ಹೆಂಡತಿಯನ್ನು ತವರುಮನೆಗೆ ಬಿಟ್ಟು, ನಾದಿನಿಯನ್ನು ಕರೆದುಕೊಂಡು ಹೋದ ಪತಿ

Saturday, July 10th, 2021
Muslim Couple

ಬೆಳ್ತಂಗಡಿ:  ವ್ಯಕ್ತಿಯೊಬ್ಬ, ಪತ್ನಿಯನ್ನು ತವರು ಮನೆಯಲ್ಲಿ ಬಿಟ್ಟು, ಆಕೆಯ ಸಹೋದರಿಯನ್ನು ಕರೆದುಕೊಂಡು ಹೋಗಿದ್ದಾನೆ. ಈ ಸಂಬಂಧ ಮಹಿಳೆಯ ತಂದೆ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ತಾಲ್ಲೂಕಿನ ಕನ್ಯಾಡಿ ಗ್ರಾಮದ ಕೈಕಂಬ ಸಮೀಪದ ನಿವಾಸಿ ಮುಹಮ್ಮದ್ ಅವರ ಪುತ್ರಿಯನ್ನು ಮುಸ್ತಫಾ ಎಂಬ ವ್ಯಕ್ತಿಗೆ ಮದುವೆ ಮಾಡಿಕೊಡಲಾಗಿತ್ತು. ಪತಿ–ಪತ್ನಿಯ ನಡುವೆ ಮನಸ್ತಾಪ ಉಂಟಾಗಿ, ಪತ್ನಿ ತವರು ಮನೆಗೆ ಬಂದು ಉಳಿದಿದ್ದಳು. ಗುರುವಾರ ತಾಯಿಯೊಂದಿಗೆ ಮಾವನ ಮನೆಗೆ ಬಂದ ಮುಸ್ತಫಾ, ನಾದಿನಿಯನ್ನು ಕರೆದುಕೊಂಡು ಹೋಗಿದ್ದು, ಕಿರಿಯ ಪುತ್ರಿ ಮನೆಗೆ ಬಂದಿಲ್ಲವೆಂದು ತಂದೆ […]

ವರ್ತಮಾನದಲ್ಲಿ ರಕ್ಷಾಬಂಧನ ಹಬ್ಬದ ಮಹತ್ವ

Friday, August 24th, 2018
Rakshabandhana

ಮಂಗಳೂರು :  ಭಾರತವು ಹಬ್ಬಗಳ ತವರೂರು. ಈ ಹಬ್ಬಗಳು ಪರಸ್ಪರ ಸ್ನೇಹ-ವಿಶ್ವಾಸ, ಗೌರವವನ್ನು ಇಮ್ಮಡಿಗೊಳಿಸುತ್ತಾ ಮಾನವನ ಜೀವನದಲ್ಲಿ ಸುಖ-ಶಾಂತಿಯನ್ನು ತುಂಬುತ್ತಿವೆ. ಮನುಷ್ಯನಲ್ಲಿ ಹಲವು ರೀತಿಯ ಮಾನವೀಯ ಗುಣಗಳನ್ನು ತುಂಬುತ್ತಾ ಅವನನ್ನು ಗುಣವಂತನ್ನಾಗಿ ಹಬ್ಬಗಳು ಮಾಡುತ್ತಿವೆ. ಈ ನಾಡಿನಲ್ಲಿ ಆಚರಿಸುವ ಹಬ್ಬಗಳಲ್ಲಿ ಮಾನವನ ರಕ್ಷಣೆಯು ಅಡಗಿದೆ. ಆಧುನಿಕ ವಿಜ್ಞಾನ ಯುಗದಲ್ಲಿಯೂ ಕೂಡ ಹಬ್ಬಗಳ ಆಚರಣೆಯು ತನ್ನದೇ ಆದ ಮಹತ್ವವನ್ನು ಹೊಂದಿದೆ. ಭಾರತಾದ್ಯಂತ ವಿಭಿನ್ನ ರೀತಿಯ ರಕ್ಷಾಬಂಧನ: ಉತ್ತರ ಭಾರತದಲ್ಲಿ ರಕ್ಷಾಬಂಧನವನ್ನು ದೇವರನ್ನು ಪೂಜಿಸಿ ಸಹೋದರಿಯರು ಸಹೋದರರಿಗೆ ತಿಲಕವನ್ನಿಟ್ಟು ರಕ್ಷಾಬಂಧವನ್ನು […]

ಸಿದ್ದರಾಮಯ್ಯ ಅವರ ಹಿರಿಯ ಸಹೋದರಿ ನಿಧನ,ಕಾರ್ಯಕ್ರಮ ರದ್ದು

Saturday, October 7th, 2017
siddaramiah

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹಿರಿಯ ಸಹೋದರಿ ಚಿಕ್ಕಮ್ಮ ಮೈಸೂರಿನಲ್ಲಿ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಸಹೋದರಿ ಚಿಕ್ಕಮ್ಮ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 90 ವರ್ಷ ವಯಸ್ಸಿನ ಚಿಕ್ಕಮ್ಮ ಅವರು ವಯೋ ಸಹಜ ಆನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫ‌ಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಇಂದು ದೇವೇಗೌಡನ ಹುಂಡಿಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.ಅಂತ್ಯಕ್ರಿಯೆಯಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸಲಿದ್ದು, ಇಂದಿನ ತಮ್ಮ ಎಲ್ಲ ಅಧಿಕೃತ ಕಾರ್ಯಕ್ರಮಗಳನ್ನು ರದ್ದು ಮಾಡಿದ್ದಾರೆ.