ದಿನ ಭವಿಷ್ಯ : ಸಾಮಾಜಿಕ ಮತ್ತು ರಾಜಕೀಯವಾಗಿ ಹೆಚ್ಚು ಬೆಳವಣಿಗೆ ಕಾಣಬಹುದು

Saturday, September 26th, 2020
Anjaneya-swamy

ಶ್ರೀ ಆಂಜನೇಯಸ್ವಾಮಿ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಕೌಟುಂಬಿಕ ಸಮಸ್ಯೆಗಳನ್ನು ಇಂದು ನೀವು ಇತ್ಯರ್ಥ ಪಡಿಸಲು ವಿಶೇಷ ಕಾಳಜಿ ವಹಿಸುತ್ತೀರಿ. ಕೆಲವರು ಸಮಸ್ಯೆಗಳನ್ನು ತೆಗೆದುಕೊಂಡು ಪರಿಹಾರಕ್ಕಾಗಿ ನಿಮ್ಮ ಬಳಿ ಬರುವ ಸಾಧ್ಯತೆ ಇದೆ. ಗಣ್ಯ ವ್ಯಕ್ತಿಗಳ ಬೇಟಿ ಮಾಡುವಿರಿ. ಮುಂದಿನ ದಿನಗಳಲ್ಲಿ ನಿಮ್ಮ ಕಾರ್ಯಕ್ರಮಗಳಿಗೆ ಇಂದೇ ರೂಪರೇಷೆ ಮಾಡಿಕೊಳ್ಳುವ ಚಿಂತನೆ ನಿಮ್ಮದು. […]

ಅಲೆಮಾರಿ ಬುಡಕಟ್ಟು ಶಿಳ್ಳೆಕ್ಯಾತ ಸಮುದಾಯದ ಸಮಸ್ಯೆಗಳ ಪರಿಹಾರಕ್ಕೆ ಮನವಿ

Thursday, February 27th, 2020
alemari-budakattu

ಮಂಗಳೂರು : ಮಂಗಳೂರು ನಗರ ವ್ಯಾಪ್ತಿ ಮಿತಿಯಲ್ಲಿ ಹರಿಯುತ್ತಿರುವ ನೇತ್ರಾವತಿ , ಗುರುಪುರ ನದಿ ಪಾತ್ರ ಮತ್ತು ತೋಕೂರುಗಳಲ್ಲಿ ಸುಮಾರು 7 ಪ್ರದೇಶದಲ್ಲಿ ಅಲೆಮಾರಿ ಬುಡಕಟ್ಟು ಸಮುದಾಯವೆಂದು ಘೋಷಿಸಲಾಗಿರುವ ಶಿಳ್ಳೆಕ್ಯಾತ ಸಮುದಾಯದ ಕುಟುಂಬಗಳು ಟೆಂಟ್ ಗಳಲ್ಲಿ ವಾಸಿಸುತ್ತಿದ್ದು ತೆಪ್ಪಗಳ ಮೂಲಕ ನದಿಯಲ್ಲಿ ಬಲೆ ಬೀಸಿ ಮೀನು ಹಿಡಿದು ಮಾರಾಟ ಮಾಡುವ ಕಷ್ಟದಾಯಕ ಮತ್ತು ಅಪಾಯಕಾರಿ ವೃತ್ತಿಯಲ್ಲಿ ಜೀವನ ಸಾಗಿಸುತ್ತಿದ್ದಾರೆ. ಪ್ರಸ್ತುವ ಇವರು ಟೆಂಟ್ ಗಳಲ್ಲಿ ವಾಸಿಸುತ್ತಿದ್ದು ಬುಡಕಟ್ಟು ಸಮುದಾಯ ಆಗಿರುವ ಇವರ ಬದುಕಿಗೆ ಜಿಲ್ಲಾಡಳಿತವು ಸರಕಾರದ ಕಲ್ಯಾಣಾಭಿವೃದ್ದಿಗಾಗಿ […]