ಬಾಬು ಜಗಜೀವನರಾಂ ಅವರ ಬದುಕು ಶ್ರೇಷ್ಠವಾದದ್ದು: ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ

Tuesday, April 5th, 2022
Babu-Jagajeevana-Rao

ಮಂಗಳೂರು : ಬಾಬು ಜಗಜೀವನರಾಂ ಅವರ ಬದುಕು ಸಾರ್ವಕಾಲಿಕ ಶ್ರೇಷ್ಠತೆ ಹೊಂದಿರುವಂತದ್ದು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಹೇಳಿದರು. ಅವರು ಏ.5ರ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ ಡಾ. ಬಾಬು ಜಗಜೀವನರಾಂ ಅವರ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಜೀವನರಾಂ ಅವರ ಬಾಲ್ಯವೇ ಒಂದು ಹೋರಾಟವಾಗಿತ್ತು ಅಸ್ಪøಶ್ಯತೆ ಹೆಚ್ಚಾಗಿದ್ದ ಬಿಹಾರದಂತಹ ರಾಜ್ಯದಲ್ಲಿ ಎದುರಾದ ಅವಮಾನಗಳನ್ನೆಲ್ಲ ಎದುರಿಸಿ ಹದಿಹರೆಯದಲ್ಲೇ […]

ಸಾರ್ಥಕ ಸಾಧನೆ : ಗೋವಿಂದ ಎಂ. ಕಾರಜೋಳ ಅವರಿಂದ ಕೃತಜ್ಞತೆ

Friday, July 30th, 2021
Govinda Karajola

ಬೆಂಗಳೂರು : ಜನಪ್ರಿಯ ಮುಖ್ಯಮಂತ್ರಿಗಳಾಗಿದ್ದ ಶ್ರೀ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದ ರಾಜ್ಯ ಸರ್ಕಾರದಲ್ಲಿ ತಾವು ಉಪ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ನಿರ್ವಹಿಸಿದ ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ ಇಲಾಖೆಯು ಕೋವಿಡ್ 19, ಪ್ರವಾಹ, ಅತಿವೃಷ್ಠಿಯ ವಿಷಮ ಪರಿಸ್ಥಿತಿಯ ಸಂಕಷ್ಟದ ಸಂದರ್ಭದಲ್ಲೂ ಇಲಾಖೆಗೂ ಹಾಗೂ ತಮಗೂ ಶ್ರೇಯಸ್ಸು ದೊರಕುವಂತೆ ಅಲ್ಲದೇ, ಜನತೆಯ ಪ್ರಶಂಸೆಗೂ ಪಾತ್ರವಾಗುವಂತೆ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನ ಗೊಳಿಸಿ, ರಾಜ್ಯದ ಬಲವರ್ಧನೆಗೆ ಪೂರಕವಾಗಿ ಸದೃಢ ರಸ್ತೆಗಳು, ಸೇತುವೆಗಳು, ಕಟ್ಟಡಗಳನ್ನು ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಿ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಿದ ಇಲಾಖೆಯ […]

ಶೋಷಿತರ ಕೈಗೆ ಲೇಖನಿ ಕೊಟ್ಟ ಮಹಾವ್ಯಕ್ತಿ ಡಾ.ಅಂಬೇಡ್ಕರ್

Thursday, April 15th, 2021
Ambedkar

ಹುಬ್ಬಳ್ಳಿ: ಯಾರ ನೆರಳು ಕಂಡರೆ ಅಪವಿತ್ರ ಎಂದು ನಂಬಿದ್ದರೋ ಅವರ ಲೇಖನಿ ಇಂದು ದೇಶದ ಹಣೆಬರಹ ಬರೆದಿದೆ. ಶೋಷಿತರ ಕೈಗೆ ಲೇಖನಿ ಕೊಟ್ಟ ಮಹಾವ್ಯಕ್ತಿ ಡಾ. ಬಿ. ಆರ್ ಅಂಬೇಡ್ಕರ್ ಎಂದು ಶಾಸಕ ಅಬ್ಬಯ್ಯ ಪ್ರಸಾದ ಹೇಳಿದರು. ತಾಲೂಕು ಆಡಳಿತ, ತಾಲೂಕು ಪಂಚಾಯತ, ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ನಗರದ ಮಿನಿ ವಿಧಾನಸೌಧದ ತಾ.ಪಂ ಸಭಾಭವನದಲ್ಲಿ ಆಯೋಜಿಸಲಾದ ಡಾ.ಬಿ.ಆರ್. ಅಂಬೇಡ್ಕರ್ ಅವರ 130 ನೇ ಜಯಂತಿ ಆಚರಣೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಂಬೇಡ್ಕರ್ ಜಯಂತಿ ರಾಷ್ಟ್ರೀಯ […]

