ಮಂಗಳೂರು ಮಹಾನಗರ ಪಾಲಿಕೆ ಮಂಡಿಸಿದ ಬಜೆಟ್‍ನ ವಿವರಗಳು

Friday, January 28th, 2022
MCC-Budget

ಮಂಗಳೂರು : ಇಲ್ಲಿನ ಮಹಾನಗರ ಪಾಲಿಕೆಯ ಸವಾರ್ಂಗೀಣ ಅಭಿವೃದ್ಧಿ ದೃಷ್ಟಿಯಿಂದ ತಯಾರಿಸಲಾದ 2021-22ನೇ ಸಾಲಿನ ಪರಿಷ್ಕøತ ಆಯವ್ಯಯವನ್ನು ಹಾಗೂ 2022-23ನೇ ಸಾಲಿನ ಅಂದಾಜು ಆಯವ್ಯಯವನ್ನು ಮಹಾನಗರ ಪಾಲಿಕೆಯ ತೆರಿಗೆ ನಿರ್ಧರಣೆ ಮತ್ತು ಅಪೀಲುಗಳ ಸ್ಥಾಯಿ ಸಮಿತಿ ಅಧ್ಯಕ್ಷೆ ಶೋಭಾ ರಾಜೇಶ್ ಮಂಡಿಸಿದರು. ಅವರು ಜ.28ರ ಶುಕ್ರವಾರ ಮಹಾನಗರ ಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ಆಯವ್ಯಯ ಭಾಷಣ ಮಾಡಿ ಬಜೆಟ್ ಮಂಡಿಸಿದರು. ನಂತರ ಮಾತನಾಡಿದ ಅವರು ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದ ನಂತರ ನಮ್ಮ ನಗರಕ್ಕಾಗಲಿ, ರಾಜ್ಯಕ್ಕಾಗಲಿ, ದೇಶಕ್ಕಾಗಲಿ ಅಥವಾ ಪ್ರಪಂಚದ ಯಾವುದೇ […]

ಮಾಸ್ಕ್ ಧರಿಸಲು ನಿರಾಕರಿಸಿದ ವೈದ್ಯ, ಸಾಂಕ್ರಾಮಿಕ ಕಾಯ್ದೆಯಡಿ ಪ್ರಕರಣ ದಾಖಲು

Wednesday, May 19th, 2021
Srinivasa kakkilaya

ಮಂಗಳೂರು : ಕದ್ರಿಯ ಜಿಮ್ಮಿಸ್ ಸೂಪರ್ ಮಾರ್ಕೆಟ್‌ನಲ್ಲಿ ಕೊರೊನಾ ನಿಯಮವನ್ನು ಉಲ್ಲಂಘಿಸಿ ಮಾಸ್ಕ್ ಧರಿಸಲು ನಿರಾಕರಿಸಿದಕ್ಕೆ ಕದ್ರಿ ಪೊಲೀಸ್ ಠಾಣೆಯಲ್ಲಿ ಸಾಂಕ್ರಾಮಿಕ ಕಾಯ್ದೆಯಡಿ ಡಾ.ಶ್ರೀನಿವಾಸ ಕಕ್ಕಿಲಾಯ ವಿರುದ್ಧ ಪ್ರಕರಣ ದಾಖಲಾಗಿದೆ. ಬುಧವಾರ ಬೆಳಿಗ್ಗೆ 8.45 ರ ಸುಮಾರಿಗೆ ಸೂಪರ್‌ ಮಾರ್ಕೆಟ್‌ಗೆ ಡಾ.ಶ್ರೀನಿವಾಸ್ ಕಕ್ಕಿಲಾಯ ಮಾಸ್ಕ್ ಧರಿಸದೇ ಬಂದಿದ್ದರು, ಸೂಪರ್ ಮಾರ್ಕೆಟ್‌ನಲ್ಲಿರುವಾಗ ಮಾಸ್ಕ್ ಧರಿಸದಿದ್ದಾಗ ದಯವಿಟ್ಟು ಮಾಸ್ಕ್ ಧರಿಸಿ, ಇಲ್ಲಿ ಎಲ್ಲರಿಗೂ ಒಂದೇ ನಿಯಮ ಎಂದು ಸಿಬ್ಬಂದಿಯೊಂಬರು ಹೇಳಿದಕ್ಕೆ ವಾಗ್ವಾದಕ್ಕೆ ಇಳಿದ ವೈದ್ಯ ಮಾಸ್ಕ್ ಧರಿಸಲು ನಿರಾಕರಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. […]

