ಉಪ್ಪಿನಂಗಡಿ : ಪೆರಿಯಡ್ಕದಲ್ಲಿ ಕಾರು, ಬೈಕ್-ಆಟೋರಿಕ್ಷಾ ನಡುವೆ ಸರಣಿ ಅಪಘಾತ : ಐವರಿಗೆ ಗಾಯ

Thursday, January 30th, 2020
periyadka

ಉಪ್ಪಿನಂಗಡಿ : ಕಾರು, ಬೈಕ್ ಹಾಗೂ ಆಟೋರಿಕ್ಷಾ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಐವರು ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪೆರಿಯಡ್ಕ ಎಂಬಲ್ಲಿ ಬುಧವಾರ ರಾತ್ರಿ ಸಂಭವಿಸಿದೆ. ಉಪ್ಪಿನಂಗಡಿ ಕಡೆಯಿಂದ ಕಡಬ ಕಡೆಗೆ ಬರುತ್ತಿದ್ದ ಫೋರ್ಡ್ ಕಾರು ಹಾಗೂ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಆಟೋರಿಕ್ಷಾ ಮತ್ತು ಬೈಕ್ ನಡುವೆ ಪೆರಿಯಡ್ಕ ಸಮೀಪ ಅಪಘಾತವಾಗಿದೆ. ಘಟನೆಯಲ್ಲಿ ಮೂರು ವಾಹನಗಳು ಜಖಂಗೊಂಡಿದ್ದು, ಗಂಭೀರ ಗಾಯಗಿರುವ ಗಾಯಾಳುಗಳನ್ನು ಆಸ್ಪತ್ರೆಗೆ ಕಳುಹಿಸಿರುವ ಬಗ್ಗೆ ಮಾಹಿತಿ ಲಭಿಸಿದೆ. […]

ಕುಶಾಲನಗರ ಮೈಸೂರು ರಸ್ತೆಯಲ್ಲಿ ಸರಣಿ ಅಪಘಾತ

Friday, November 8th, 2019
ಕುಶಾಲನಗರ ಮೈಸೂರು ರಸ್ತೆಯಲ್ಲಿ ಸರಣಿ ಅಪಘಾತ

ಮಡಿಕೇರಿ : ಕುಶಾಲನಗರ ಮೈಸೂರು ರಸ್ತೆಯ ಪಟ್ಟಣ ವ್ಯಾಪ್ತಿಯಲ್ಲಿ ಸರಣಿ ವಾಹನ ಅಪಘಾತ ನಡೆದು ಕಾರು ನಜ್ಜುಗುಜ್ಜಾದ ಘಟನೆ ಗುರುವಾರ ಬೆಳಗ್ಗೆ ನಡೆದಿದೆ. ಕುಶಾಲನಗರ ತಾವರೆಕೆರೆ ಬಳಿ ಮಡಿಕೇರಿಯಿಂದ ಮೈಸೂರು ಕಡೆಗೆ ತೆರಳುತ್ತಿದ್ದ ಇನ್ನೋವಾ ಕಾರ್‌ಗೆ ಹಿಂದಿನಿಂದ ಲಾರಿಯೊಂದು ಡಿಕ್ಕಿಯಾದ ಕಾರಣ ಕಾರು ಮುಂದೆ ಚಲಿಸುತ್ತಿದ್ದ ಸಾರಿಗೆ ಬಸ್‌ಗೆ ಅಪ್ಪಳಿಸಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ದಂಪತಿಗಳು ಯಾವುದೇ ಗಾಯವಿಲ್ಲದೆ ಪಾರಾಗಿದ್ದಾರೆ. ಮಡಿಕೇರಿ ಉದ್ಯಮಿ ರಾಜೇಶ್ ಎಂಬವರು ಪತ್ನಿಯೊಂದಿಗೆ ಮೈಸೂರಿಗೆ ತೆರಳುತ್ತಿದ್ದ ಸಂದರ್ಭ ಘಟನೆ ನಡೆದಿದ್ದು ನಿಧಾನವಾಗಿ ಚಲಿಸುತ್ತಿದ್ದ ಕಾರಿಗೆ […]