ಸ್ತ್ರೀಶಕ್ತಿ ಗುಂಪುಗಳ ಸಮಾವೇಶ : ರಾಷ್ಟ್ರದ ಅಭಿವೃದ್ಧಿಗೆ ಕೈಜೋಡಿಸಿ; ಸ್ತ್ರೀಶಕ್ತಿ ಗುಂಪುಗಳಿಗೆ ಬಬ್ಬೀರ ಸರಸ್ವತಿ ಕರೆ
Saturday, November 30th, 2019ಮಡಿಕೇರಿ : ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡಿ ಸಮಾಜದ ಹಾಗೂ ರಾಷ್ಟ್ರದ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಜಿ.ಪಂ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷರಾದ ಬಬ್ಬೀರ ಸರಸ್ವತಿ ಅವರು ಅಭಿಪ್ರಾಯಪಟ್ಟರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಸ್ತ್ರೀಶಕ್ತಿ ಒಕ್ಕೂಟ ಇವರ ಸಂಯುಕ್ತ ಆಶ್ರಯದಲ್ಲಿ ಶನಿವಾರ ನಗರದ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಸ್ತ್ರೀಶಕ್ತಿ ಗುಂಪುಗಳ ಸದಸ್ಯರಿಗೆ ನಡೆದ ಸಮಾವೇಶದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ’ಮಕ್ಕಳಿಗೆ ವಿದ್ಯೆ ಜೊತೆಗೆ, ಮಾನವೀಯ ಮೌಲ್ಯ […]