ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಸ್ಥಾನಕ್ಕೆ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವಿರೋಧ ಆಯ್ಕೆ
Tuesday, October 10th, 2017ಮಂಗಳೂರು: ಜಾತಿ, ಧರ್ಮ, ಭಾಷೆಯನ್ನು ಮೀರಿ ಅಧ್ಯಕ್ಷ ಸ್ಥಾನಕ್ಕೆ ಪ್ರಬಲ ಪೈಪೋಟಿ ಇದ್ದರೂ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವಿರೋಧವಾಗಿ ಆಯ್ಕೆಯಾಗುವ ಮೂಲಕ ಸಹಕಾರ ಮಾರಾಟ ಮಹಾಮಂಡಳದ ಅವರೇ ಆ ಸ್ಥಾನಕ್ಕೆ ಸಮರ್ಥರು ಎಂಬುದು ಸಾಬೀತಾಗಿದೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅಭಿಪ್ರಾಯಿಸಿದ್ದಾರೆ. ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡಿರುವ ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರಕುಮಾರ್ ಅವರ ಅಭಿನಂದನಾ ಸಮಾರಂಭದಲ್ಲಿ ಅಭಿನಂದನೆ ನೆರವೇರಿಸಿ ಅವರು ಮಾತನಾಡಿದರು. ನಗರದ ಕೊಡಿಯಾಲ್ಬೈಲ್ನಲ್ಲಿರುವ ಕೇಂದ್ರ […]