ದುಬೈ ಪವರ್ ಲಿಪ್ಟಿಂಗ್ ಸ್ಪರ್ಧೆ: ಸಮಾಜ ಕಲ್ಯಾಣ ಇಲಾಖೆಯ ಹೇಮಚಂದ್ರ‌ರಿಗೆ ಬೆಸ್ಟ್ ಲಿಫ್ಟರ್ ಪ್ರಶಸ್ತಿ

Wednesday, October 31st, 2018
sports

ಮಂಗಳೂರು: ದುಬೈನಲ್ಲಿ ಜರುಗಿದ ಏಷ್ಯಾನ್ ಪವರ್ ಲಿಪ್ಟಿಂಗ್ ಬೆಂಚ್ ಪ್ರೆಸ್ ಸ್ಪರ್ಧೆಯ 74 ಕೆಜಿ ವಿಭಾಗದಲ್ಲಿ ಚಿನ್ನ ಮತ್ತು ಬೆಳ್ಳಿ ಪದಕ ಪಡೆದು ಬೆಸ್ಟ್ ಲಿಫ್ಟರ್ ಪ್ರಶಸ್ತಿ ಪಡೆದ ಅಂತರ್ ರಾಷ್ಟ್ರೀಯ ಕ್ರೀಡಾಪಟು ಹೇಮಚಂದ್ರ, (ಪತ್ರಾಂಕಿತ ವ್ಯವಸ್ಥಾಪಕರು, ಸಮಾಜ ಕಲ್ಯಾಣ ಇಲಾಖೆ, ದಕ್ಷಿಣ ಕನ್ನಡ ಮಂಗಳೂರು) ಇವರನ್ನು ವಿಕಾಸ್ ಕುಮಾರ್ ಆಯುಕ್ತರು ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಅವರು ತಮ್ಮ ಕಚೇರಿಯಲ್ಲಿ ಸನ್ಮಾನಿಸಿದರು. ಈ ವೇಳೆ ಮಾತಾನಾಡಿದ ಆಯುಕ್ತರು, ಏಷ್ಯಾನ್ ಕ್ರೀಡಾಕೂಟದಲ್ಲಿ ಪದಕಗಳನ್ನು ಗೆಲ್ಲುವ ಮೂಲಕ ಹೇಮಚಂದ್ರ […]

ಸಮಾಜ ಕಲ್ಯಾಣ ಇಲಾಖೆಯ ಹೇಮಚಂದ್ರರವರಿಗೆ ಪವರ್ ಲಿಫ್ಟಿಂಗ್‍ನಲ್ಲಿ ಚಿನ್ನ ಹಾಗೂ ಬೆಳ್ಳಿ ಪದಕ

Tuesday, September 25th, 2018
hemachandra

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ ಪತ್ರಾಂಕಿತ ಅಧೀಕ್ಷಕ ಹೇಮಚಂದ್ರ ಇವರು ದುಬೈಯಲ್ಲಿ ಸೆಪ್ಟೆಂಬರ್ 18 ರಂದು ನಡೆದ ಏಷ್ಯನ್ ಪವರ್ ಲಿಪ್ಟಿಂಗ್ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಿ ಚಿನ್ನದ ಪದಕ ಹಾಗೂ ಬೆಳ್ಳಿ ಪಡೆದಿದ್ದಾರೆ. ಸೆಪ್ಟೆಂಬರ್ 27 ರಂದು ಬೆಳಿಗ್ಗೆ 10 ಗಂಟೆಗೆ ಮತ್ಸ್ಯಗಂಧ ರೈಲಿನ ಮೂಲಕ ಮಂಗಳೂರಿಗೆ ತಲುಪಲಿರುವರು.

