ಹಾಸನ, ಚನ್ನರಾಯಪಟ್ಟಣ ಆಳ್ವಾಸ್ ನುಡಿಸಿರಿ ಘಟಕದಲ್ಲಿ ಸಾಂಸ್ಕೃತಿಕ ವೈಭವ

Monday, January 30th, 2017
Alvas-NUDISIRI-GATAKA

ಮೂಡುಬಿದಿರೆ: ವಿವಿಧತೆಯಲ್ಲಿ ಏಕತೆಯನ್ನು ಸಾದಿಸಿರುವ ನಮ್ಮ ದೇಶ ಕಲೆ ಸಂಸ್ಕೃತಿಗೆ ವಿಶ್ವದಾತ್ಯಂತ ಪ್ರಸಿದ್ಧಿ. ನಾವು ವಾಸಿಸುವ ಈ ಭೂಮಿ ತಪೋಭೂಮಿ ಇದ್ದಂತೆ. ಇಂತಹ ಭೂಮಿಯಲ್ಲಿ ನೆಲೆಸಿರುವ ನಾವೆಲ್ಲರೂ ಪುಣ್ಯವಂತರು. ಇಂತಹ ಸಾವಿರಾರು ವರ್ಷಗಳ ಇತಿಹಾಸ ಇರುವ ನಮ್ಮ ಕಲೆ, ಸಂಸ್ಕೃತಿಯನ್ನು ಉಳಿಸಿ ಬೆಳಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಆಳ್ವಾಸ ನುಡಿಸಿರಿ ವಿರಾಸತ್ ಚನ್ನರಾಯಪಟ್ಟಣ ಘಟಕದ ಅಧ್ಯಕ್ಷ ಶಾಸಕ ಸಿ ಎನ್ ಬಾಲಕೃಷ್ಣ ನುಡಿದರು. ಆಳ್ವಾಸ ನುಡಿಸಿರಿ ವಿರಾಸತ್ ಘಟಕ ಚನ್ನರಾಯಪಟ್ಟಣದಲ್ಲಿ ಶನಿವಾರ ಸರ್ಕಾರಿ ಮಾಧ್ಯಮಿಕ ಶಾಲಾ […]

ಭಕ್ತಿ ಭಾವೈಕತೆಯ ಆಯುಧ ಪೂಜೆ

Wednesday, October 5th, 2011
Viajaya Dashami

ದಸರಾ ಹಬ್ಬದ ಕೊನೆಯ ದಿನ ವಿಜಯದಶಮಿಯಾದರೆ. ಒಂಭತ್ತನೆ ದಿನ ನಾಡಿನೆಲ್ಲೆಡೆ ಆಯುಧ ಪೂಜೆ ಸಂಭ್ರಮವನ್ನು ಆಚರಿಸಲಾಗುತ್ತದೆ, ಎಲ್ಲೆಡೆ ವಾಹನಗಳಿಗೆ ಹಾಗೂ ಆಯುಧಗಳಿಗೆ ಪೂಜೆ ನಡೆಸಲಾಗುತ್ತದೆ ಅಂಗಡಿ, ಕಚೇರಿ, ಮಳಿಗೆಗಳಲ್ಲಿ ವಾಹನ ಸೇರಿದಂತೆ ಉಪಯೋಗಿಸುವ ಎಲ್ಲಾ ಆಯುಧಗಳನ್ನು ಹೂ ತೋರಣಗಳಿಂದ ಶೃಂಗಾರಗೊಳಿಸಿ ಭಕ್ತಿ ಭಾವೈಕತೆಯಿಂದ ಪೂಜೆ ಸಲ್ಲಿಸಲಾಗುತ್ತಿದೆ. ಜಾತಿ ಭೇಧವಿಲ್ಲದೆ ಆಯುಧ ಪೂಜೆಯನ್ನು ನಾಡಿನೆಲ್ಲೆಡೆ ಆಚರಿಸುತ್ತಾರೆ. ವಾಹನಗಳಿಗೆ ಪೂಜೆ ಸಲ್ಲಿಸುವುದರಿಂದ ದೀರ್ಘ ಬಾಳ್ವಿಕೆ ಸಹಿತ ಅಪಘಾತವನ್ನು ತಪ್ಪಿಸಬಹುದಾಗಿದೆ ಎಂಬುದು ನಂಬಿಕೆಯಾಗಿದೆ. ಇದರಂತೆ ತಮ್ಮ ತಮ್ಮ ಊರುಗಳಲ್ಲಿ ದೇವಾಲಯಗಳಿಗೆ ತೆರಳಿ […]