ಪುರಸಭೆ ಸದಸ್ಯ, ತಾಯಿ, ಸಹೋದರ ಸೇರಿ ಒಂದೇ ಕುಟುಂಬದ ಮೂವರು ಕರೊನಾಗೆ ಬಲಿ

Friday, June 25th, 2021
Vadi-Death

ಕಲಬುರಗಿ: ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ಕರೊನಾಗೆ ಪುರಸಭೆ ಸದಸ್ಯ ಮತ್ತು ಇವರ ತಾಯಿ, ಸಹೋದರ ಸೇರಿ ಒಂದೇ ಕುಟುಂಬದ ಮೂವರು ಬಲಿಯಾಗಿದ್ದು, ಮತ್ತೊಬ್ಬ ಸಹೋದರನ ಸ್ಥಿತಿ ಗಂಭೀರವಾಗಿರುವ ಘಟನೆ ಈ ಘಟನೆ ಸಂಭವಿಸಿದೆ. ಆರ್ಸಿ ತಾಂಡದ ನಿವಾಸಿ ಚಾಂದಿಬಾಯಿ ನಾಯಕ್ (74), ಇವರ ಪುತ್ರ ವಾಡಿ ಪುರಸಭೆ ಸದಸ್ಯ ಪ್ರಕಾಶ್ ನಾಯಕ್(46) ಮತ್ತು ಕಿರಿಯ ಪುತ್ರ ಭಜನ್ ನಾಯಕ್(32) ಮೃತರು. ಕಳೆದ ವಾರ ಪ್ರಕಾಶ್ ನಾಯಕ್ ಕರೊನಾಗೆ ಬಲಿಯಾಗಿದ್ದರು. ಇವರ ಕಿರಿಯ ಸಹೋದರ ಭಜನ್ ಮತ್ತು […]

ಬಾವಿಗೆ ಬಿದ್ದ ಕರು ಸುರಕ್ಷಿತ, ರಕ್ಷಿಸಲೆತ್ನಿಸಿದ ಸಹೋದರರಿಬ್ಬರು ಮೃತ

Wednesday, May 27th, 2020
paiwalike death

ಕಾಸರಗೋಡು : ಇದೊಂದು ದುರಂತ ಘಟನೆ, ತನ್ನ ಮನೆಯ ಬಾವಿಗೆ ಬಿದ್ದ ದನದ ಕರುವನ್ನು ರಕ್ಷಿಸಲೆತ್ನಿಸಿದಾಗ ಸಹೋದರರಿಬ್ಬರು ಮೃತಪಟ್ಟ ದಾರುಣ ಘಟನೆ ಇಂದು ಬೆಳಿಗ್ಗೆ ಪೈವಳಿಕೆ ಸಮೀಪದ ಸುಬ್ಬಯ್ಯಕಟ್ಟೆಯಲ್ಲಿ ನಡೆದಿದೆ. ಅವರಿಬ್ಬರೂ ಅಣ್ಣ ತಮ್ಮಂದಿರು  ಸುಬ್ಬಯ್ಯ ಕಟ್ಟೆಯ ನಾರಾಯಣ (50) ಮತ್ತು ಸಹೋದರ ಶಂಕರ (40) . ಕರುವನ್ನು ಮೇಲೆಕ್ಕೆತ್ತಲು ಮೊದಲಿಗೆ ಶಂಕರ  ಹಗ್ಗದ ಸಹಾಯದಿಂದ ಬಾವಿಗೆ ಇಳಿದಿದ್ದು, ಬಾವಿಯಲ್ಲಿ ಉಸಿರಾಟ ತೊಂದರೆ ಉಂಟಾಗಿ ಬಾವಿಯೊಳಗೆ ಕುಸಿದು ಬಿದ್ದಿದ್ದಾರೆ , ಇದ್ದನ್ನು ಕಂಡು ಸಹೋದರ ನಾರಾಯಣ ಎಂಬವರು ಕೂಡ ಬಾವಿಗೆ […]