ಕೊರೋನಾಗೆ ಹೆದರಿ ಪತ್ನಿ ಮನೆ ಬಳಿ ಬೈಕ್ ನಿಲ್ಲಿಸಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಕೊಂಡ ಶಿಕ್ಷಕ

Tuesday, May 18th, 2021
lokesh

ಮೈಸೂರು: ಕೊರೋನಾ ಅದೆಂತಹ ಸಾಂಕ್ರಾಮಿಕ ನೋಡಿ. ಇಲ್ಲೊಬ್ಬ ಶಿಕ್ಷಕ ಕೊರೋನಾ  ಪಾಸಿಟಿವ್ ಬಂದಿದ್ದಕ್ಕೆ ಮನನೊಂದು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಕೊಂಡ ಘಟನೆ ಕೆ.ಆರ್. ನಗರದಲ್ಲಿ ನಡೆದಿದೆ. ಮೈಸೂರು ಜಿಲ್ಲೆ ಕೆ.ಆರ್.ನಗರದ ಕೋಗಿಲೂರು ಗ್ರಾಮದ ಲೋಕೇಶ್ ಮೃತ ದುರ್ದೈವಿ. ಲೋಕೇಶ್ಗೆ ಕಳೆದ ವರ್ಷ ಮದುವೆ ಆಗಿತ್ತು. ಇವರಿಗೆ ಇತ್ತೀಚಿಗೆ ಕೊರೋನಾ ಸೋಂಕು ದೃಢಪಟ್ಟಿತ್ತು. ಕುಟುಂಬಸ್ಥರು‌ ಆತ್ಮಸ್ಥೈರ್ಯ ತುಂಬಿದ್ದರು. ವಾರ್ ರೂಂನಿಂದ ಕರೆ‌ ಮಾಡಿ ಆತಂಕ ಪಡಬೇಡಿ ಎಂದು ತಿಳಿಸಿದ್ದರು. ಪತ್ನಿ‌ ಮನೆಗೆ ಹೋಗುವುದಾಗಿ ತನ್ನ ಮನೆಯಲ್ಲಿ ಹೇಳಿದ್ದ ಲೋಕೇಶ್, ಪತ್ನಿ ಮನೆ […]

ʼಕೊವಿಡ್‌ ಲಸಿಕೆ, ಸರ್ಕಾರಿ ವ್ಯವಸ್ಥೆ ಬಗ್ಗೆ ನಂಬಿಕೆ ಇರಲಿʼ – ಡಾ. ಅಣ್ಣಯ್ಯ ಕುಲಾಲ್

Wednesday, March 24th, 2021
UCM

ಮಂಗಳೂರು: ಕೊವಿಡ್‌ ಲಸಿಕೆಯ ಕುರಿತು ಇರುವ ತಪ್ಪು ಕಲ್ಪನೆಗಳನ್ನು ಮನಸ್ಸಿಂದ ಹೊರಹಾಕಿ ಅರ್ಹರು ಲಸಿಕೆ ಹಾಕಿಸಿಕೊಳ್ಳೋಣ. ಸಾಂಕ್ರಾಮಿಕ ಕಲಿಸಿರುವ ಪಾಠದಿಂದ ಎಚ್ಚೆತ್ತು ಎರಡನೇ ಅಲೆಯನ್ನು ತಡೆಯೋಣ, ಎಂದು ಶ್ರೀನಿವಾಸ ವಿಶ್ವವಿದ್ಯಾನಿಲಯದ ಮುಖ್ಯ ಆರೋಗ್ಯಾಧಿಕಾರಿ ಮತ್ತು ಪ್ರಾಧ್ಯಾಪಕ ಡಾ. ಅಣ್ಣಯ್ಯ ಕುಲಾಲ್‌ ಕರೆ ನೀಡಿದ್ದಾರೆ. ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಯುವ ರೆಡ್‌ಕ್ರಾಸ್‌, ಎನ್‌ಸಿಸಿ, ಎನ್‌ಎಸ್‌ಎಸ್‌ ಮತ್ತು ಇತರ ಸಂಘಗಳ ಆಶ್ರಯದಲ್ಲಿ ರವೀಂದ್ರ ಸಭಾಭವನದಲ್ಲಿ ಬುಧವಾರ ನಡೆದ ಕೊವಿಡ್‌- 19 ಜಾಗೃತಿ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದ ಅವರು, ಶಿಕ್ಷಕರು, ಎನ್‌ಸಿಸಿ, […]