ಸರ್ಕಾರಿ ಶಾಲಾ ಮಕ್ಕಳಿಗೆ ಯಕ್ಷ ಶಿಕ್ಷಣ- ಪಟ್ಲ ಸತೀಶ್ ಶೆಟ್ಟಿ

Tuesday, April 30th, 2024
Yakshagana

ಮಂಗಳೂರು : ಸಾಂಸ್ಕೃತಿಕ ಲೋಕಕ್ಕೆ ಅದ್ವಿತೀಯ ಕೊಡುಗೆ ನೀಡಿರುವ ಕರಾವಳಿಯ ಹೆಮ್ಮೆಯ ಯಕ್ಷಗಾನ ಕಲೆಯನ್ನು ಉಳಿಸಿ,ಬೆಳೆಸುವ ಮಹತ್ವದ ಜವಾಬ್ದಾರಿ ನಮ್ಮ ಮೇಲಿದೆ. ಈ ನಿಟ್ಟಿನಲ್ಲಿ ಸರ್ಕಾರಿ ಶಾಲೆಯ ಮಕ್ಕಳಿಗೆ ಯಕ್ಷ ಶಿಕ್ಷಣ ನೀಡಲು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮುಂದಾಗಿದೆ ಎಂದು ಟ್ರಸ್ಟ್‌ ನ ಸ್ಥಾಪಕಾಧ್ಯಕ್ಷ , ಪ್ರಸಿದ್ಧ ಭಾಗವತ ಪಟ್ಲ ಸತೀಶ್ ಶೆಟ್ಟಿ ಹೇಳಿದರು. ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಮಂಗಳವಾರ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ” ಈಗಾಗಲೇ 4 ಸಾವಿರಕ್ಕೂ […]

ಕಾಸರಗೋಡಿಗೆ ಸರ್ಕಾರಿ, ಖಾಸಗಿ ಬಸ್ ಸಂಚಾರವಿಲ್ಲ: ನಳೀನ್ ಕುಮಾರ್ ಕಟೀಲು

Sunday, August 1st, 2021
Kerala Bus

ಮಂಗಳೂರು : ನೆರೆಯ ಕೆರಳದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ತೀವ್ರಗೊಂಡಿರುವ ಹಿನ್ನಲೆಯಲ್ಲಿ ಜಿಲ್ಲೆಯಿಂದ ಕಾಸರಗೋಡುಗೆ ಸಂಚರಿಸುವ ಸರ್ಕಾರಿ ಹಾಗೂ ಖಾಸಗಿ ಬಸ್‍ಗಳನ್ನು ಆಗಸ್ಟ್ 1 ರಿಂದ ಒಂದು ವಾರದ ಕಾಲ ಸ್ಥಗಿತಗೊಳಿಸಲಾಗುವುದು ಎಂದು ಸಂಸದರಾದ ನಳೀನ್ ಕುಮಾರ್ ಕಟೀಲು ಅವರು ತಿಳಿಸಿದರು. ಅವರು ಜುಲೈ 31ರ ಶನಿವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೊರೊನಾ ಪಾಸಿಟಿವಿಟಿ ಪ್ರಕರಣಗಳು ಕಳೆದ ಕೆಲವು […]