ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ರಕ್ಷಿತ್ ಎಸ್. ಪೂಜರಿ

Saturday, August 17th, 2013
student association

ಮಂಗಳೂರು : 2013-14ನೇ ಸಾಲಿನ ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಚುನಾವಣೆಯು ಆಗಸ್ಟ್ 17ರಂದು ಶ್ರೀ ದಿನಕರ ಶೆಟ್ಟಿಯವರ ನೇತೃತ್ವದಲ್ಲಿ ನಗರದ ಎನ್.ಜಿ.ಒ.  ಸಭಾಂಗಣದಲ್ಲಿ ನಡೆಯಿತು. ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ವಕೀಲರ ಸಂಘದ  ಅಧ್ಯಕ್ಷರಾದ ಅಶೋಕ್ ಅರಿಗ ನೆರವೇರಿಸಿದರು. ಬಳಿಕ ಮಾತಾಡಿ   ವಿದ್ಯಾರ್ಥಿಗಳು ಕಾನೂನನ್ನು ಗೌರವಿಸಿ,ಗುರುಶಿಷ್ಯರ ಉದಾತ್ತ ಸಂಬಂಧಕ್ಕೆ ಬೆಲೆ ಕೊಟ್ಟು,ರಾಜಕೀಯ ರಹಿತ ಬಲಿಷ್ಠರಗಬೇಕು ಎಂದು ಹೇಳಿದರು.ಮುಖ್ಯ ಅಥಿತಿಗಳಾಗಿ ಭೋಜರಾಜ್ ವಾಮಂಜೂರು,ನಮ್ಮ ತುಳುನಾಡು ಟ್ರಸ್ಟನ ಅಧ್ಯಕ್ಷರಾದ ಜಿ.ವಿ.ಎಸ್.ಉಲ್ಲಾಳ್ ಉಪಸ್ಥಿತರಿದ್ದರು.ಹಾಗೆನೆ ಸ.ಕ.ವಿ.ಸ. ದ ನಾಯಕರುಗಳಾದ ಉತ್ತಮ್ […]

ಅಣ್ಣಾ ಹಜಾರೆ ಸತ್ಯಾಗ್ರಹವನ್ನು ಬೆಂಬಲಿಸಿ ಬೀದಿಗಿಳಿದ ವಿದ್ಯಾರ್ಥಿಗಳು

Thursday, August 18th, 2011
Anna Hajare students suport/ವಿದ್ಯಾರ್ಥಿಗಳ ಬೆಂಬಲ

ಮಂಗಳೂರು : ಅಣ್ಣಾ ಹಜಾರೆ ಅವರು ಲೋಕಪಾಲ ಮಸೂದೆ ಜಾರಿಗೆ ಒತ್ತಾಯಿಸಿ ನಡೆಸುತ್ತಿರುವ ಸತ್ಯಾಗ್ರಹವನ್ನು ಬೆಂಬಲಿಸಿ ಹಾಗೂ ಅವರ ಬಂಧನವನ್ನು ಖಂಡಿಸಿ ಬುಧವಾರ ಮಂಗಳೂರಿನ ವಿವಿಧ ಕಾಲೇಜು ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಬೃಹತ್‌ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾಧಿಕಾರಿಗಳ ಮೂಲಕ ಸರಕಾರಕ್ಕೆ ಮತ್ತು ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಸರ್ವ ಕಾಲೇಜು ವಿದ್ಯಾರ್ಥಿ ಸಂಘ, ಅಖೀಲ ಭಾರತ ವಿದ್ಯಾರ್ಥಿ ಪರಿಷತ್‌, ಆಲ್‌ ಇಂಡಿಯಾ ಕ್ರಿಶ್ಚಿಯನ್‌ ಯೂನಿವರ್ಸಿಟಿ ಸ್ಟೂಡೆಂಟ್ಸ್‌ ಯೂನಿಯನ್‌ (ಎಐಸಿಯುಎಸ್‌) ಸೈಂಟ್‌ ಎಲೋಶಿಯಸ್‌ ಕಾಲೇಜು […]