ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವರಿಗೆ ‘ಸಾಂಸ್ಕೃತಿಕ ಏಕೀಕರಣ ಪ್ರಶಸ್ತಿ
Thursday, November 3rd, 2016ಮಂಗಳೂರು: ನಲ್ವತ್ತರ ಸಂಭ್ರಮದಲ್ಲಿರುವ ಕಾಂತಾವರದ ಕನ್ನಡ ಸಂಘದ ವತಿಯಿಂದ ಆರಂಭಗೊಂಡ ಎರಡು ದಿನಗಳ ಕಾಂತಾವರ ಉತ್ಸವ-2016ರ ಕಾರ್ಯಕ್ರಮದಲ್ಲಿ ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವರಿಗೆ ‘ಸಾಂಸ್ಕೃತಿಕ ಏಕೀಕರಣ ಪ್ರಶಸ್ತಿ ಪ್ರದಾನ ಮಾಡಲಾಯಿತು. ಇದೇ ಸಂದರ್ಭದಲ್ಲಿ ಸಂಘದ ನಲವತ್ತು ವರುಷಗಳ ನುಡಿಹೆಜ್ಜೆ ನಡೆಗೆಜ್ಜೆಗಳನ್ನು ದಾಖಲಿಸಿದ ಮಹಾಸಂಪುಟ ‘ಸಂಘ ಜಂಗಮ’ವನ್ನು ಚಲನ ಚಿತ್ರ ನಿರ್ದೇಶಕ ಡಾ. ಗಿರೀಶ ಕಾಸರವಳ್ಳಿ ಲೋಕಾರ್ಪಣೆಗೊಳಿಸಿದರು. ಬಳಿಕ ಮಾತನಾಡಿದ ಅವರು, ಜಾಗತೀಕರಣ ಎನ್ನುವುದು ವ್ಯವಹಾರಿಕವಾಗಿ ಲಾಭದಾಯಕ ಎನಿಸಬಹುದು. ಆದರೆ ಸಾಂಸ್ಕೃತಿಕ ಮನಸ್ಸುಗಳಿಗೆ […]