ಉರ್ವಸ್ಟೋರಿನ ಕೋಟೆದ ಬಬ್ಬು ಸ್ವಾಮಿ ಹಾಗೂ ಪರಿವಾರ ದೈವಗಳ ಪೀಠ ತೆರವು – ಪ್ರತಿಭಟನೆ

Monday, May 22nd, 2017
Koteda Babbu swamy

ಮಂಗಳೂರು : ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉರ್ವಸ್ಟೋರಿನ ರೇಡಿಯೋ ಗುಡ್ಡದಲ್ಲಿ ನಿರ್ಮಿಸಿರುವ ಕೋಟೆದ ಬಬ್ಬು ಸ್ವಾಮಿ ಹಾಗೂ ಪರಿವಾರ ದೈವಗಳ ಪೀಠವನ್ನು ಏಕಾಏಕಿ ತೆರವುಗೊಳಿಸಿದ  ಧೋರಣೆಯನ್ನು ವಿರೋಧಿಸಿ ಶ್ರೀಕೋಟೆದ ಬಬ್ಬು ಸ್ವಾಮಿ ದೈವಸ್ಥಾನ ಸೇವಾ ಸಮಿತಿಯು ಸೋಮವಾರ ದ.ಕ. ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ  ನಡೆಸಿತು. ದೈವಗಳ ವಾರ್ಷಿಕ ನೇಮೋತ್ಸವವನ್ನು ಮಾಸಿಕ ಸಂಕ್ರಮಣದಲ್ಲಿ ಪೀಠದ ಸ್ಥಳದಲ್ಲಿ ನಡೆಸಲಾಗುತ್ತಿದೆ. ಈಗ ಅದೇ ಸ್ಥಳದಲ್ಲಿ ಸಮಾಜ ಕಲ್ಯಾಣ ಇಲಾಖೆ ಪೀಠವನ್ನು ದಿಢೀರನೆ ತೆರವುಗೊಳಿಸಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಮುಂದಾಗಿದೆ. ಸಮಿತಿ ಅಂಬೇಡ್ಕರ್ ಭವನ […]

ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್ಗಳು ಸುಸ್ಥಿತಿಯಲ್ಲಿ- ಎಂ.ಶಿವಣ್ಣ

Saturday, August 24th, 2013
dalit

ಮಂಗಳೂರು  :  ಇತರೆ ರಾಜ್ಯಗಳು ಹಾಗೂ ಕರ್ನಾಟಕದ ಇತರೆ ಜಿಲ್ಲೆಗಳಿಗೆ ಹೋಲಿಸಿದರೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ನಿರ್ವಹಿಸುತ್ತಿರುವ ಹಾಸ್ಟೆಲ್ ಗಳು  ಅತ್ಯುತ್ತಮವಾಗಿವೆಯೆಂದು ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗದ ಸದಸ್ಯರಾದ ಮಾನ್ಯ ಶ್ರೀ ಎಂ.ಶಿವಣ್ಣ ಅವರು ತಮ್ಮ ಅಭಿಪ್ರಾಯ ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪರಿಶಿಷ್ಟ ಜಾತಿಯವರಿಗೆ ಸಂವಿಧಾನಾತ್ಮಕವಾಗಿ ವಿವಿಧ ಇಲಾಖೆಗಳ ಮುಖೇನ ನೀಡಲಾಗಿರುವ ವಿವಿಧ ಸವಲತ್ತುಗಳ ಅನುಷ್ಟಾನ ಪ್ರಗತಿ ಪರಿಶೀಲನೆ ನಡೆಸಿ ತಮ್ಮ ಅಭಿಪ್ರಾಯ ತಿಳಿಸಿದರು. ಜಿಲ್ಲೆಯಲ್ಲಿ ಒಟ್ಟು 32 ವಿದ್ಯಾರ್ಥಿ ನಿಲಯಗಳು ಸಮಾಜ […]