ದೆಹಲಿ : ಸಮ-ಬೆಸ ಸಂಚಾರ ಪದ್ದತಿ ಮತ್ತೆ ಜಾರಿ : ಅರವಿಂದ್‌ ಕೇಜ್ರಿವಾಲ್‌

Friday, September 13th, 2019
dehali

ಹೊಸದಿಲ್ಲಿ : ವಾಯುಮಾಲಿನ್ಯ ನಿಯಂತ್ರಣಕ್ಕಾಗಿ ದೆಹಲಿಯಲ್ಲಿ ಈ ಹಿಂದೆ ಜಾರಿಗೆ ತರಲಾಗಿದ್ದ ಸಮ-ಬೆಸ ಸಂಚಾರ ಪದ್ದತಿಯನ್ನು ಮತ್ತೆ ಜಾರಿಗೊಳಿಸುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಹೇಳಿದ್ದಾರೆ. ಚಳಿಗಾಲದಲ್ಲಿ ವಾಯು ಮಾಲಿನ್ಯ ಪ್ರಮಾಣ ಏರಿಕೆಯಾಗುವ ಹಿನ್ನಲೆಯಲ್ಲಿ ನವೆಂಬರ್‌ 4ರಿಂದ 15ರವರೆಗೆ ಅಂದರೆ ಒಟ್ಟು 12 ದಿನಗಳ ಕಾಲ ಸಮ-ಬೆಸ ಸಂಚಾರ ವ್ಯವಸ್ಥೆ ಮಾಡಲಾಗುವುದು ಎಂದು ಕೇಜ್ರಿವಾಲ್‌ ಹೇಳಿದ್ದಾರೆ. ಇದರ ಪ್ರಕಾರ ನವೆಂಬರ್‌ 4, 6, 8, 10, 12, 14ರಂದು ಸಮ ಸಂಖ್ಯೆ ನೋಂದಣಿಯ ವಾಹನಗಳು ರಸ್ತೆಗಿಳಿಯಬಹುದು. ಪರ್ಯಾಯ […]