ದ.ಕ.ಜಿಲ್ಲೆಯಲ್ಲಿ 1.96ಲಕ್ಷ ಎಕರೆ ಸರಕಾರಿ ಭೂಮಿ ಒತ್ತುವರಿ-ಸುಬೋಧ್ ಯಾದವ್

Wednesday, February 9th, 2011
ಸುಬೋಧ್ ಯಾದವ್

ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯಲ್ಲಿ 5,63,000 ಎಕರೆ ಸರಕಾರಿ ಭೂಮಿ ಇದ್ದು,ಇದರಲ್ಲಿ 1,96,000 ಎಕರೆಗೆ ಭೂಮಿಯನ್ನು ಖಾಸಗಿಯವರು ಒತ್ತುವರಿ ಮಾಡಿದ್ದಾರೆ ಎಂದು ದ.ಕ. ಜಿಲ್ಲಾಧಿಕಾರಿ ಶ್ರೀ ಸುಬೋಧ್ ಯಾದವ್ ತಿಳಿಸಿದ್ದಾರೆ. ಅವರು ಇಂದು ತಮ್ಮ ಕಚೇರಿಯಲ್ಲಿ ನಡೆದ ಸರಕಾರಿ ಭೂಮಿ ಒತ್ತುವರಿ ತೆರವುಗೊಳಿಸುವ ಕುರಿತಾದ ಕಂದಾಯಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಬೆಳ್ತಂಗಡಿ ತಾಲೂಕಿನಲ್ಲಿ 2 ಲಕ್ಷ ಎಕರೆ ಸರಕಾರಿ ಜಮೀನು ಇದ್ದು,ಇದರಲ್ಲಿ 50,000 ಎಕರೆ ಜಮೀನು ಒತ್ತುವರಿಯಾಗಿದೆ. ಇದೇ ರೀತಿ ಸುಳ್ಯ ತಾಲ್ಲೂಕಿನಲ್ಲಿರುವ 1.20 ಲಕ್ಷ […]