ಮಂಗಳಾದೇವಿ ದೇವಸ್ಥಾನದಲ್ಲಿ ಲಾಕ್‌ಡೌನ್ ನಿಯಮ ಉಲ್ಲಂಘಿಸಿ ನಾಲ್ಕು ಜೋಡಿಗಳ ಮದುವೆ, ಜಂಟಿ ದಾಳಿ

Sunday, June 20th, 2021
Mangaladevi

ಮಂಗಳೂರು : ಲಾಕ್‌ಡೌನ್ ನಿಯಮ ಉಲ್ಲಂಘಿಸಿ ನಗರದ ಮಂಗಳಾದೇವಿ ದೇವಸ್ಥಾನದಲ್ಲಿ ನಾಲ್ಕು ಜೋಡಿಗಳ ಮದುವೆ ಅದ್ದೂರಿಯಾಗಿ ನಡೆಯುತ್ತಿತ್ತು. ಸ್ಥಳಕ್ಕೆ ಮಂಗಳೂರು ಮಹಾನಗರ ಪಾಲಿಕೆ ( ಮನಪಾ) ಸಹಾಯಕ ಆಯುಕ್ತ ಮತ್ತು ಕಂದಾಯ ಇಲಾಖೆಯ ಉಪ ಆಯುಕ್ತ ಜಂಟಿ ದಾಳಿ ನಡೆಸಿ ಮದುವೆ ನಿಲ್ಲಿಸಿದ್ದಾರೆ. ಮಂಗಳಾದೇವಿ ದೇವಸ್ಥಾನದ ಸಭಾಂಗಣದಲ್ಲಿ ಮಹಾನಗರ ಪಾಲಿಕೆಯ ನಾಮನಿರ್ದೇಶಿತ ಸದಸ್ಯ, ಎಕ್ಕೂರಿನ ಭಾಸ್ಕರಚಂದ್ರ ಶೆಟ್ಟಿಯವರ ಪುತ್ರಿಯ ವಿವಾಹ ಸೇರಿದಂತೆ ನಾಲ್ಕು ಜೋಡಿಗಳ ಮದುವೆಯನ್ನು ಏರ್ಪಡಿಸಲಾಗಿತ್ತು. ಮದುವೆ ಹಿನ್ನೆಲೆ ದೇವಸ್ಥಾನದ ಮುಂಭಾಗದಲ್ಲಿ 40ಕ್ಕೂ ಹೆಚ್ಚು ಕಾರು […]