ಸ್ತ್ರೀಶಕ್ತಿ ಗುಂಪುಗಳ ಸಮಾವೇಶ : ರಾಷ್ಟ್ರದ ಅಭಿವೃದ್ಧಿಗೆ ಕೈಜೋಡಿಸಿ; ಸ್ತ್ರೀಶಕ್ತಿ ಗುಂಪುಗಳಿಗೆ ಬಬ್ಬೀರ ಸರಸ್ವತಿ ಕರೆ

Saturday, November 30th, 2019
madikeri

ಮಡಿಕೇರಿ : ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡಿ ಸಮಾಜದ ಹಾಗೂ ರಾಷ್ಟ್ರದ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಜಿ.ಪಂ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷರಾದ ಬಬ್ಬೀರ ಸರಸ್ವತಿ ಅವರು ಅಭಿಪ್ರಾಯಪಟ್ಟರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಸ್ತ್ರೀಶಕ್ತಿ ಒಕ್ಕೂಟ ಇವರ ಸಂಯುಕ್ತ ಆಶ್ರಯದಲ್ಲಿ ಶನಿವಾರ ನಗರದ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಸ್ತ್ರೀಶಕ್ತಿ ಗುಂಪುಗಳ ಸದಸ್ಯರಿಗೆ ನಡೆದ ಸಮಾವೇಶದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ’ಮಕ್ಕಳಿಗೆ ವಿದ್ಯೆ ಜೊತೆಗೆ, ಮಾನವೀಯ ಮೌಲ್ಯ […]

ರಾಹುಲ್ ಗಾಂಧಿ ಟೆಂಪಲ್ ರನ್ ವಿರುದ್ಧ ಸಾಧ್ವಿ ಬಾಲಿಕಾ ಸರಸ್ವತಿ ವಾಗ್ದಾಳಿ

Saturday, April 28th, 2018
rahul-gandhi

ಮಂಗಳೂರು: ರಾಜ್ಯ ವಿಧಾನ ಸಭಾ ಚುನಾವಣೆ ಸಂದರ್ಭದಲ್ಲಿ ಎಸ್.ಡಿ.ಪಿ.ಐ ಪಕ್ಷದೊಂದಿಗೆ ಒಪ್ಪಂದ ಮಾಡಿಕೊಂಡಿರುವ ಕಾಂಗ್ರೆಸ್ ಪಕ್ಷದ ವಿರುದ್ಧ ಸಾಧ್ವಿ ಬಾಲಿಕಾ ಸರಸ್ವತಿ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡಿದ ದುಷ್ಟ ಶಕ್ತಿಗಳೊಂದಿಗೆ ರಾಷ್ಟ್ರೀಯ ಪಕ್ಷವೊಂದು ಚುನಾವಣೆಗೋಸ್ಕರ ಒಪ್ಪಂದ ಮಾಡಿಕೊಂಡಿರುವುದು ದುರದೃಷ್ಟಕರ ಈ ಬೆಳವಣಿಗೆ ಮುಂಬರುವ ದಿನಗಳಲ್ಲಿ ಹಿಂದೂಗಳ ಸ್ಥಿತಿ ಏನಾಗಲಿದೆ ಎಂಬುದನ್ನು ಸೂಚಿಸುತ್ತದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು. ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನ ಪಡೆದ ರಾಹುಲ್ ಗಾಂಧಿ […]