ಪುತ್ತಿಲರಿಗೆ ಸರಿಯಾದ ಸ್ಥಾನಮಾನ ನೀಡಿದ್ದಲ್ಲಿ ಬಿಜೆಪಿ ಸೇರ್ಪಡೆ, ಇಲ್ಲವಾದಲ್ಲಿ ಲೋಕಸಭೆಗೆ ಸ್ಪರ್ಧೆ
Monday, February 5th, 2024ಪುತ್ತೂರು: ಪುತ್ತಿಲ ಪರಿವಾರದ ಕಾರ್ಯಕರ್ತರ ಸಮಾಲೋಚನಾ ಸಭೆ ನಡೆದಿದ್ದು ಸಭೆಯಲ್ಲಿ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಇನ್ನು ಮೂರು ದಿನಗಳಲ್ಲಿ ಪುತ್ತಿಲ ಪರಿವಾರ ಬಿಜೆಪಿ ಸೇರ್ಪಡೆ ಅಥವಾ ಲೋಕಸಭೆಯಲ್ಲಿ ಸ್ಫರ್ಧಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಿದೆ ಎಂದು ನಿರ್ಧರಿಸುವ ಘೋಷಣೆ ಮಾಡಲಾಗಿದೆ. ಪುತ್ತಿಲರಿಗೆ ಬಿಜೆಪಿ ಪುತ್ತೂರು ಮಂಡಲ ಅಧ್ಯಕ್ಷತೆ ನೀಡದಿದ್ದಲ್ಲಿ ಮುಂದೆ ಜಿಲ್ಲೆಯಲ್ಲಿ ಮಹಾ ರಾಜಕೀಯ ವಿಪ್ಲವ ನಡೆಯಲಿದೆ ಎಂದು ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಕುಮಾರ್ ಎಚ್ಚರಿಕೆ ನೀಡಿದ್ದಾರೆ. ಸೋಮವಾರ ಸಂಜೆ ಪುತ್ತೂರಿನ ಕೊಟೇಚ ಹಾಲ್ನಲ್ಲಿ ನಡೆದ ಪುತ್ತಿಲ […]