ದಿನಭವಿಷ್ಯ : ಮೀನ ರಾಶಿ – ಸಹೋದರ ವರ್ಗದವರನ್ನು ಆದಷ್ಟು ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಒಳ್ಳೆಯದು

Wednesday, April 29th, 2020
venkateshwara

ಶ್ರೀ ವೆಂಕಟೇಶ್ವರ ಸ್ವಾಮಿಯ ಸ್ಮರಣೆಯನ್ನು ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಕೆಲವರು ನಿಮ್ಮ ವ್ಯವಸ್ಥೆಯನ್ನು ಅಪಮಾನ ಮಾಡಬಹುದು. ನಿಂದಿಸಿದ ಜನಗಳನ್ನು ದೂರುತ್ತ ಕೊರಗಬೇಡಿ ನಿಮ್ಮ ಬೆಳವಣಿಗೆಯಿಂದ ಉತ್ತರ ನೀಡಿ. ಯಶಸ್ವಿ ದಾಯಕ ಕೆಲಸಗಳು ನಿಮ್ಮಿಂದ ಶೀಘ್ರವೇ ಆಗಲಿದೆ. ಅತ್ಯಂತ ದೊಡ್ಡ ಮಟ್ಟದ ಕೆಲಸಗಳು ಕೈಗೂಡಲಿದೆ. ಆರ್ಥಿಕವಾಗಿ ಮುಂದುವರೆಯುವ ಸಾಧ್ಯತೆಗಳು ಗೋಚರವಾಗುತ್ತದೆ. ಗಿರಿಧರ […]

ಯಾವ ಕಾಲಕ್ಕೂ ಬದಲಾಗದ ಸಂಬಂಧ ಅಣ್ಣ-ತಂಗಿ ಸಂಬಂಧ: ರಕ್ಷಾ ಬಂಧನ

Thursday, August 18th, 2016
Rakshabandhana

ಮಂಗಳೂರು: ಕಾಲ ಕಾಲಕ್ಕೆ ಸಂಬಂಧಗಳು ಬದಲಾಗುತ್ತಾ ಹೋಗುತ್ತವೆ. ಆದರೆ ಎಂದಿಗೂ ಬದಲಾಗದ ಸಂಬಂಧ ಅಣ್ಣ-ತಂಗಿ ಅಥವಾ ಅಕ್ಕ-ತಮ್ಮನ ಸಂಬಂಧ. ಇದು ರಕ್ತ ಸಂಬಂಧದಲ್ಲಿ ಇರಬಹುದು ಅಥವಾ ಸಾಮಾಜಿಕ ವ್ಯವಸ್ಥೆಯಲ್ಲಿ ಯಾವುದೇ ಸಂದರ್ಭ ಏರ್ಪಡುವ ಸಂಬಂಧ ಇರಬಹುದು. ಸೋದರ-ಸೋದರಿ ಸಂಬಂಧಗಳು ಸದಾ ಅಜರಾಮರ. ಒಡಹುಟ್ಟಿದವರಲ್ಲದೆ ಹೊರಗಿನವರನ್ನೂ ಕೂಡ ಸಹೋದರರಂತೆ ಭಾವಿಸಿ ನಡೆದುಕೊಳ್ಳಬೇಕೆಂಬ ಸಂದೇಶವನ್ನು ಸಮಾಜಕ್ಕೆ ಸಾರುವ ಹಬ್ಬವೇ ರಾಖಿ ಹಬ್ಬ. ಹಿಂದೆ ಯುದ್ಧಕ್ಕೆ ಹೋಗುವ ತಮ್ಮ ಸಹೋದರ ಮತ್ತು ಊರಿನ ಇತರೆ ಯುವಕರಿಗೆ ಮಹಿಳೆಯರು ರಾಖಿ ಕಟ್ಟಿ ಯುದ್ಧದಲ್ಲಿ […]