ಕುಖ್ಯಾತ ಆರೋಪಿ ಆಕಾಶಭವನ ಶರಣ್  ರೋಹಿದಾಸ್ ಹಾಗೂ ಇತರ ನಾಲ್ವರ ಸೆರೆ

Friday, January 14th, 2022
Akash Bhavan

ಮಂಗಳೂರು :  ನಗರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಕೊಲೆ, ಕೊಲೆಯತ್ನ, ಅತ್ಯಾಚಾರ, ದರೋಡೆ ಮುಂತಾದ ಪ್ರಕರಣಗಳಲ್ಲಿ ಭಾಗಿಯಾಗಿ 2 ತಿಂಗಳ ಹಿಂದೆ ಜೈಲ್ ನಿಂದ ಜಾಮೀನಿನಲ್ಲಿ ಬಿಡುಗಡೆಗೊಂಡಿದ್ದ ಆಕಾಶಭವನ ಶರಣ್ ಅಲಿಯಾಸ್ ರೋಹಿದಾಸ್ ಹಾಗೂ ಆತನ ಇತರ 4 ಸಹಚರರನ್ನು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದಾಖಲಾದ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿರುತ್ತಾರೆ. ಮಂಗಳೂರು ನಗರದ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಚೇಳಾರು ನಂದಿನಿ ಬ್ರೀಡ್ಜ್ ಬಳಿಯಲ್ಲಿ […]

ಡ್ರಗ್ಸ್ ಸಾಗಿಸುತ್ತಿದ್ದ ಬಾಲಿವುಡ್ ನಟ ಮತ್ತು ಸಹಚರನನ್ನು ಬಂಧಿಸಿದ ಮಂಗಳೂರು ಸಿಸಿಬಿ ಪೊಲೀಸರು

Saturday, September 19th, 2020
kishor Shetty

ಮಂಗಳೂರು: ಖ್ಯಾತ ಡ್ಯಾನ್ಸರ್, ಬಾಲಿವುಡ್ ಚಿತ್ರದಲ್ಲಿ ನಟಿಸಿದ್ದ ಮಂಗಳೂರಿನ ಕಿಶೋರ್ ಶೆಟ್ಟಿಯನ್ನು ಡ್ರಗ್ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್,  ಮಂಗಳೂರು ಸಿಸಿಬಿ ಪೊಲೀಸರಿಂದ ಶನಿವಾರ ಬೆಳಿಗ್ಗೆ ಡ್ರಗ್ಸ್ ಸಾಗಿಸುತ್ತಿದ್ದ ಡ್ಯಾನ್ಸರ್ ಕಿಶೋರ್ ಶೆಟ್ಟಿಯನ್ನು ಬಂಧಿಸಿದ್ದಾರೆ ಎಂದು ಮಾಹಿತಿ  ನೀಡಿದರು. ಡ್ಯಾನ್ಸ್ ಇಂಡಿಯಾ ಡ್ಯಾನ್ಸ್ ಕಾರ್ಯಕ್ರಮದಲ್ಲಿ ಸ್ಪರ್ಧಿಯಾಗಿದ್ದ ಕಿಶೋರ್ ಶೆಟ್ಟಿ, ನಂತರ ಹಿಂದಿ ಭಾಷೆಯ ಎಬಿಸಿಡಿ ಚಿತ್ರದಲ್ಲಿ ನಟಿಸಿದ್ದ. ಪ್ರಕರಣದಲ್ಲಿ ಮತ್ತೋರ್ವನನ್ನು ಬಂಧಿಸಲಾಗಿದ್ದು, ಅಕೀಲ್ ನೌಶೀಲ್ ಎಂದು […]