ಕೇಂದ್ರದ ಬಿದಿರು ಮಿಷನ್ : ಬಿದಿರು ಸಸಿ ಪಡೆಯಲು ನೋಂದಣಿಗೆ ಸೂಚನೆ

Tuesday, July 21st, 2020
bambo

ಗದಗ : ರಾಷ್ಟ್ರೀಯ ಬಿದಿರು ಮಿಷನ್ ಯೋಜನೆಯಡಿ ಅರಣ್ಯೇತರ ಮತ್ತು ಖಾಸಗೀ ಜಮೀನುಗಳಲ್ಲಿ ಬಿದಿರು ನೆಡುತೋಪು ಬೆಳೆಸಲು ಅವಕಾಶ ಇದ್ದು ಗದಗ ಜಿಲ್ಲೆಯ ಆಸಕ್ತಿಯುಳ್ಳ ರೈತರು ಎನಬಿಎಂ ಡಾಟ್ ಎನೈಸಿ ಡಾಟ ಇನ್ ವೆಬಸೈಟನಲ್ಲಿ ನೋಂದಣಿ ಮಾಡಿಕೊಳ್ಳಲು ಗದಗ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸೂರ್ಯಸೇನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ರೈತರ ಮತ್ತು ಜಮೀನು ಇರುವವರ ಆದಾಯ ಹೆಚ್ಚಿಸುವ, ವಾತಾವರಣದ ಬದಲಾವಣೆಗೆ ಹಾಗೂ ಕೈಗಾರಿಕೆಗಳಿಗೆ ಕಚ್ಚಾವಸ್ತು ಪೂರೈಕೆಗೆ ಪೂರಕವಾದ ರಾಷ್ಟಿಯ ಬಿದಿರು ಮಿಶನ್ ಯೋಜನೆಯನ್ನು ಕೇಂದ್ರದ ಕೃಷಿ […]

ಸಾರ್ವಜನಿಕರಿಗೆ ವಿತರಿಸಲು 1.27 ಲಕ್ಷ ಸಸಿಗಳನ್ನು ಸಿದ್ಧಪಡಿಸಿದ ಅರಣ್ಯ ಇಲಾಖೆ

Wednesday, June 3rd, 2020
plants

ಮಂಗಳೂರು: ಪಡೀಲ್‌ನಲ್ಲಿರುವ ಮಂಗಳೂರು ಅರಣ್ಯ ವಿಭಾಗದ “ಸಸ್ಯ ಕ್ಷೇತ್ರ’ದಲ್ಲಿ ಸಾರ್ವಜನಿಕರು, ಸಂಘ ಸಂಸ್ಥೆಗಳು, ಶಾಲಾ ಕಾಲೇಜುಗಳಿಗೆ ವಿತರಿಸಲು 1.27 ಲಕ್ಷ ಸಸಿಗಳನ್ನು ಸಿದ್ಧಪಡಿಸಿಡಲಾಗಿದೆ. ಜೂ.1ರಿಂದ ವಿತರಣೆ ಆರಂಭವಾಗಿದೆ ಎಂದು ಮಂಗಳೂರು ವಲಯ ಅರಣ್ಯಾಧಿಕಾರಿ ಪಿ.ಶ್ರೀಧರ್‌ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತ ನಾಡಿದ ಅವರು, 2020-21ನೇ ಸಾಲಿನಲ್ಲಿ ಸಾರ್ವಜನಿಕರಿಗೆ ರಿಯಾಯಿತಿ ದರದಲ್ಲಿ ಸಸಿ ವಿತರಿಸಲು 40,000 ಸಾಗುವಾನಿ, ನೆಲ್ಲಿ, ನುಗ್ಗೆ, ಪೇರಳೆ, ಬೀಟೆ, ಬಿಲ್ವಪತ್ರೆ, ಸೀತಾಫಲ, ಶಿವಣೆ, ಶ್ರೀಗಂಧ, ಹೂವಾಸಿ, ಹೆಬ್ಬೇವು, ಕರಿಬೇವು, ಸಂಪಿಗೆ, ಸುರಹೊನ್ನೆ, ನೇರಳೆ, ಪನ್ನೇರಳೆ ಸಹಿತ […]

ರಾಜ್ಯದಲ್ಲಿ 10ಕೋಟಿ ಸಸಿಗಳನ್ನು ನೆಡಲು ಯೋಜನೆ : ಅರಣ್ಯ ಸಚಿವ ಆರ್.ಶಂಕರ್

Tuesday, June 26th, 2018
R shankar

ಸುಬ್ರಹ್ಮಣ್ಯ: ರಾಜ್ಯದಲ್ಲಿ 10ಕೋಟಿ ಸಸಿಗಳನ್ನು ನೆಡಲು ಯೋಜನೆ ರೂಪಿತವಾಗಿದೆ. ರಾಜ್ಯವನ್ನು ಹಸಿರು ಹೊದೆಕೆಯನ್ನಾಗಿಸಲು ಪ್ರಯತ್ನ ಮಾಡುತ್ತೇನೆ. ಈ ಯೋಜನೆ ಜಾರಿಗೊಂಡಲ್ಲಿ ಅರಣ್ಯ ಸಂರಕ್ಷಣೆಯಲ್ಲಿ ರಾಜ್ಯವು ದೇಶದಲ್ಲೇ ಮಾದರಿಯಾಗಲಿದೆ. ಅರಣ್ಯ ಇಲಾಖೆಗೆ ಬಜೆಟ್‌ನಲ್ಲಿ 1500 ಕೋಟಿ ದೊರಕುತ್ತಿತ್ತು. ಈ ಮೊತ್ತವು ಕಡಿಮೆಯಾಗುತ್ತದೆ. ಈ ಬಾರಿ ಬಜೆಟ್‌ನಲ್ಲಿ ಅರಣ್ಯ ಸಂರಕ್ಷಣೆಗೆ ೫೦೦ಕೋಟಿ ಹೆಚ್ಚುವರಿ ಅನುದಾನ ಒದಗಿಸಬೇಕೆಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ. ಅರಣ್ಯ ಸಂರಕ್ಷಣೆಗೆ ಪ್ರಾಧಾನ ಆದ್ಯತೆ ನೀಡುವುದು ನನ್ನ ಧ್ಯೇಯ ಎಂದು ರಾಜ್ಯ ಅರಣ್ಯ ಸಚಿವ ಆರ್.ಶಂಕರ್ ಹೇಳಿದರು. ಕುಕ್ಕೆ […]