ಸೋಮೇಶ್ವರ ಉಚ್ಚಿಲದಲ್ಲಿ ಸಮುದ್ರಕ್ಕೆ ಜಾರುತ್ತಿರುವ ಕಲ್ಲಿನ ತಡೆಗೋಡೆ

Tuesday, August 6th, 2019
Someshwara

ಮಂಗಳೂರು : ಮಂಗಳೂರು ಹೊರವಲಯದ ಸೋಮೇಶ್ವರ ಉಚ್ಚಿಲದ ಬಟ್ಟಪ್ಪಾಡಿ ಬಳಿ ಅಪಾಯದಲ್ಲಿರುವ ರಸ್ತೆಗೆ ಹಾಕಲಾಗಿರುವ ಕಲ್ಲುಗಳು ಕೊರೆತಕ್ಕೆ ಕುಸಿತ ಕಂಡರೆ, ನ್ಯೂ ಉಚ್ಚಿಲದಲ್ಲಿ ಸಮುದ್ರ ಕೊರೆತವಾಗಿದ್ದು ಕಲ್ಲುಗಳು ಸಮುದ್ರಪಾಲಾಗಿವೆ. ಕರಾವಳಿಯಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆ ಸುರಿಯುತ್ತಿದೆ. ಹೀಗಾಗಿ ಕಡಲು ಪ್ರಕ್ಷುಬ್ಧಗೊಂಡಿದೆ. ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದ್ದು, ದಕ್ಷಿಣ ಕನ್ನಡ ಹಾಗು ಉಡುಪಿ ಜಿಲ್ಲೆಯ ಕೆಲ ಭಾಗದಲ್ಲಿ ಕಡಲ ಕೊರೆತ ಉಂಟಾಗುತ್ತಿದೆ. ಕಡಲ ತಡಿಯಲ್ಲಿ ವಾಸಿಸುವ ಜನರು ಆತಂಕಗೊಂಡಿದ್ದಾರೆ. ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ […]