ಸಮತಾದಲ್ಲಿ ಶ್ರೀಕೃಷ್ಣ ಜನ್ಮೋತ್ಸವ ಮತ್ತು ಶಿಕ್ಷಕ ದಿನಾಚರಣೆ.

Tuesday, September 21st, 2010
 ಸಮತಾದಲ್ಲಿ ಶ್ರೀಕೃಷ್ಣ ಜನ್ಮೋತ್ಸವ ಮತ್ತು ಶಿಕ್ಷಕ ದಿನಾಚರಣೆ.

ಮಂಗಳೂರು: ವಿಂಶತಿ ವರ್ಷಾಚರಣೆಯಲ್ಲಿರುವ ಸಮತಾ ಮಹಿಳಾ ಬಳಗದ ಸೆಪ್ಟೆಂಬರ್ ತಿಂಗಳ ಕಾರ್ಯಕ್ರಮವು ಶನಿವಾರ ಶ್ರೀ ಸುಬ್ರಹ್ಮಣ್ಯ ಸಭಾ ಸದನದಲ್ಲಿ ನೆರವೇರಿತು. ಕಲಾನಿಕೇತನದ ಸಂಗೀತ ಮತ್ತು ವೀಣಾ ಶಿಕ್ಷಕಿ ಶ್ರೀಮತಿ ಸಾವಿತ್ರಿ ರಾಮ್ ರಾವ್ ಮುಖ್ಯ ಅತಿಥಿಯಾಗಿದ್ದರು. ಸಮತಾದ ಸದಸ್ಯೆಯರ 12 ವರ್ಷದೊಳಗಿನ ಮಕ್ಕಳಿಗೆ ಮತ್ತು ಮೊಮ್ಮಕ್ಕಳಿಗೆ ಧಾರ್ಮಿಕ  ಚೌಕ್ಕಟ್ಟಿನೊಳಗೆ ಛದ್ಮವೇಷ ಸ್ಪರ್ಧೆ ನಡೆಯಿತು. ಭಾಗವಹಿಸಿದ ಪುಟಾಣಿಗಳಿಗೆ ನಗದು ಬಹುಮಾನ ಮತ್ತು ಸ್ಮರಣಿಕೆಗಳನ್ನು ನೀಡಲಾಯಿತು. ಆರ್ಥಿಕವಾಗಿ ತೊಂದರೆಗೀಡಾಗಿರುವ ರವೀಂದ್ರ ಎಂಬ ವಿದ್ಯಾರ್ಥಿಗೆ ಧನಸಹಾಯ ನೀಡಲಾಯಿತು. ಬಳಿಕ ಶಿಕ್ಷಕಿ ಸಾವಿತ್ರಿ […]