ಕೊರೊನಾದಿಂದ ಅನಾಥರಾದ ಮಕ್ಕಳಿಗೆ ಮಾಸಿಕ ಮೂರುವರೆ ಸಾವಿರ ಸಹಾಯ ಧನ

Saturday, May 29th, 2021
CM

ಬೆಂಗಳೂರು  : ಮಹತ್ವದ ಸುದ್ದಿಗೋಷ್ಟಿ ನಡೆಸಿದ ಸಿಎಂ ಯಡಿಯೂರಪ್ಪ ಕೊರೊನಾದಿಂದ ಅನಾಥರಾದ ಮಕ್ಕಳಿಗೆ ಮಾಸಿಕ ಮೂರುವರೆ ಸಾವಿರ ಸಹಾಯ ಧನ ನೀಡೋದಾಗಿ ಘೋಷಿಸಿದ್ದಾರೆ. ಶನಿವಾರ ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ ಕೊರೊನಾ ಸೋಂಕಿನಿಂದ ತಂದೆ-ತಾಯಿ ಇಬ್ಬರೂ ಮೃತಪಟ್ಟ ಅನಾಥ ಮಕ್ಕಳಿಗೆ ಈ ಸಹಾಯ ಧನ ತಲುಪಲಿದೆ ಎಂದಿದ್ದಾರೆ. ಈ ಅನಾಥ ಮಕ್ಕಳನ್ನು ನೋಡಿಕೊಳ್ಳುವ ಸಂಬಂಧಿಕರು ಇರದಿದ್ದಲ್ಲಿ ನೋಂದಾಯಿತ ಪಾಲನಾ ಸಂಸ್ಥೆಗಳಿಗೆ ದಾಖಲಿಸಲಾಗುವುದು. ಹಾಗೂ ಈ ಸಹಾಯಧನ ಈ ಸಂಸ್ಥೆಗಳಿಗೆ ತಲುಪಲಿದೆ ಎಂದು […]

ಹಳ್ಳಿ ಹುಡುಗನ ಸಾಧನೆಗೆ ಎಸ್.ಡಿ.ಸಿ.ಸಿ ಬ್ಯಾಂಕ್ ವತಿಯಿಂದ ರೂ. 50 ಸಾವಿರ ಸಹಾಯ ಧನ

Sunday, July 14th, 2013
Journey towards IIT

ಮಂಗಳೂರು :  ಸುಳ್ಯ ತಾಲೂಕಿನ ಯೇನೆಕಲ್ ಗ್ರಾಮದ ಮಂಜುನಾಥ್ ಅವರ ಪರಿಶ್ರಮದ ಹೆಜ್ಜೆಗಳ ಸಾಕ್ಷ್ಯ ಚಿತ್ರದ ಬಿಡುಗಡೆ ಸಮಾರಂಭವು ಶನಿವಾರ ನಗರದ ಎಸ್‌ಡಿಸಿಸಿ ಪ್ರಧಾನ ಕಚೇರಿಯ ಸಭಾಂಗಣದಲ್ಲಿ ನೆರವೇರಿತು. ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು ಸಾಕ್ಷ್ಯ ಚಿತ್ರವನ್ನು ಬಿಡುಗಡೆಗೊಳಿಸಿದರು. ಇದೇ ಸಂದರ್ಭದಲ್ಲಿ ರಾಜೇಂದ್ರ ಕುಮಾರ್ ಅವರು ಮಂಜುನಾಥನ ಮುಂದಿನ ವಿಧ್ಯಾಭ್ಯಾಸಕ್ಕಾಗಿ ಎಸ್.ಡಿ.ಸಿ.ಸಿ ಬ್ಯಾಂಕ್ ವತಿಯಿಂದ ರೂ. 50 ಸಾವಿರ ಸಹಾಯ ಧನವನ್ನು ನೀಡಿದರು. ಯಾವೂದೇ ಸೌಲತ್ತುಗಳಿಲ್ಲದ ಒಂದು ಹಳ್ಳಿಯಲ್ಲಿ ಹುಟ್ಟಿ, ತನ್ನ ಕಡು […]