ರಾಜ್ಯ ಬಜೆಟ್ : ಗ್ರಾಮೀಣ ಅಭಿವೃದ್ಧಿಯ ಜೊತೆಗೆ ನಗರ ಅಭಿವೃದ್ಧಿಗೆ ವಿಶೇಷ ಆದ್ಯತೆ

Thursday, February 24th, 2011
ರಾಜ್ಯ ಬಜೆಟ್

ಬೆಂಗಳೂರು : ರಾಜ್ಯ ಸರಕಾರದ ಆಡಳಿತಾವದಿಯ ಎರಡೂವರೆ ವರ್ಷದ ಅವದಿಯಲ್ಲಿ ಸತತವಾಗಿ ಆರನೇ ಬಾರಿಗೆ  ಬಜೆಟ್ ಮಂಡಿಸಿದ ಕರ್ನಾಟಕದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅನ್ನದಾತನ ಹೊಲದಲ್ಲಿ ಚಿನ್ನದ ಹೊಳೆಯನ್ನೇ ಹರಿಸಿದ್ದಾರೆ. ದಕ್ಷಿಣ ಭಾರತದ ಏಕೈಕ ಬಿಜೆಪಿ ಸರ್ಕಾರ ಎಂದಿಗೂ ಅನ್ನದಾತರ ಪರ ಎಂದ ಸಿಎಂ, ರೈತರ ನಾಡಗೀತೆ ‘ನೇಗಿಲ ಹಿಡಿದು.. ಉಳುವ ಯೋಗಿಯ..’ ಸಾಲುಗಳನ್ನು ಹೇಳಿದರು. ನಂತರ ಕೋಟಿ ವಿದ್ಯೆಗಳಿಗಿಂತ ಮೇಟಿ ವಿದ್ಯೆಯೆ ಮೇಲು ಎನ್ನುತ್ತಾ ಆಯವ್ಯಯ ಪತ್ರವನ್ನು ಸದನದಲ್ಲಿ ಮಂಡಿಸಿದರು. ಕೃಷಿ ಬಜೆಟ್ ಮಂಡಿಸಿದ ಬಳಿಕ  […]