ಮಂಗಳೂರಲ್ಲಿ ಭೀಕರ ಅಪಘಾತ: ಸಂಬಂಧಿಕರ ಮನೆಗೆ ಹೊರಟಿದ್ದ ದಂಪತಿ ಸಾವು

Wednesday, June 13th, 2018
accident

ಮಂಗಳೂರು: ಮಂಗಳೂರಿನ ನಂತೂರ್ ಸರ್ಕಲ್ ಬಳಿ ನಡೆದ ಟೆಂಪೋ ಮತ್ತು ದ್ವಿಚಕ್ರ ವಾಹನದ ಮಧ್ಯೆ ನಡೆದ ಅಪಘಾತದಲ್ಲಿ ದಂಪತಿ ಮೃತಪಟ್ಟಿದ್ದಾರೆ. ಮೃತರನ್ನು ಉಡುಪಿ ಜಿಲ್ಲೆಯ ಕಾಪುವಿನ ನಿವಾಸಿ ಮುಹಮ್ಮದ್ ಸಮೀರ್ (32) ಮತ್ತು ಅವರ ಪತ್ನಿ ಪುತ್ತೂರಿನ ಅಮ್ರೀನ್ (20) ಎಂದು ಗುರುತಿಸಲಾಗಿದೆ. ಸಮೀರ್ ಮತ್ತು ಅಮ್ರೀನ್ ಸಂಜೆ ಸಂಬಂಧಿಕರ ಮನೆಗೆಂದು ಕಾಪುವಿನಿಂದ ಮಂಗಳೂರಿಗೆ ದ್ವಿಚಕ್ರ ವಾಹನದಲ್ಲಿ ಹೊರಟಿದ್ದರು. ಈ ವೇಳೆ ನಂತೂರ್ ವೃತ್ತದ ಬಳಿ ಈಚರ್ ಟೆಂಪೋವೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಇಬ್ಬರೂ […]

ಇಲ್ಯಾಸ್ ಕೊಲೆ ಆರೋಪಿಗಳ ಜತೆ ಸಚಿವ ಯು.ಟಿ. ಖಾದರ್ ಪೋಟೋ ವೈರಲ್

Wednesday, February 28th, 2018
u-t-kader

ಮಂಗಳೂರು: ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜಕಾರಣಿಗಳ ನಡುವೆ ಆರೋಪ- ಪ್ರತ್ಯಾರೋಪಗಳ ಭರಾಟೆ ಹೆಚ್ಚಾಗುತ್ತಿದೆ. ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ. ಖಾದರ್ ಅವರನ್ನು ಮಂಗಳೂರಿನ ನಟೋರಿಯಸ್ ಟಾರ್ಗೆಟ್ ಗ್ರೂಪ್ ಬೆಂಬಿಡದ ಬೇತಾಳದಂತೆ ಕಾಡುತ್ತಿದೆ. ಈ‌ ಹಿಂದೆ ಟಾರ್ಗೆಟ್ ಗ್ರೂಪ್ ನ ಇಲ್ಯಾಸ್ ಹಾಗೂ ಆತನ ಸಹಚರರೊಂದಿಗಿದ್ದ ಸಚಿವ ಯು.ಟಿ.ಖಾದರ್ ಅವರ ಫೋಟೊಗಳು ವೈರಲ್ ಆಗಿದ್ದವು. ಆದರೆ ಇತ್ತೀಚೆಗೆ ಹತ್ಯೆಯಾದ ಟಾರ್ಗೆಟ್ ಗ್ರೂಪ್ ಲೀಡರ್ ಇಲ್ಯಾಸ್ ಹಂತಕರೊಂದಿಗೆ ಸಚಿವ ಖಾದರ್ ಇರುವ ಫೋಟೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, […]

ಟಾರ್ಗೆಟ್ ಗ್ಯಾಂಗ್ ಇಲ್ಯಾಸ್ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಬಂಧನ

Friday, February 9th, 2018
iliyas

ಮಂಗಳೂರು: ಮಹತ್ವದ ಕಾರ್ಯಾಚರಣೆ ಒಂದರಲ್ಲಿ ಮಂಗಳೂರು ಪೊಲೀಸರು ಕುಖ್ಯಾತ ಟಾರ್ಗೆಟ್ ಗ್ಯಾಂಗ್ ಇಲ್ಯಾಸ್ ಹತ್ಯೆ ಪ್ರಕರಣದ ಆರೋಪಿಯೊಬ್ಬನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಉಳ್ಳಾಲ ನಿವಾಸಿ ಸಮೀರ್ (26) ಎಂದು ಗುರುತಿಸಲಾಗಿದೆ. ಈತನನ್ನು ಮಂಗಳೂರು ಸಿಸಿಬಿ ಪೊಲೀಸರು ಕೇರಳದ ಅಡಗುತಾಣದಿಂದ ಬಂಧಿಸಿದ್ದಾರೆ ಎಂದು ಹೇಳಲಾಗಿದೆ.ಬಂಧಿತ ಆರೋಪಿ ಸಮೀರ್ ಜನವರಿ 13ರಂದು ಬೆಳಿಗ್ಗೆ ಇಲ್ಯಾಸ್ ಮೇಲೆ ನಡೆದ ದಾಳಿಯಲ್ಲಿ ನೇರವಾಗಿ ಭಾಗಿಯಾಗಿದ್ದ ಎನ್ನಲಾಗಿದೆ. ಹಲವಾರು ಅಪರಾಧ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿದ್ದ ಇಲ್ಯಾಸ್ ಜಾಮೀನಿನ ಮೇಲೆ ಹೊರಗೆ ಬಂದಿದ್ದ. ದಾಳಿ […]