್ಗೆ ಮಾತನಾಡಲು ಯಾವುದೇ ವಿಚಾರ ಸಿಗದ ಹಿನ್ನೆಲೆಯಲ್ಲಿ ಬಿಜೆಪಿಯವರು ಈಗ ಅನ್ನಭಾಗ್ಯ ವನ್ನು ನಮ್ಮ ಭಾಗ್ಯ ಎನ್ನುತ್ತಿದ್ದಾರೆ ಎಂದು ಆಹಾರ ಸಚಿವ ಯು.ಟಿ.ಖಾದರ್‌ ಟೀಕಿಸಿದರು. ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಅಕ್ಕಿಗೆ ಕೇಂದ್ರ ಸರ್ಕಾರ ಸಬ್ಸಿಡಿ ನೀಡುತ್ತಿರುವುದು ನಿಜ. ಆಹಾರ ಭದ್ರತೆ ಕಾಯಿದೆ ಯನ್ನು ಯುಪಿಎ ಸರ್ಕಾರ ಜಾರಿಗೆ ತಂದ ನಂತರ ಕೇಂದ್ರದಿಂದ ಸಬ್ಸಿಡಿ ಕೊಡಲಾಗುತ್ತಿದೆ. ಸಬ್ಸಿಡಿಯನ್ನು ಕೇವಲ ಕರ್ನಾಟಕಕ್ಕೆ ಮಾತ್ರ ಕೊಡುತ್ತಿಲ್ಲ. ಅದನ್ನು ಎಲ್ಲ ರಾಜ್ಯಗಳಿಗೂ ಕೊಡುತ್ತಿದೆ. ಎಲ್ಲ ರಾಜ್ಯಗಳಿಗೂ ಸಬ್ಸಿಡಿ […]