ಸ್ಮಾರ್ಟ್ ಸಿಟಿ ಸಲಹಾ ಸಮಿತಿ ರಚನೆಗೆ ಸಂಸದ ನಳಿನ್‌ಕುಮಾರ್ ಆಗ್ರಹ

Sunday, October 7th, 2018
nalin Kumar

ಮಂಗಳೂರು : ಮಂಗಳೂರು ನಗರದಲ್ಲಿ ಅನುಷ್ಠಾನಗೊಳ್ಳುತ್ತಿರುವ ಸ್ಮಾರ್ಟ್ ಸಿಟಿ ಯೋಜನೆ ಸಂಪೂರ್ಣ ಗೊಂದಲಮಯವಾಗಿದೆ. ಯೋಜನೆಯ ಕೋಟ್ಯಾಂತರ ರೂ.ದುರುಪಯೋಗವಾಗುತ್ತಿದೆ . ರಾಜ್ಯ ಸರ್ಕಾರ ತಕ್ಷಣ ಸ್ಮಾರ್ಟ್ ಸಿಟಿ ಯೋಜನೆಗೆ ಪೂರ್ಣ ಪ್ರಮಾಣದ ಎಂಡಿ ಹಾಗೂ ಸಲಹಾ ಸಮಿತಿ ರಚಿಸಬೇಕೆಂದು ಸಂಸದ ನಳಿನ್‌ಕುಮಾರ್ ಕಟೀಲ್ ಆಗ್ರಹಿಸಿದ್ದಾರೆ. ನಗರದ ಸಮಗ್ರ ಅಭಿವೃದ್ದಿ ಉzಶದಿಂದ ಕೇಂದ್ರ ಸರ್ಕಾರ ಸ್ಮಾರ್ಟ್ ಸಿಟಿ ಯೋಜನೆ ಅನುಷ್ಠಾನಗೊಳಿಸಿದೆ. ಆದರೆ ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆ ಈ ಉzಶವನ್ನೇ ಮರೆತ ಹಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು ಯೋಜನೆಯಡಿ ೧೫ […]