ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾವ್ರವರ 137ನೆ ಜನ್ಮ ದಿನಾಚರಣೆ
Friday, August 4th, 2017ಮಂಗಳೂರು : ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ನ ಮೊಳಹಳ್ಳಿ ಶಿವರಾವ್ ಸಭಾಂಗಣದ ಉತ್ಕೃಷ್ಟ ಸಹಕಾರಿ ಸೌಧದಲ್ಲಿ ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾವ್ರವರ 137ನೆ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಬ್ಯಾಂಕ್ನ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಉದ್ಘಾಟಿಸಿದರು. ಸಹಕಾರಿ ಕ್ಷೇತ್ರದಲ್ಲೂ ನಗದುರಹಿತ ವ್ಯವಹಾರಕ್ಕೆ ಸಿದ್ಧತೆ ನಡೆಸಲಾಗಿದೆ, ಸಹಕಾರಿ ಕ್ಷೇತ್ರದ ಪಿತಾಮಹ ಮೊಳಹಳ್ಳಿ ಶಿವರಾವ್ರವರು ಸಹಕಾರ ವ್ಯವಸ್ಥೆಯ ಮೂಲಕ ಆರ್ಥಿಕ ಕ್ಷೇತ್ರದಲ್ಲಿ ಬದಲಾವಣೆಗೆ ಕಾರಣರಾದರು. ಇದರಿಂದಾಗಿಯೇ ವಾಣಿಜ್ಯ ಬ್ಯಾಂಕ್ಗಳ ನಡುವಿನ ಪೈಪೋಟಿಯ ಹೊರತಾಗಿಯೂ ಸಹಕಾರಿ ಬ್ಯಾಂಕುಗಳು ಉತ್ಕೃಷ್ಟವಾದ ಸೇವೆಯನ್ನು ಒದಗಿಸುವ […]